ದಿನವಿಡೀ ಕೈಕೊಟ್ಟ ಕರ್ಣಾಟಕ ಬ್ಯಾಂಕ್ ಸರ್ವರ್: ಸಿಬ್ಬಂದಿಗಳ ಪರದಾಟ; ಗ್ರಾಹಕರಿಗೆ ಪ್ರಾಣ ಸಂಕಟ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದೇಶದ ಖಾಸಗಿ ರಂಗದ ಪ್ರತಿಷ್ಠಿತ ಬ್ಯಾಂಕ್ ಆದ ಕರ್ಣಾಟಕ ಬ್ಯಾಂಕ್ ನ ಸರ್ವರ್ ಸಂಬಂಧಿಸಿದ ತಾಂತ್ರಿಕ ದೋಷದಿಂದ ಲಕ್ಷಗಟ್ಟಲೆ ಗ್ರಾಹಕರು ಇಂದು ತೊಂದರೆ ಅನುಭವಿಸಬೇಕಾಯಿತು. ಬುಧವಾರ ಬೆಳಗ್ಗಿನಿಂದಲೇ ಕ... ಹೆಬ್ರಿ: ಖ್ಯಾತ ಸಾಹಿತಿ, ನಾಟಕಕಾರ, ಚಿಂತಕ ಅಂಬಾತನಯ ಮುದ್ರಾಡಿ ಇನ್ನಿಲ್ಲ ಹೆಬ್ರಿ(reporterkarnataka.com): ಖ್ಯಾತ ಸಾಹಿತಿ, ಉಡುಪಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಅಂಬಾತನಯ ಮುದ್ರಾಡಿ ಇಂದು ಮುಂಜಾನೆ ನಿಧನರಾದರು. ಅವರು 1935 ರಲ್ಲಿ ಹೆಬ್ರಿ ತಾಲೂಕಿನ ಮುದ್ರಾಡಿ ಯಲ್ಲಿ ಜನಿಸಿದ್ದರು. ಕವಿ, ನಾಟಕಕಾರ, ವಚನಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷ ಗಾನ ಅರ್ಥಧಾರಿ, ಹರಿದ... ದೇಶದ 14 ರಾಜ್ಯಗಳು ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಲಿವೆಯೇ?: ಏನು ಹೇಳುತ್ತಿದೆ ಈ ವರದಿ? ಸಾಂದರ್ಭಿಕ ಚಿತ್ರ ಹೊಸದಿಲ್ಲಿ(reporterkarnataka.com):: ದೇಶದಲ್ಲಿ ಅಧಿಕ ಜನಸಂಖ್ಯೆ ಹೊಂದಿರುವ ಕರ್ನಾಟಕ, ತಮಿಳುನಾಡು, ಮಹಾರಾಷ್ಡ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ ಎಂದು ವರದಿಯೊಂದು ಎಚ್ಚರಿಕೆ ನೀಡಿದೆ. ಹಾಗೆಂತ ಇದ... ವಿದ್ಯಾರ್ಥಿನಿಗೆ ಮೊಬೈಲ್ ಲಿಂಕ್ ಕಳುಹಿಸಿ ಅನ್ಲೈನ್ ಮೂಲಕ 80 ಸಾವಿರಕ್ಕೂ ಹೆಚ್ಚು ಹಣ ಗುಳುಂ: ದೂರು ದಾಖಲು ಉಡುಪಿ(reporterkarnataka.com): ವಿದ್ಯಾರ್ಥಿನಿಯೋರ್ವಳ ಮೊಬೈಲ್ಗೆ ಲಿಂಕ್ ಕಳಿಸಿ ಆಕೆಯ ಖಾತೆಯಿಂದ ಒಟ್ಟು 80,602 ರೂ. ಹಣವನ್ನು ಆನ್ ಲೈನ್ ವರ್ಗಾವಣೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರೂಪಶ್ರೀ ಎಂ.ಸಿ. ಎಂಬ ವಿದ್ಯಾರ್ಥಿನಿ ಹಣ ಕಳೆದುಕೊಂಡವರು . ವಿದ್ಯಾಭ್ಯಾಸಕ್ಕಾಗಿ ಪುಸ್ತಕಗ... ಫೆ.24: ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಹುಟ್ಟುಹಬ್ಬ, ಅಭಿವಂದನಾ ಕಾರ್ಯಕ್ರಮ, ಸವಲತ್ತು ವಿತರಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ) ಅಧ್ಯಕ್ಷ, ಡಾ.ಎಂ.ಎನ್. ರಾಜೇಂದ್ರ ಕುಮಾರ್ 74ನೇ ಹುಟ್ಟು ಹಬ್ಬದ ಸಂಭ್ರಮಾಚರಣೆ, ಅಭಿವಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ಫೆ.24ರಂದು ಬೆಳಗ್ಗೆ 10.30ಕ್ಕೆ ನಗ... ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ: ಅಷ್ಟ ಮಠಾಧೀಶರೊಂದಿಗೆ ಸಮಾಲೋಚನೆ ಉಡುಪಿ(reporterkarnataka.com): ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ... ಕರಾವಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ: ಕಡಲನಗರಿ ಮಂಗಳೂರಿನಲ್ಲಿ ಭವ್ಯ ಸ್ವಾಗತ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿಗೆ ಭಾನುವಾರ ರಾತ್ರಿ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಇದೇ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಆರುಣ್ ಸಿಂಗ್ ಅವರನ್ನು ಕೂಡ ಶಾಲೂ ಹಾಕಿ ಸ್ವಾಗತಿಸಲಾಯಿತು. ಸೋಮವಾರ ಉಡುಪಿಯಲ್ಲಿ ನಡ... ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ: 66 ದೇಶಗಳಿಂದ ಬಂದ ಭಕ್ತರ ದಂಡು ಬೆಂಗಳೂರು(reporterkarnataka.com): ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 66 ದೇಶಗಳಿಂದ ಬಂದ ಭಕ್ತರು ಮಹಾಶಿವರಾತ್ರಿಯ ಮಹೋತ್ಸವದಲ್ಲಿ ಪಾಲ್ಗೊಂಡರು. ಜಾಗತಿಕ ಮಾನವತಾವಾದಿಗಳಾದ, ಆಧ್ಯಾತ್ಮಿಕ ಗುರುಗಳಾದ ಗುರುದೇವ್ ಶ್ರೀ ಶ್ರೀ ರವಿಶಂಕರರ ಸಾನ್ನಿಧ್ಯದಲ್ಲಿ ನಡೆದ ವೈದಿ... ಬೈಂದೂರು: ಕೆಲಸಕ್ಕೆ ಬಂದ ಪರಿಚಿತ ಮೇಸ್ತ್ರಿಯಿಂದ 1.20 ಲಕ್ಷ ಮೌಲ್ಯದ ಕರಿಮಣಿ ಸರ ಕಳವು ಬೈಂದೂರು(reporter Karnataka.com): ಮನೆಗೆ ಬಂದ ಪರಿಚಿತ ವ್ಯಕ್ತಿ ಕೋಣೆಯ ಪೆಟ್ಟಿಗೆಯಲ್ಲಿ ಇಟ್ಟಿದ್ದ ಕರಿಮಣಿ ಸರವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಬೈಂದೂರಿನ ಕಾಲ್ತೋಡು ಗ್ರಾಮದ ಯಡೇರಿ ಗುರಮಕ್ಕಿ ಎಂಬಲ್ಲಿ ನಡೆದಿದೆ. ಕಾಲ್ತೋಡು ಗ್ರಾಮದ ಸುರೇಂದ್ರ ಪೂಜಾರಿ ಎಂಬವರ ಮನೆಯಲ್ಲಿ ಕಳ್ಳತನ ನಡೆ... ಭಾರತದ ಪ್ರಮುಖ ಐಗೇಮಿಂಗ್ ಪ್ಲಾಟ್ಫಾರ್ಮ್ ಬೃಹತ್ 300% ಬೆಳವಣಿಗೆ ದಾಖಲು! ಕೇವಲ 30 ದಿನಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಗ್ರಾಹಕರ ವಿಶ್ವಾಸ ಗೆ... ಬೆಂಗಳೂರು(reporterkarnataka.com):ಭಾರತದ ಪ್ರಮುಖ ಐಗೇಮಿಂಗ್ ಪ್ಲಾಟ್ಫಾರ್ಮ್ ಬೆಟ್ಡೈಲಿ ಇತ್ತೀಚೆಗೆ ತನ್ನ ಮರು ಪ್ರಾರಂಭವನ್ನು ಘೋಷಿಸಿದೆ, ಕಳೆದ 30 ದಿನಗಳಲ್ಲಿ 1 ಲಕ್ಷ ಹೊಸ ಗ್ರಾಹಕರ ನೋಂದಣಿಗಳ ಮೈಲಿಗಲ್ಲನ್ನು ತಲುಪಿದೆ! ಇದು ಅದರ ಬೆಳವಣಿಗೆಯಲ್ಲಿ 300% ಹೆಚ್ಚಳವನ್ನು ಸೂಚಿಸುತ್ತದೆ, ಇದು ದೇಶ... « Previous Page 1 …266 267 268 269 270 … 490 Next Page » ಜಾಹೀರಾತು