ಚಿಕ್ಕಮಗಳೂರು: ಪಾದಯಾತ್ರೆ ಹೊರಟಿದ್ದ ಅರಸೀಕೆರೆ ಯುವಕ ಕೊಟ್ಟಿಗೆಹಾರದಲ್ಲಿ ನಾಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪಾದಯಾತ್ರೆ ಹೊರಟ್ಟಿದ್ದಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಕಾಣೆಯಾಗಿದ್ದಾನೆ. ಲವ (22) ಕಾಣೆಯಾದ ಯುವಕ ಎಂದು ತಿಳಿದು ಬಂದಿದೆ. ಯುವಕನಿಗೆ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗ... ಖ್ಯಾತ ತಮಿಳು ಹಾಸ್ಯ ನಟ ಮೈಲ್ ಸಾಮಿ ಇನ್ನಿಲ್ಲ ಚೆನ್ನೈ(reporterkarnataka.com): ಖ್ಯಾತ ಹಾಸ್ಯ ನಟ ಮೈಲ್ ಸಾಮಿ ಭಾನುವಾರ ಮುಂಜಾನೆ ನಿಧನರಾದರು. ಅವರು ಆರೋಗ್ಯ ತೊಂದರೆ ಅನುಭವಿಸುತ್ತಿದ್ದರು. ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃಪಟ್ಟಿದ್ದಾರೆ. ಅವರು ಮೆಚ್ಚುಗೆ ಪಡೆದ ವೇದಿಕೆ ಪ್ರದರ್ಶಕ, ಸ್ಟ್ಯ... ಶಿವರಾತ್ರಿ: ಧರ್ಮಸ್ಥಳ ಪಾದಯಾತ್ರಿಗಳಿಂದ ಪಶ್ಚಿಮ ಘಟ್ಟಗಳ ಸಾಲು ಚಾರ್ಮಾಡಿ ಘಾಟಿಯಲ್ಲಿ ರಾಶಿ ರಾಶಿ ತ್ಯಾಜ್ಯ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಿವರಾತ್ರಿ ಹಿನ್ನೆಲೆ ಜಿಲ್ಲೆಯ ಚಾರ್ಮಾಡಿ ಘಾಟಿ ಮೂಲಕ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಸಾವಿರಾರು ಭಕ್ತರಿಂದ ಚಾರ್ಮಾಡಿ ಘಾಟಿಯ ಅಪರೂಪದ ಸಸ್ಯಸಂಪತ್ತಿನ ಸಾಲು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ರಾಶಿ ರಾಶಿ ಕಸ ಸಂಗ್ರಹವಾಗಿ... ಕಾಂಗ್ರೆಸ್ ಸೇರಲಿರುವ ಸಿ.ಟಿ.ರವಿ ಆಪ್ತ: ಸೇರುವ ಮುನ್ನವೇ ಎಂಎಲ್ ಎ ಟಿಕೆಟ್ ಆಸೆ ಹೊರ ಹಾಕಿದ ಎಚ್.ಡಿ.ತಮ್ಮಯ್ಯ; ಬೆಂಬಲಿಗರೊಂದಿಗೆ ಸಭೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಕಳೆದ 18 ವರ್ಷದಿಂದ ಬಿಜೆಪಿ ಬ್ಯಾನರ್ ಹಿಡಿದು, ಬಾವುಟ ಕಟ್ಟಿ ವಿವಿಧ ಹುದ್ಧೆಗಳನ್ನ ನಿರ್ವಹಿಸಿದ್ದೇನೆ. ನನಗೂ ಚಿಕ್ಕಮಗಳೂರು ತಾಲೂಕಿನ ಬಿಜೆಪಿ ಟಿಕೆಟ್ ಬೇಕೆಂದು ಹಾಲಿ ಶಾಸಕ ಸಿ.ಟಿ.ರವಿ ವಿರುದ್ಧ ತೊಡೆ ತಟ್ಟಿ ಟಿಕೆಟ್... ಬಜೆಟ್ ನಲ್ಲಿ ಪ್ರಸ್ತಾಪಿಸದ ನಾರಾಯಣ ಗುರು ಅಭಿವೃದ್ಧಿ ಪ್ರಾಧಿಕಾರ: ಬಿಲ್ಲವ ಮುಖಂಡರ ತೀವ್ರ ಆಕ್ರೋಶ; ಹೋರಾಟದ ಎಚ್ಚರಿಕೆ ಮಂಗಳೂರು(reporterkarnataka.com): ರಾಜ್ಯ ಬಜೆಟ್ ನಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಪ್ರಸ್ತಾಪ ಮಾಡದೆ ಬಿಲ್ಲವರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದೀರಿ. ರಾಜ್ಯದಲ್ಲಿ 90 ಲಕ್ಷ ಬಿಲ್ಲವರಿದ್ದಾರೆ. ಇದರ ಪರಿಣಾಮವನ್ನು ಮುಂದಿನ ಚುನಾವಣೆಯಲ್ಲಿ ಅನುಭವಿಸುತ್ತೀರಿ ಎಂದು ಬಿಲ್ಲವ ಮುಖಂಡರಾದ ಪದ್ಮ... ಸರ್ವಸ್ಪರ್ಶಿ, ಸರ್ವವ್ಯಾಪಿ ಬೊಮ್ಮಾಯಿ ಬಜೆಟ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮೆಚ್ಚುಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್ ಆಶಯ ಬಿಂಬಿಸುವ ಬಜೆಟ್ ಆಗಿದೆ. ಇದು ಸರ್ವಸ್ಪರ್ಶಿ, ಸರ್ವವ್ಯಾಪಿಯಾಗಿರುವ ಬಜೆಟ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ಚಿಕ್ಕಮಗಳೂರಿ... ನಮ್ಮದು ರೈತ ಪರ ಸರಕಾರ; ಕುರಿಗಾರರ ಅಭಿವೃದ್ಧಿಗೆ 355 ಕೋಟಿ: ಬಜೆಟ್ ಮಂಡಿಸಿದ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ರೈತರ ಸಮಸ್ಯೆಗಳನ್ನು ಮನಗಂಡು ಪರಿಹಾರ ನೀಡುವ ಯೋಜನೆಗಳನ್ನು ಬಜೆಟ್ ನಲ್ಲಿ ಘೋಷಿಸಲಾಗಿದ್ದು, ನಮ್ಮ ಸರ್ಕಾರ ರೈತರ ಪರವಾಗಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣ... ಸಚಿವ ಡಾ. ಅಶ್ವತ್ಥನಾರಾಯಣ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು: ಐವನ್ ಡಿಸೋಜ ಮಂಗಳೂರ(reporterkarnataka.com): ಟಿಪ್ಪು ಸುಲ್ತಾನ್ ನ ಹೊಡೆದು ಹಾಕಿದ ರೀತಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಡಾ. ಅಶ್ವತ್ಥನಾರಾಯಣ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಐ... ಗಾನ ನಿಲ್ಲಿಸಿದ ಗಾನ ಕೋಗಿಲೆ: ಬಲಿಪ ನಾರಾಯಣ ಭಾಗವತರು ಇನ್ನಿಲ್ಲ ಮಂಗಳೂರು(reporterkarnataka.com): ತೆಂಕುತಿಟ್ಟು ಯಕ್ಷ ರಂಗದ ಖ್ಯಾತ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು ಸಂಜೆ ನಿಧನರಾದರು. ಇದರೊಂದಿಗೆ ಗಾನ ಕೋಗಿಲೆ ತನ್ನ ಹಾಡು ನಿಲ್ಲಿಸಿದೆ. ಗುರುವಾರ ಸಂಜೆ ಸುಮಾರು 6.30ರ ವೇಳೆಗೆ ಬಲಿಪ ನಾರಾಯಣ ಭಾಗವತರು ಅಸ್ತಂಗತರಾದರು. ಅವರ ಅಂತಿಮ ವಿಧಿ ವಿಧಾನ ಇಂದ... ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಪ್ರವೇಶ ಪತ್ರದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ಬೆಂಗಳೂರು(reporterkarnataka.com): ಮಾರ್ಚ್ ತಿಂಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಪತ್ರಗಳನ್ನು ಮಂಡಳಿಯ ಜಾಲತಾಣ https://kseab.karnataka.gov... « Previous Page 1 …267 268 269 270 271 … 489 Next Page » ಜಾಹೀರಾತು