ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಮೀಸಲು ಕ್ಷೇತ್ರಗಳು ಯಾವುವು?: ಇಲ್ಲಿದೆ ವಿವರ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರಗಳ ವಿವರ ಈ ಕೆಳಗಿನಂತಿದೆ: 1) ಸಿ ವಿ ರಾಮನ್ ನಗರ, 2) ಪುಲಕೇಶಿನಗರ, 3) ಮುಧೋಳ, 4) ದೇವನಹಳ್ಳಿ, 5) ನೆಲಮಂಗಲ, 6) ಆನೇಕಲ್ , 7) ಮಹದೇವಪುರ, 8) ಕುಡಚಿ, 9) ರಾಯಬಾಗ, ... ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ಕಾರ್ಕಳ ಮೂಲದ ಜಸ್ಟಿಸ್ ಅಬ್ದುಲ್ ನಜೀರ್ ನೇಮಕ ಹೊಸದಿಲ್ಲಿ(reporterkarnataka.com): ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ನ್ಯಾಯಮೂರ್ತಿ ನಜೀರ್ ಈ ವರ್ಷ ಜನವರಿ 4 ರಂದು ನಿವೃತ್ತರಾದರು. ಫೆಬ್ರವರಿ 12 ರ ಭಾನುವಾರದಂದು ರಾಜ್ಯಪಾಲರಾಗಿ ನೇಮಕಗೊಂಡ 6 ಹೊಸ... ಬೆಳ್ತಂಗಡಿಯ ಗಡಾಯಿಕಲ್ಲು ಏರಿ ಕನ್ನಡ ಧ್ವಜ ಹಾರಿಸಿದ ಕೋತಿರಾಜ್: ಮೆಟ್ಟಿಲುಗಳ ಸಹಾಯವಿಲ್ಲದೆ 1700 ಅಡಿಯೇರಿದ ಮಂಕಿಮ್ಯಾನ್! ಬೆಳ್ತಂಗಡಿ(reporterkarnataka.com): ಎತ್ತರದ ಕಟ್ಟಡ, ಐತಿಹಾಸಿಕ ಕೋಟೆ, ಪರ್ವತವನ್ನು ಸರಸರನೆ ಏರುವ ಜ್ಯೋತಿರಾಜ್ ಯಾನೆ ಕೋತಿರಾಜ್ ಅವರು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಗಡಾಯಿಕಲ್ಲನ್ನು ಯಾವುದೇ ಮೆಟ್ಟಿಲುಗಳ ಸಹಾಯವಿಲ್ಲದೆ ಸರಸರನೆ ಏರಿ ದಾಖಲೆ ನಿರ್ಮಿಸಿದ್ದಾರೆ. ಕೋತಿ ರಾಜ್ ಅವರ... ಮಂಗಳೂರು: ಬಿಜೆಪಿ ಹೈವೋಲ್ಟೆಜ್ ಸಭೆ; ಅಮಿತ್ ಶಾ ಗೆಲ್ಲಲ್ಲೇ ಬೇಕೆಂದು ಖಡಕ್ ಸೂಚನೆ ಕೊಟ್ಟ 2 ಕ್ಷೇತ್ರಗಳು ಯಾವುದು? ಮಂಗಳೂರು(reporterkarnataka.com):: ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಯ ಮಂಗಳೂರು ಕ್ಷೇತ್ರ ಹಾಗೂ ಮಲೆನಾಡು ಜಿಲ್ಲೆಯ ಶೃಂಗೇರಿ ಕ್ಷೇತ್ರವನ್ನು ಗೆಲ್ಲಲ್ಲೇ ಬೇಕೆಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಪಾಳಯದಲ್ಲಿ ಚಾಣುಕ್ಯ ಎಂದು ಕರೆಸಿಕೊಂಡಿರುವ ಅಮಿತ್ ಶಾ ಕಟ್ಟಪ್ಪಣೆ ಕೊಡಿಸಿದ್... ಈಶ್ವರಮಂಗಲ: ಶ್ರೀ ಭಾರತೀ ಅಮರಜ್ಯೋತಿ ಥೀಮ್ ಪಾರ್ಕ್ ಗೃಹ ಸಚಿವ ಅಮಿತ್ ಶಾ ಲೋಕಾರ್ಪಣೆ ಪುತ್ತೂರು(reporterkarnataka.com): ಇಲ್ಲಿಗೆ ಸಮೀಪದ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಿ ಭಾರತಮಾತೆಗೆ ಪುಷ್ಪಾ... ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ ಹಕ್ಕುಪತ್ರ ನೀಡಿದ್ದೆ: ಮಾಜಿ ಶಾಸಕ ಜೆ. ಆರ್. ಲೋಬೊ ಮಂಗಳೂರು(reporterkarnataka.com): ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ, ಕಂದಾಯ ಸರ್ವೆ ನಂಬರ್ ಕೊಡಿಸಿದೆ. ಆ ಬಳಿಕ 2400 ಮಂದಿಯಲ್ಲಿ 1500 ಮಂದಿಗೆ ಹಕ್ಕುಪತ್ರ ನೀಡಲಾಗಿತ್ತು. ಈ ಜಾಗಗಳಿಗೆ ಮನಪಾದಿಂದ ಖಾತೆಯನ್ನು ಮಾಡಿಸಲಾಗಿದ್ದು, ಈ ದಾಖಲೆಗಳ ಮೂಲಕ ಸರ... ಕಡಲನಗರಿ ಮಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಹಾಲಿ, ಮಾಜಿ ಮುಖ್ಯಮಂತ್ರಿಗಳು ಸಾಥ್ ಮಂಗಳೂರು(reporter Karnataka.com): ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಸಂಜೆ ಮಂಗಳೂರಿನ ಕೆಂಜಾರಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕಾದ ಡಾ... ಭಯೋತ್ಪಾದಕ ಚಟುವಟಿಕೆಯ ಶಂಕೆ: ಶಂಕಿತ ವ್ಯಕ್ತಿಯ ಬಂಧನ; ಬೇಹುಗಾರ ಸಂಸ್ಥೆ ಜತೆ ಪೊಲೀಸ್ ಕಾರ್ಯಾಚರಣೆ ಬೆಂಗಳೂರು(reporterkarnataka.com): ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿ ಮೇರೆಗೆ ರಾಜ್ಯ ಪೊಲೀಸರು ವ್ಯಕ್ತಿಯೊಬ್ಬನನ್ನು ಶನಿವಾರ ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬಂಧಿತ ಆರೋಪಿ ಆರೀಫ್ ಎಂಬಾತ ಎಂದು ... ಜಲ ಪ್ರವಾಹಕ್ಕೆ ಬದುಕು ಕಳೆದುಕೊಂಡ ನಿರಾಶ್ರಿತರಿಂದ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ: ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 2019ರಲ್ಲಿ ನೆರೆಯಿಂದ ಬದುಕು ಕಳೆದುಕೊಂಡಿದ್ದ ಮಲೆಮನೆ ಹಾಗೂ ಮಧುಗುಂಡಿಯ ಸುಮಾರು 11 ಕುಟುಂಬಗಳು ಪರಿಹಾರಕ್ಕೆ ಆಗ್ರಹಿಸಿ ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ... ತಾತ್ಸಾರದ ನುಡಿ: ಸಂಬಂಧಿಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ; 18 ಸಾವಿರ ರೂ. ದಂಡ ರಾಹುಲ್ ಅಥಣಿ ಬೆಳಗಾವಿ info.reporterkarnataka agnail.com ಗ್ರಾಮಸ್ಥರ ಹಾಗೂ ಕುಟುಂಬಸ್ಥರ ತಾತ್ಸಾರದ ಮಾತುಗಳನ್ನು ಕೇಳಿ ಸಹೋದರನ್ನು ಕೊಲೆ ಮಾಡಿರುವ ಆರೋಪಿಗೆ ಚಿಕ್ಕೋಡಿ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಸಂಬಂಧದಲ್ಲಿ ಸಹೋದರಾಗುವ ವ್ಯಕ್ತಿಯನ್ನು ಕೊಲೆ ಮಾಡಿದ ... « Previous Page 1 …269 270 271 272 273 … 489 Next Page » ಜಾಹೀರಾತು