ಹೇಸಿಗೆ ಹುಟ್ಟಿಸುವ ಪಕ್ಷಾಂತರ ರಾಜಕೀಯ: ಅಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ; ಇಲ್ಲಿ ಕಾಂಗ್ರೆಸ್ ಬಿಟ್ಟು ಜನತಾದಳಕ್ಕೆ!! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಉತ್ತರ ಕರ್ನಾಟಕದಲ್ಲಿ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕಾಂಗ್ರೆಸ್ ಸೇರಿದ್ದಾರೆ. ಕರಾವಳಿಯಲ್ಲಿ ಟಿಕೆಟ್ ಮಿಸ್ ಆಗಿರುವುದಕ್ಕೆ ಮಾಜಿ ಶಾಸಕರೊಬ್ಬರು ಅತ್ತು ರಂಪ ಮಾಡಿ ಕಾಂಗ... ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಎಚ್. ಡಿ. ತಮ್ಮಯ್ಯ ಬೃಹತ್ ರೋಡ್ ಶೋ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka agnail.com ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ ಮಾಡಿದ್ದಾರೆ. ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲ... ಕ್ಷೇತ್ರದ ಜನರ ಸೇವಕನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳ(reporterkarnataka.com): ನಿಮ್ಮ ಮನೆಯ ಮಗನಾಗಿ, ಕ್ಷೇತ್ರದ ಜನರ ಸೇವಕನಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಪ್ರಮುಖರ ಮನೆಗಳಿಗೆ ಭೇಟಿ... ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ನಾಮಪತ್ರ ಸಲ್ಲಿಕೆ: 10 ಸಾವಿರಕ್ಕೂ ಹೆಚ್ಚು ಜನರಿಂದ ರೋಡ್ ಶೋ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಗುರುವಾರ ಸಹಸ್ರ ಸಹಸ್ರ ಸಂಖ್ಯೆಯ ಕಾರ್ಯಕರ್ತರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ದೀಪಕ್ ದೊಡ್ಡಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ... ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಭರ್ಜರಿ ರೋಡ್ ಶೋ: ಭಾರೀ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಕೆ ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಗುರುವಾರ ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರ ಜತೆ ಬಂಟ್ವಾಳ ಮಿನಿ ವಿಧಾನಸೌಧ ಕಚೇರಿಯಲ್ಲಿರುವ ಚುನಾವಣ... ಮಂಗಳೂರು ದಕ್ಷಿಣ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಾಮಪತ್ರ ಸಲ್ಲಿಕೆ; ಭಾರಿ ಜನಸ್ತೋಮದೊಂದಿಗೆ ಪಾದಯಾತ್ರೆಯಲ್ಲಿ ಆಗಮನ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಗುರುವಾರ ಭಾರಿ ಸಂಖ್ಯೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಇದಕ್ಕೆ ಮುನ್ನ ಅಭ್ಯರ್ಥಿಯಾದ ಜೆ.ಆರ್. ಲೋಬೊ, ವಿಧಾನ ಪರಿಷತ್ ಮಾಜ... ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹಿರಿಯ ನಾಯಕನ ಆರೋಗ್ಯ, ... ಮಂಗಳೂರು ಉತ್ತರ: ಕೊನೆಗೂ ಇನಾಯತ್ ಆಲಿಗೆ ಒಲಿದ ಕಾಂಗ್ರೆಸ್ ಟಿಕೆಟ್; ನಾಳೆ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಕೊನೆಗೂ ಒಲಿದಿದ್ದು, ನಾಳೆ ನಾಮಪತ್ರ ಸಲ್ಲಿಸುವರು. ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಆಲಿ ಅವರ ನಡುವೆ ಟಿಕೆಟ್ ಗಾಗಿ ಜಿದ್ದಾ... ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ನಾಮಪತ್ರ ಸಲ್ಲಿಕೆ: ಭಾರೀ ಜನಸ್ತೋಮದೊಂದಿಗೆ ಪಾದಯಾತ್ರೆ ಮಂಗಳೂರು(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಡಿ ಅವರು ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ನಗರದ ಹಂಪನಕಟ್ಟೆ ಬಳಿಯ ಮಿನಿ ವಿಧಾನ ಸೌಧದ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯವರಿಗೆ ಡಾ... ಬಿಜೈ ಶ್ರೀಮಂತಿ ಬಾಯಿ ಸ್ಮಾರಕ ಸರಕಾರಿ ಮ್ಯೂಸಿಯಂನಲ್ಲಿ ವಿಶೇಷ ಚಿತ್ರಕಲೆ, ಅಂಚೆ ಚೀಟಿ ಪ್ರದರ್ಶನ ಮಂಗಳೂರು(reporterkarnataka.com): ವಿಶ್ವ ಪರಂಪರೆ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಚೀಟಿ ಮತ್ತು ನಾಣ್ಯಗಳ ಸಂಗ್ರಹಕಾರರ ಸಮಿತಿ ವತಿಯಿಂದ ನಗರದ ಬಿಜೈ ಶ್ರೀಮಂತಿ ಬಾಯಿ ಸ್ಮಾರಕ ಸರಕಾರಿ ವಸ್ತು ಸಂಗ್ರಹಾಲಯದಲ್ಲಿ ವಿಶೇಷ ಚಿತ್ರಕಲೆ ಪ್ರದರ್ಶನ (ದಕ್ಷಿಣ ಕನ್ನಡ ಜಿಲ್ಲೆಯ ಪರಂಪರೆ... « Previous Page 1 …269 270 271 272 273 … 516 Next Page » ಜಾಹೀರಾತು