ಕುಲಪತಿ ಹುದ್ದೆಗೆ ಲಂಚ: ಪ್ರಾಧ್ಯಾಪಕ ಮೇಲಿನ ಪ್ರಕರಣವನ್ನು ಮುಚ್ಚಿ ಹಾಕಿದ ಮಂಗಳೂರು ವಿವಿ!; ಪ್ರಭಾವಿಗಳ ಒತ್ತಡ ಕಾರಣ? ಮಂಗಳೂರು(reporterkarnataka.com): ಕುಲಪತಿ ಹುದ್ದೆಗಾಗಿ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಲಂಚ ಕೊಟ್ಟ ಪ್ರಕರಣವನ್ನು ವಿವಿ ಆಡಳಿತ ಮುಚ್ಚಿ ಹಾಕಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪ್ರಾಧ್ಯಾಪಕನ ವಿರುದ್ದ ಕ್ರಮ ಕೈಗೊಳ್ಳದೇ ಇತ್ಯರ್ಥ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಂ... ವಿಷಾಹಾರ ಸೇವನೆಯಿಂದ 130ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ ಪ್ರಕರಣ: ಮಂಗಳೂರು ಸಿಟಿ ನರ್ಸಿಂಗ್ ಕಾಲೇಜಿಗೆ ರಜೆ ಘೋಷಣೆ ಮಂಗಳೂರು(reporterkarnataka.com): ಸಿಟಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ವಿಷಾಹಾರ ಸೇವನೆಯಿಂದ ಸುಮಾರು 130ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜುಗಳಿಗೆ ರಜೆ ... ಕಡಲನಗರಿಗೆ ಗೋವಾ ಮುಖ್ಯಮಂತ್ರಿ ಸಾವಂತ್: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಸ್ವಾಗತ ಮಂಗಳೂರು(reporterkarnataka.com): ಕಡಲನಗರಿಗೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿ... ಮಂಗಳೂರು ಲಾಡ್ಜ್ ನಲ್ಲಿ ಕೇರಳದ ದಂಪತಿ ಆತ್ಮಹತ್ಯೆ: ಒಂದೇ ಫ್ಯಾನ್ ಗೆ ನೇಣು ಹಾಕಿಕೊಂಡ ಸತಿಪತಿ ಮಂಗಳೂರು(reporterkarnataka.com): ಕೇರಳ ಮೂಲದ ದಂಪತಿ ನಗರದ ಫಳ್ನೀರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಫಳ್ನೀರಿನ ಲಾಡ್ಜ್ ನಲ್ಲಿ ತಂಗಿದ್ದ ರವೀಂದ್ರನ್(56) ಮತ್ತು ಅವರ ಪತ್ನಿ ಸುಧಾ (50)ಒಂದೇ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃ... ಮೂಡಿಗೆರೆ: ಕಾಡು ಹಂದಿ ಉರುಳಿಗೆ ಸಿಲುಕಿ ಚಿರತೆ ಸಾವು; ತೋಟದ ಮಾಲೀಕ, ದುಷ್ಕರ್ಮಿಗಳ ವಿರುದ್ಧ ಕೇಸು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka @gmail.com ಮೂಡಿಗೆರೆ ತಾಲೂಕಿನ ಬಿಳಗುಳ ಕೊಲ್ಲಿಬ್ಯೆಲ್ ಸಮೀಪದ ಲಕ್ಷ್ಮಣ ಗೌಡ ಎಂಬುವವರ ಸುಮಾರು 10 ವರ್ಷದಿಂದ ಪಾಳುಬಿದ್ದ ಕಾಫಿ ತೋಟದಲ್ಲಿ. ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸುಮಾರು 3 ವರ್ಷದ ಚಿರತೆ ಸ... ಬೆಂಗಳೂರು ನಗರದಲ್ಲಿ ಆರೋಗ್ಯ,ಶಿಕ್ಷಣ ಜತೆಗೆ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಮಹತ್ವ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆ, ಶಿಕ್ಷಣ, ರಸ್ತೆಗಳ ನಿರ್ಮಾಣ ಇವುಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು,ಜನಸಾಮಾನ್ಯರಿಗೆ ಇತ್ತೀಚೆಗೆ ದುರ್ಲಭವೆನಿಸುತ್ತಿರುವ ವೈದ್ಯಕೀಯ ಸಲ... ವಿಷಾಹಾರ ಸೇವನೆ: ಸಿಟಿ ನರ್ಸಿಂಗ್ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಎಫ್ ಐಆರ್ ಮಂಗಳೂರು(reporterkarnataka.com): ಸಿಟಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಿಷಾಹಾರ ಸೇವನೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಾಸ್ಟೆಲ್ ಊಟವಾದ ಬಳಿಕ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು... ಹಾಸ್ಟೆಲ್ ಊಟದಿಂದ ಅಸ್ವಸ್ಥಗೊಂಡ ನರ್ಸಿಂಗ್ ವಿದ್ಯಾರ್ಥಿಗಳು: ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ಮಂಗಳೂರು(reporterkarnataka.com): ಹಾಸ್ಟೆಲ್ ನಲ್ಲಿ ರಾತ್ರಿ ಊಟದ ಬಳಿಕ ಅಸ್ವಸ್ಥಗೊಂಡು ಎ.ಜೆ. ಆಸ್ಪತ್ರೆಗೆ ದಾಖಲಾಗಿರುವ ಸಿಟಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಎ.ಜೆ. ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ವಿಚಾರಿಸಲು ಶಾಸಕ ವೇದವ್ಯಾಸ್ ಕಾಮತ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಜತೆ ಚರ... Shocking News: ಡೆಲ್ ಕಂಪನಿ 6650 ಮಂದಿ ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಲು ನಿರ್ಧಾರ ಹೊಸದಿಲ್ಲಿ(reporterkarnataka.com): ಡೆಲ್ ಲ್ಯಪ್ಟ್ಅಪ್ ಬೇಡಿಕೆಯು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಸುಮಾರು 6,650 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ನಿರ್ಧರಿಸಿದೆ ಎಂದು ಡೆಲ್ ಮೂಲಗಳು ತಿಳಿಸಿವೆ. ಉದ್ಯೋಗ ಕಡಿತದ ಜೊತೆಗೆ, ದಕ್ಷತೆಯನ್ನು ಹೆಚ್ಚಿಸಲು ಒಂದು ಅವಕಾಶವೆಂದು ಪರಿಗಣಿಸಲ... ಶಾಕಿಂಗ್ ನ್ಯೂಸ್: ಸರಕಾರಿ ಶಾಲೆಯನ್ನೇ ಗೋದಾಮು ಮಾಡಿದ ವ್ಯಾಪಾರಿ!; ಶಿಕ್ಷಣ ಸಚಿವರೇ ಏನು ಮಾಡುತ್ತಿದ್ದೀರಿ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸರಕಾರಿ ಶಾಲಾ ಕಟ್ಟಡಗಳು ಪೋಲಿ ಪೋಕರಿಗಳ ಅಡ್ಡಾ ಆಗಿರೋದನ್ನ ನೀವೆಲ್ಲಾ ನೋಡಿದ್ದಿರಿ, ಕೇಳಿದ್ದೀರಿ. ಆದರೆ ಇಲ್ಲೊಂದು ಶಾಲಾ ಕಟ್ಟಡವನ್ನೇ ವ್ಯಾಪಾರಿಯೊಬ್ಬರು ದವಸ ಧಾನ್ಯ ಇಟ್ಟುಕೊಳ್ಳುವ ಗೊಡೌನ ಮಾಡಿಕೊಂಡಿದ್ದಾರೆ. ಅಥಣಿ... « Previous Page 1 …270 271 272 273 274 … 489 Next Page » ಜಾಹೀರಾತು