ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ; ಕೊಲೆಗೆ ಬಳಸಿದ ಕಾರಿನ ಮಾಲೀಕ ಬಂಧನ ಮಂಗಳೂರು(reporterkarnataka.com): ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಬಳಸಲಾದ ಕಾರಿನ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಇದುವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಕಾರು ಮಾಲೀಕನ ಬಂಧನದೊಂದಿಗೆ ಪೊಲೀಸ್ ... ಆದೇಶ ರದ್ದು ಮಾಡಿದ ರಾಜ್ಯ ಸರಕಾರ: ಮತ್ತೊಮ್ಮೆ ಆನಂದ್ ಸಿಂಗ್ ಕೈತಪ್ಪಿದ ವಿಜಯನಗರ ಜಿಲ್ಲೆ ಉಸ್ತುವಾರಿ ಬೆಂಗಳೂರು(reporterkarnataka.com): ರಾಜ್ಯ ಸರಕಾರ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ನಿನ್ನೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಇಂದು ಮತ್ತೆ ರಾಜ್ಯ ಸರ್ಕಾರ ... ಕಾರ್ಯಕರ್ತರ ಟ್ರೋಲ್, ಆಕ್ರೋಶಕ್ಕೆ ಮಣಿದು ಕೊನೆಗೂ ಪ್ರವೀಣ್ ಮನೆಗೆ ಭೇಟಿ ನೀಡಿದ ಡಿವಿಎಸ್! : ಕುಟುಂಬಕ್ಕೆ ಸಾಂತ್ವನ ಸುಳ್ಯ(reporterkarnataka.com): ಹಿಂದೂ ಸಂಘಟನೆಗಳ ಕಾರ್ಯಕರ್ತರ ಒತ್ತಡ, ಆಕ್ರೋಶ, ಟ್ರೋಲಿಗೆ ಮಣಿದು ಮಾಜಿ ಮುಖ್ಯಮಂತ್ರಿ, ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರು ಕೊನೆಗೂ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಶನಿವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ... ತನಿಖೆ ನೆಪದಲ್ಲಿ ಅಮಾಯಕರ ಮನೆಗೆ ನುಗ್ಗಿ ಬೆದರಿಸಿದರೆ ಧರಣಿ ನಡೆಸುವೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ಮಂಗಳೂರು(reporterkarnataka.com): ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ , ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ನಿಮ್ಮ ಇಲಾಖೆಗೆ ಸಿಕ್ಕಿದ್ದರೂ ನೈಜ ಆರೋಪಿಗಳನ್ನು ಬಂಧಿಸುವುದನ್ನು ಬಿಟ್ಟು ತನಿಖೆಯ ನೆಪದಲ್ಲಿ ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ... ಫಾಝಿಲ್ ಹತ್ಯೆ ಪ್ರಕರಣ; 21 ಮಂದಿ ಪೊಲೀಸ್ ವಶಕ್ಕೆ: ಪೊಲೀಸ್ ಕಮಿಷನರ್ ಶಶಿ ಕುಮಾರ್ ಮಂಗಳೂರು(reporterkarnataka.com):ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಮಂಗಳೂರು ಪೊಲೀಸ್ ಕಮಿಷನರ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಹತ್ಯೆಯ ಹಿಂದೆ ಸಂಘಟನೆಗಳ ಪಾತ್ರ ಕುರಿತು ಕೇಳಲಾದ ಪ್ರಶ್ನೆ... ಉಡುಪಿ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು: ಪುರೋಹಿತನ ಮೇಲೆ ಶಂಕೆ; ದೂರು ದಾಖಲು ಉಡುಪಿ(reporterkarnataka.com): ಉಡುಪಿ ಶ್ರೀಕೃಷ್ಣ ಮಠದ ಬಳಿಯ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವಾಗಿರುವ ಘಟನೆ ನಡೆದಿದೆ. ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ 6 ಜನ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತ ಲಕ್ಷ್ಮಿ ಪ್ರಸಾದ್ ಅವರು ಬಂದು ಹೋಗಿದ್... ನಿಗದಿತ ಸಮಯಕ್ಕೆ ಬಂದ್ ಮಾಡಿ: ಪಬ್, ಬಾರ್, ಮದ್ಯದಂಗಡಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ಮಂಗಳೂರು/ಬೆಂಗಳೂರು(reporterkarnataka.com): ನಿಗದಿತ ಸಮಯಕ್ಕೆ ಬಂದ್ ಮಾಡುವಂತೆ ರಾಜ್ಯದಲ್ಲಿ ಪಬ್ , ಬಾರ್ ಮತ್ತು ಮದ್ಯದಂಗಡಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಆದೇಶ ಹೊರಡಿಸಿದ್ದಾರೆ. ನಿಗದಿತ ಸಮಯದಲ್ಲಿ ಬಂದ್ ಮಾಡುವ ಜತೆಗೆ ಕೆಲವು ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಮದ್ಯದಂಗಡಿಳ... ಬೆಳ್ಳಾರೆಗೆ ಪ್ರತಿಪಕ್ಷ ಉಪ ನಾಯಕ ಖಾದರ್ ಭೇಟಿ: ಹತ್ಯೆಗೀಡಾದ ಮಸೂದ್, ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಬೆಳ್ಳಾರೆ(reporterkarnataka.com): ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್ ಮನೆಗೆ ಭೇಟಿ ನೀಡಿದ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ ನೆಟ್ಟಾರು ಅವರ ಪತ್ನಿ ಮತ್ತು ಹೆತ್ತವರಿಗೆ ದೂರವಾ... ಫಾಝಿಲ್ ಹತ್ಯೆ; ಹಂತಕರು ಬಳಸಿದ ಕಾರಿನ ಮಾಲೀಕನ ಪತ್ತೆ ಕಾರ್ಯ ನಡೆಯುತ್ತಿದೆ: ಮಂಗಳಪೇಟೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರು(reporterkarnataka.com): ಸುರತ್ಕಲ್ ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಕುರಿತು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಹಂತಕರು ಬಳಸಿದ ಕಾರಿನ ಮಾಲೀಕನ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಫಾಝಿ... ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ತನಿಖೆ ಎನ್ಐಎಗೆ: ರಾಜ್ಯ ಸರಕಾರ ತೀರ್ಮಾನ ಬೆಂಗಳೂರು(reporterkarnataka.com):ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಎನ್ಐಎ ತನಿಖೆಗೆ ಒಪ್ಪಿಸುವ ಬಗ್ಗೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಪ್ರವೀಣ್ ಕ... « Previous Page 1 …275 276 277 278 279 … 429 Next Page » ಜಾಹೀರಾತು