ಬೆಳಗಾವಿಯ ಅಥಣಿ: ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ವ್ತಕ್ತಿಯ ಶವ ಪತ್ತೆ; ಕೊಲೆಗೈದು ಬಾವಿಗೆಸೆದ ಶಂಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಶಿರೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಕೊಳೆತ ಗಂಡಸಿನ ಶವವೊಂದು ಬಾವಿಯಲ್ಲಿ ಪತ್ತೆಯಾಗಿದೆ. ಪಾಂಡೇಗಾವ ಗ್ರಾಮದ ಹೊರವಲಯದ ಖಿಳೆಗಾಂವ ಆಗ್ರಾನಿ ಹಳ್ಳದ ಪಕ್ಕದ ಭಾವಿಯೊಂದರಲ್ಲಿ ಶವ ... ನ್ಯಾಯವಾದಿ ಪದ್ಮರಾಜ್ ದಿಲ್ಲಿಯಲ್ಲಿ: ಇಂದು ಮಧ್ಯಾಹ್ನ ಕಾಂಗ್ರೆಸ್ ವರಿಷ್ಠರ ಭೇಟಿ ಸಾಧ್ಯತೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಂಗಳೂರಿನ ಯುವ ನ್ಯಾಯವಾದಿ ಪದ್ಮರಾಜ್ ಆರ್. ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದು, ಭಾನುವಾರ ತಡರಾತ್ರಿ ದಿಲ್ಲಿಗೆ ತಲುಪಿದ್ದಾರೆ. ಇಂದು ಅವರು ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *03.04.2023* *ಕೊಡಿಯಾಲಬೈಲು ಯಕ್ಷಗಾನ ಸೇವಾ ಸಮಿತಿ, ಪಿ.ವಿ.ಎಸ್ ಕಲಾಕುಂಜ ಬಳಿ, ಮಂಗಳೂರು. *ಸಂತೋಷ್ ಶೆಟ್ಟಿ, ಆಲಂಗಾಲ್ ಮನೆ, ಕಾವಳಕಟ್ಟೆ, ಕಾವಲ ಮುಡೂರು, ಬಂಟ್ವಾಳ. *ಡಿ. ನರಸಿಂಹ ಯಡಿಯಾಳ್, ದೋಣಿಕಡವು, ಹಳ್ಳಿಹ... ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಬಿಜೆಪಿ ಶಾಸಕರ ಆಪ್ತ: ಹಣ ಪಡೆಯುವ ವಿಡಿಯೋ ವೈರಲ್..! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಮಗಾರಿ ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಆಪ್ತನ ಹಣ ಎಣಿಸುವ ವೀಡಿಯೊ ವೈರಲ್ ಆಗಿದೆ. ಅಭಿವೃದ್ಧಿ ಕಾಮಗಾರಿಗಳನ್ನ ಗುತ್ತಿದೆದಾರರಿಗೆ ಕೊಡಿಸಲು ಮಧ್ಯಸ್ತಿಕೆ ವಹಿಸಿ ಕಮೀಷನ್ ದರನ್ನು ಶ್ರೀಮಂತ ... ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ದಿಢೀರ್ ದಾಳಿ: ಒಂದೂವರೆ ತಾಸು ತಪಾಸಣೆ; ಬೀಡಿ, ಸಿಗರೇಟ್ ಮಾತ್ರ ಪತ್ತೆ ಮಂಗಳೂರು(reporterkarnataka.com):ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ ಪೊಲೀಸರ ತಂಡ ನಗರದ ಜಿಲ್ಲಾ ಕಾರಾಗೃಹಕ್ಕೆ ದಾಳಿ ನಡೆಸಿ ತಪಾಸಣೆ ನಡೆಸಿತು. ಹಿರಿಯ ಅಧಿಕಾರಿಗಳು ಸ... ಬಸ್ ಸ್ಟಾಂಡ್ ಯಾಕೆ ಬೇಕು? ಏರ್ ಪೋರ್ಟ್ ಇದ್ರೆ ಸಾಕು!!: 30 ವರ್ಷಗಳಲ್ಲಿ ಒಂದು ಸರ್ವಿಸ್ ಬಸ್ ಸ್ಟಾಂಡ್ ಕಟ್ಟುವ ಯೋಗ್ಯತೆ ಇಲ್ಲದ ಸರಕಾರ, ಜನ... ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಆ 30 ವರ್ಷಗಳ ಅವಧಿಯಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಹಲವು ಸರಕಾರಗಳು ಬಂದು ಹೋಗಿವೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ಶಾಸಕರು ಬಂದು ಹೋಗಿದ್ದಾರೆ. ಸಾರಿಗೆ ಇಲಾಖೆ ಹಲವು ಸಚಿವರುಗಳನ್ನು ಕಂಡಿದೆ... ಮಂಗಳೂರು ಕಮಿಷನರೇಟ್: ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ; 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಂಗಳೂರು(reporter Karnataka.com); ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ಕಳೆದ 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈನ್ಸೆನ್ಸ್ ಅಮಾನತು ಮಾಡಲಾಗಿದೆ. ಕಮಿಷನರೇಟ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ 29 ಮಂದ... ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಫ್ಲೈಯಿಂಗ್ ಸ್ಕ್ವಾಡ್ ನಿಂದ ಮಂಗಳೂರಿನಲ್ಲಿ ತೀವ್ರ ಕಾರ್ಯಾಚರಣೆ ಮಂಗಳೂರು(reporterkarnataka.com): ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ನಗ, ನಗದು ಸಾಗಾಟ ಹಾಗೂ ವಾಹನಗಳ ಮೇಲೆ ರಾಜಕೀಯ ಪಕ್ಷಗಳ ಪ್ರಚಾರದ ಪೋಸ್ಟರ್ ಗಳ ಪ್ರದರ್ಶನದ ಮೇಲೆ ತೀವ್ರ ನಿಗಾ ಇಡಲಾಗಿದೆ.... ನೀತಿ ಸಂಹಿತೆ ಉಲ್ಲಂಘನೆಗೆ ಆಸ್ಪದ ನೀಡಬೇಡಿ: ಮಾಲ್, ಹಾಲ್ ಮಾಲೀಕರಿಗೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporter Karnataka.com): ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಿಲ್ಲೆಯ ಮಾಲ್ಗಳು, ಮದುವೆ ಮಂಟಪಗಳು, ಸಭಾಭವನಗಳು, ಚಲನ ಮಂದಿರಗಳ ಮಾಲೀಕರು ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಕರೆ ನೀಡಿದರು. ಅ... ಕೂಡ್ಲಿಗಿ ಹಾಗೂ ಕುಪ್ಪನಕೇರಿ: ಶ್ರೀಆಂಜನೇಯ ರಥೋತ್ಸವ; ಲಿಂಗದೀಕ್ಷೆ, ಲಿಂಗಧಾರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ರಾಮನವಮಿ ಪ್ರಯುಕ್ತ, ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಶ್ರೀಕೊತ್ತಲಾಂಜನೇಯ ರಥೋತ್ಸವ ಜರುಗಿತು. ಕೂಡ್ಲಿಗಿ ಪಟ್ಟಣ ಸೇರಿದಂತೆ, ನೆರೆಹೊರೆ ಗ್ರಾಮಗಳಿಂದ ಆಗಮಿಸಿದ್ದರು. ಅಸಂಖ್ಯಾತ ಭಕ್ತರು ರಥೋತ್ಸವದಲ್ಲಿ ಭಾಗ... « Previous Page 1 …276 277 278 279 280 … 515 Next Page » ಜಾಹೀರಾತು