ಕಾಂಗ್ರೆಸ್ ನಿಂದ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ: ವಾರ್ಷಿಕ 2500 ಕೋಟಿ ರೂ.ಗಳ ಶಾಸನಬದ್ಧ ಕೆಡಿಎ ಸ್ಥಾಪನೆ ಮಂಗಳೂರು(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಪ್ರಕಟಿಸಿದೆ. ಇದರಲ್ಲಿ ವಾರ್ಷಿಕ 2500 ಕೋಟಿ ರೂಗಳ ಬಜೆಟ್ ನೊಂದಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಘೋಷಣೆ ಮಾಡಿದೆ. ‘ಕರಾವಳಿ ಪ್ರದೇಶ’ದ ... ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಪಾಂಡವರಕಲ್ಲಿನಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ವಿಶ್ವಾಸ ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಮಾಡಲಾಗದ ಸಾಧನೆ ಬಿಜೆಪಿ ಮಾಡಿ ತೋರಿಸಿದೆ.ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಇಲ್ಲಿಗೆ ಸಮೀಪದ ಪಾಂಡವರ ಕಲ್ಲುವಿನಲ್ಲಿ ಸಮಾಪನಗೊಂಡ ಬಂಟ... ಅಥಣಿಯ ಶೇಗುಣಸಿಯಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ: ಪ್ರಧಾನಿ ಸ್ವಾಗತಕ್ಕೆ ಸಿದ್ಧತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಈ ತಿಂಗಳಿನ 21ರಿಂದ ಆರಂಭಗೊಂಡ 9 ದಿನಗಳ ಕಾಲದ ವಿಜಯ ಸಂಕಲ್ಪ ಯಾತ್ರೆಗೆ ಅಥಣಿ ತಾಲೂಕಿನ ಶೇಗುಣಸಿಯಲ್ಲಿ ಚಾಲನೆ ನೀಡಲಾಯಿತು. ಪ್ರತಿ ಮನೆ ಮನೆಗೆ ಕರಪತ್ರ ಕೊಡಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆ ಹಾಗೂ ಅಭಿವೃದ್ದ... ಕೇಂದ್ರ- ರಾಜ್ಯ ಸರಕಾರ ವಿರುದ್ದದ ಜನರ ಧ್ವನಿಗೆ ಶಕ್ತಿ ತುಂಬಲು ಪ್ರಜಾಧ್ವನಿ ಸಮಾವೇಶ: ಶಾಸಕ ಡಾ. ಮಂಜುನಾಥ ಭಂಡಾರಿ ಮಂಗಳೂರು(reporterkarnataka.com):ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಎಲ್ಲ ರಂಗಗಳಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಉಭಯ ಸರಕಾರಗಳಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲೂ ಜನರಿಗೆ ಆಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನರ ಧ್ವನಿಗೆ ಶಕ್ತಿ ತುಂಬವ ಪ್ರಯತ್... ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನೆಲ್ಲ ಈಡೇರಿಸಿದೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ಕಾಂಗ್ರೆಸ್ ಯಾವೆಲ್ಲ ಭರವಸೆಗಳನ್ನು ನೀಡಿದೆಯೋ ಅದನ್ನೆಲ್ಲ ಅನುಷ್ಠಾನ ಮಾಡುವ ಮೂಲಕ ಬಡ ಜನರ ಪರವಾದ ಪಕ್ಷ ಎಂಬುವುದನ್ನು ಮಾಡಿ ತೋರಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ... ಮುಂಬರುವ ವಿಧಾನಸಭೆ ಚುನಾವಣೆ: ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ನಿಂದ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ ಮಂಗಳೂರು(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದರು. ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್... ಕಾಂಗ್ರೆಸಿಗರು ಜನ ಸೇರಿಸೋದು, ಮೋದಿಗೆ ಜನ ಸೇರೋದು: ಪ್ರಜಾಧ್ವನಿ ಯಾತ್ರೆಗೆ ಸಿ.ಟಿ. ರವಿ ಟೀಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@ಜಿಮೈಲ್ ಕಾಂಗ್ರೆಸ್ಸಿಗರು ಜನ ಸೇರಿಸೋದು, ಪ್ರಧಾನಿ ಮೋದಿಗೆ ಜನ ಸೇರೋದು ಎಂದು ಕಾಂಗ್ರೆಸ್ಸಿನ ಪ್ರಜಾಧ್ವನಿ ಯಾತ್ರೆಗೆ ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಮೋದಿ ಬರ್ತಾರೆ ಅಂದ್ರ... ಕೈ ನಾಯಕರ ದಂಡು ಕಡಲನಗರಿಯತ್ತ: ಜ.22ರಂದು ಸಿದ್ದರಾಮಯ್ಯ ಸೇರಿದಂತೆ 40ಕ್ಕೂ ಹೆಚ್ಚು ನೇತಾರರು ಮಂಗಳೂರಿಗೆ ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಂ. ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲ ಸೇರಿದಂತೆ 40ಕ್ಕೂ ಹೆಚ್ಚು ನಾಯಕರು ಜನವರಿ 22ರಂದು ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲ... ಬಿಎಚ್ ಎಂಎಸ್: ಸುಳ್ಯ ತಾಲೂಕಿನ ಅಮೃತಾ ಎಸ್.ಬೆಳಗಜೆಗೆ 4 ಬಹುಮಾನ ಬೆಂಗಳೂರು(reporterkarnataka.com): ಬೆಂಗಳೂರಿನ ಸರಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಅಮೃತಾ ಎಸ್.ಬೆಳಗಜೆ ಅವರಿಗೆ ಬಿ.ಎಚ್.ಎಂ.ಎಸ್ ಕೋರ್ಸಿನಲ್ಲಿ ನಾಲ್ಕು ಬಹುಮಾನಗಳು ಲಭಿಸಿವೆ. ಸುಳ್ಯ ತಾಲ್ಲೂಕಿನ ಪಂಬೆತ್ತಾಡಿ ಗ್ರಾಮದ ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ- ಉಷಾ ಬೆಳಗಜೆ ಅವರ ಪ... ಕರ್ನಾಟಕದ ರಾಗಿ- ಜೋಳವನ್ನು ಡಬಲ್ ಇಂಜಿನ್ ಸರಕಾರ ವಿಶ್ವಮಟ್ಟಕ್ಕೆ ಒಯ್ಯಲಿದೆ: ಯಾದಗಿರಿಯಲ್ಲಿ ಪ್ರಧಾನಿ ಮೋದಿ ಯಾದಗಿರಿ(reporterkarnataka.com): ಭಾರತದ ಆಗ್ರಹಕ್ಕೆ ಮಣಿದು ವಿಶ್ವಸಂಸ್ಥೆಯು ಈ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿದೆ. ಕರ್ನಾಟಕದ ರಾಗಿ ಮತ್ತು ಜೋಳ ಬಳಹ ಪ್ರಸಿದ್ಧಿ ಪಡೆದಿದೆ. ಇದನ್ನು ವಿಶ್ವಮಟ್ಟದಲ್ಲಿ ಪ್ರಚಾರ ಮಾಡಲು ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನ... « Previous Page 1 …276 277 278 279 280 … 489 Next Page » ಜಾಹೀರಾತು