ಗುಜರಾತ್: ತೂಗು ಸೇತುವೆ ಕುಸಿತ; 100ಕ್ಕೂ ಹೆಚ್ಚು ಮಂದಿ ಸಾವು; ಮುಂದುವರಿದ ಕಾರ್ಯಾಚರಣೆ ಅಹ್ಮದಾಬಾದ್(reporterkarnataka.com):ಗುಜರಾತ್ನ ಮೊರ್ಬಿಯಲ್ಲಿ ತೂಗು ಸೇತುವೆವೊಂದು ಕುಸಿದು ಬಿದ್ದು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಬ್ರಿಟೀಷರ ಕಾಲದಲ್ಲಿ ಕಟ್ಟಿದ ಈ ಸೇತುವೆಯು ಸುಮಾರು ಒಂದು ಶತಮಾನದಷ್ಟು ಹಳೆಯದಾಗಿದೆ. ... ಗುಜರಾತ್: ಬ್ರಿಟಿಷರ ಕಾಲದ ತೂಗು ಸೇತುವೆ ಕುಸಿತ; 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಅಹ್ಮದಾಬಾದ್(reporterkarnataka.com):ಗುಜರಾತ್ನ ಮೊರ್ಬಿಯಲ್ಲಿ ತೂಗು ಸೇತುವೆವೊಂದು ಕುಸಿದು ಬಿದ್ದು 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಸೇತುವೆಯು ಸುಮಾರು ಒಂದು ಶತಮಾನದಷ್ಟು ಹಳೆಯದಾಗಿದೆ ಮತ್ತು ನವೀಕರಣದ ನಂತರ ಇತ್ತೀಚೆಗೆ ಮತ್ತೆ ತೆರೆಯಲಾಯಿತು. ಗಾಯಾಳುಗಳಿಗೆ ನೆರವ... ಜೀವನದಲ್ಲಿ ಜಿಗುಪ್ಸೆ: ಸಿದ್ದಾಪುರ ಮಾರುಕಟ್ಟೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಸಿದ್ದಾಪುರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರ ಮಾರುಕಟ್ಟೆ ಕಟ್ಟಡದ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಮಾರುಕಟ್ಟೆಯಲ್ಲಿ ಇಂದು ಬೆಳಿಗ್ಗೆ 6ಗಂಟೆಗೆ ಬೆಳಕಿಗೆ ಬಂದಿದೆ. ಮೃತರನ್ನ... ಚಿಕ್ಕಮಗಳೂರು: ಒಂದೆಡೆ ಕಾಫಿನಾಡ ಚಂದು ಮತ್ತೊಂದೆಡೆ ಸಿ.ಟಿ. ರವಿ ಡ್ಯಾನ್ಸ್ !! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರು ರಾಜಕಾರಣಿ ಸಿ.ಟಿ. ರವಿ ಮತ್ತು ಯೂಟ್ಯೂಬರ್ ಕಾಫಿನಾಡು ಚಂದು ಅವರ ಜುಗಲ್ ಬಂಧಿಗೆ ಸಾಕ್ಷಿಯಾಯಿತು. ಕೋಟಿಕಂಠ ಗಾಯನದಲ್ಲಿ ಇವರಿಬ್ಬರು ಕುಣಿದು ಕುಪ್ಪಳಿಸಿದರು. ಮಾಜಿ ಸಚಿವ ಸಿ.ಟಿ.ರವಿ ಎದುರ... ತೊಕ್ಕೊಟ್ಟು ಬಳಿ ಎನ್ ಎಚ್ ಅತಿಕ್ರಮಣ: ವ್ಯಸನಿಗಳ ಜತೆ ಹೆದ್ದಾರಿಯನ್ನೇ ನುಂಗಿದ ಬಾರ್ ಆ್ಯಂಡ್ ರೆಸ್ಟೋರೆಂಟ್ !! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಭೂ ಅತಿಕ್ರಮಣ ಸುದ್ದಿಯನ್ನು ನಾವು ಆಗಾಗ ಕೇಳುತ್ತಲೇ ಇರುತ್ತೇವೆ. ನದಿ, ತೋಡು, ಹಳ್ಳ, ದಿಣ್ಣ, ಎಲ್ಲೆಂದರಲ್ಲಿ ಅತಿಕ್ರಮಣ ಅವ್ಯಾಹತವಾಗಿ ನಡೆಯುತ್ತಲೇ ಇರುತ್ತದೆ. ಇಂತಹ ಅತಿಕ್ರಮಣದ ಸಾಲಿಗೆ ಹೊಸ ಸೇರ್ಪಡೆಯಾಗಿದೆ. ಅದೇನೆಂದರೆ ರಾ... ಮಂಗಳೂರು: ಓವರ್ ಟೇಕ್ ಭರಾಟೆ; ನಿಂತಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಡಿಕ್ಕಿ, ರಸ್ತೆಯಲ್ಲೇ ಆಮ್ಲೇಟ್ ! ಮಂಗಳೂರು(reporterkarnataka.com): ನಗರದ ವೆಲೆನ್ಸಿಯಾದಲ್ಲಿ ಖಾಸಗಿ ಬಸ್ಸೊಂದರ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಸಾವಿರಾರು ಮೊಟ್ಟೆಗಳು ಚಲ್ಲಾಪಿಲ್ಲಿಯಾದ ಘಟನೆ ಶುಕ್ರವಾರ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸ... ಸುರತ್ಕಲ್ ಟೋಲ್ ಗೇಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಂಗಳೂರು(reporterkarnataka.com):ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಶುಕ್ರವಾರ (ಇಂದು) ಬೆಳಿಗ್ಗೆ 6ರಿಂದ... ಪತ್ರಕರ್ತ ಗೆ ಶಾಸಕರಿಂದ ಜೀವ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ: ಕಕಾಪ ಧ್ವನಿ ಖಂಡನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪದಾಧಿಕಾರಿಗಳು, ಕೂಡ್ಲಿಗಿ ಘಟಕದ ಅಧ್ಯಕ್ಷ ಎಲೆ ನಾಗರಾಜ ನೇತೃತ್ವದಲ್ಲಿ ಇತ್ತೀಚೆಗಷ್ಟೇ ಮುದ್ದೇಬಿಹಾಳ್ ಶಾಸಕ ಎ. ಎಸ್.... ಪಟಾಕಿ ಎಚ್ಚರವಿರಲಿ: ಮೂಡಿಗೆರೆಯಲ್ಲಿ ಮೈದಾನದಿಂದ ಹಾರಿಸಿ ರಾಕೆಟ್; ಸಮೀಪದ ಮನೆ ಬೆಂಕಿಗಾಹುತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಪಟಾಕಿಯಿಂದ ಸಿಡಿದ ಕಿಡಿ ತಗುಲಿ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ನಡೆದಿದೆ. ರಾತ್ರಿ ಸಮಯದಲ್ಲಿ ಛತ್ರ ಮೈದಾನದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ಹಾರಿದ ರಾಕೆಟ್... ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಹೊಸದಿಲ್ಲಿ(reporterkarnataka.com):ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. 24 ವರ್ಷಗಳ ಬಳಿಕ ಕನ್ನಡಿಗರೊಬ್ಬರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ. ಎಸ್.ನಿಜಲಿಂಗಪ್ಪ ಅವರು ಅಧ್ಯಕ್ಷರಾಗಿದ... « Previous Page 1 …277 278 279 280 281 … 465 Next Page » ಜಾಹೀರಾತು