ತೆನೆ ಭಾರ ಇಳಿಸಿ ಕೈ ಹಿಡಿಯಲು ಮುಂದಾದ ಜೆಡಿಎಸ್ ಹಿರಿಯ ಮುಖಂಡ ಬಿ. ಎಲ್. ದೇವರಾಜು: ಮುಂದಿನ ವಾರ ಸೇರ್ಪಡೆ ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ info.reporterkarnataka@gmail.ಕಾಂ ಜಾತ್ಯತೀತ ಜನತಾದಳ ಪಕ್ಷದ ಹಿರಿಯ ಮುಖಂಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್ ದೇವರಾಜು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಇದೇ ಸೋಮವಾರ ಕಾಂಗ್ರೆಸ್ ರಾಜ್ಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗುತ್ತ... ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹತೆ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿರೋಧಿಸಿ ಹಾಗೂ ಸರಕಾರಿ ಯಂತ್ರವನ್ನು ದುರುಪಯೋಗಪಡಿಸುತ್ತಿರುವ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ... ಪುತ್ತೂರು ಬಸ್ ನಿಲ್ದಾಣಕ್ಕೆ 26ರಂದು ಕೋಟಿ-ಚೆನ್ನಯ್ಯ ನಾಮಕರಣ: ಸಾರಿಗೆ ಸಚಿವ ರಾಮುಲು ಉಪಸ್ಥಿತಿ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ಎಂಬ ನಾಮಕರಣ ಸಮಾರಂಭ ಮಾ.26ರಂದು ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀ... ರಾಜ್ಯ ವಿಧಾನಸಭೆಗೆ ಯಾವುದೇ ಕ್ಷಣ ಚುನಾವಣೆ ಘೋಷಣೆ: ಸ್ಟೇಟ್ ಚೀಫ್ ಎಲೆಕ್ಷನ್ ಆಫೀಸರಿಂದ ಜಿಲ್ಲೆಗಳಿಗೆ ಸೂಚನೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಇನ್ನು ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯ ಚುನಾವಣಾಧಿಕಾರಿ ಈ ಕುರಿತು ಎಲ್ಲ ಜಿಲ್ಲೆಗಳ ಚುನಾವಣಾಧಿಕಾರಿ/ಜಿಲ್ಲಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸುತ್ತೋಲೆ ಕಳುಹಿಸಿದ್ದಾರೆ. ಕರ್ನಾಟ... ಕ್ಷೇತ್ರದ ಪ್ರತಿ ಗ್ರಾಮಕ್ಕೂ ಸಮಾನವಾಗಿ ಅನುದಾನ ಒದಗಿಸಿದ ತೃಪ್ತಿ ಇದೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಸಮಾನವಾದ ಅನುದಾನಗಳನ್ನು ಒದಗಿಸಿ ಕ್ಷೇತ್ರದ ಜನರ ಬೇಡಿಕೆಗಳನ್ನು ಪೂರೈಸಲು ನನ್ನ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಕುಕ್ಕಿಪಾಡಿ ಗ್ರಾಪ... ದ.ಕ.ಜಿಲ್ಲೆ: 8 ಮತಗಟ್ಟೆಗಳ ಬದಲಾವಣೆಗೆ ಕೇಂದ್ರ ಚುನಾವಣಾ ಆಯೋಗ ಅನುಮೋದನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ 202 ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 6 ಮತಗಟ್ಟೆಗಳು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2 ಮತಗಟ್ಟೆಗಳ ಬದಲಾವಣೆಯಾಗಿದ್ದು ಕೇಂದ್ರ ಚುನಾವಣಾ ಆಯೋಗ ಇದನ್ನು ಅನುಮೋದನೆ ನೀಡಿದೆ. ವಿವರ... ಬೀದರ್ ದಕ್ಷಿಣ ಕ್ಷೇತ್ರ: ಹಲವು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಬೀದರ್(reporterkarnataka.com): ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಖಾಶೇಂಪೂರ ಅತಿಥ ಗೃಹದಲ್ಲಿ ಹಲವು ಮಂದಿ ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಸೇರ್ಪಡೆಗೊಂಡರು. ಶಾಸಕ ಬಂಡೇಪ್ಪ ಖಾಶೇಂಪೂರ ಮಾಡುವ ಅಭಿವೃದ್ಧಿ ಕಾರ್ಯಗಳು ಹಾಗೂ ಜೆಡಿಎಸ್ ಪಕ್ಷದ ಪಂಚ ರತ್ನ ಯೋಜನೆಯನ್ನು ಮೆಚ್ಚಿ ಶಾಸಕರ ಖ... ಮಂಗಳೂರು ಕ್ಲಾಕ್ ಟವರ್ ನಿಂದ ಹ್ಯಾಮಿಲ್ಟನ್ ವೃತ್ತದ ವರೆಗೆ ಭಗತ್ ಸಿಂಗ್ ಹುತಾತ್ಮ ಜ್ಯೋತಿ ಮೆರವಣಿಗೆ ಮಂಗಳೂರು(reporterkarnataka.com): ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಕ್ರಾಂತಿಕಾರಿ ಭಗತ್ ಸಿಂಗ್ ಮತ್ತಾತನ ಸಂಗಾತಿ ರಾಜ್ ಗುರು, ಸುಖದೇವರಂತಹ ಕ್ರಾಂತಿಕಾರಿಗಳ ಆಶಯ ಇವತ್ತಿಗೂ ಈಡೇರಲಿಲ್ಲ. ಸ್ವಾತಂತ್ರ್ಯ ಅಂದರೆ ಕೇವಲ ಯಜಮಾನರ ಬದಲಾವಣೆಯಲ್ಲ ಬದಲಾಗಿ ಶೋಷಣೆರಹಿತ ಸಮಾಜ ಕಟ್ಟುವುದು ಭಗತ್ ಸಿಂಗರ ಕನ... ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಾಮಗಾರಿ ಆರಂಭ: ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದ ಜನತೆಯ ಆರೋಗ್ಯ ವಿಚಾರದಲ್ಲಿ ವಿಶೇಷ ಗಮನಹರಿಸಿ ತಾಲೂಕು ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಘಟಕ, ಆಕ್ಸಿಜನ್ ಘಟಕ ಹಾಗೂ ಐಸಿಯು ಘಟಕ ಒದಗಿಸಿದ್ದು, ಪುಂಜಾಲಕಟ್ಟೆ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿಯೂ ಈಗಾಗಲೇ ಪ್ರಾರಂಭಗೊಂಡಿದೆ ... ಕಡಲನಗರಿಯಲ್ಲಿ ಸ್ಟ್ರೀಟ್ ಫುಡ್ ಫೆಸ್ಟಿವಲ್ ಗೆ ಭಾರಿ ಜನಸಾಗರ: ಸ್ಟಾಲ್ ಗಳಿಗೆ ಮುಗಿಬಿದ್ದ ಜನರು; ಟ್ರಾಫಿಕ್ ಜಾಮ್ ಕಿರಿಕಿರಿ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಆರಂಭಿಸಿದ ಪ್ರಥಮ ಸ್ಟ್ರೀಟ್ ಫುಡ್ ಫೆಸ್ಟಿವಲ್ ಗೆ ಭರ್ಜರಿ ಪ್ರತಿಕ್ರಿಯೆ ದೊರಕಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಜನಸಾಗರದಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ... « Previous Page 1 …280 281 282 283 284 … 515 Next Page » ಜಾಹೀರಾತು