ತೆಕ್ಕಟ್ಟೆ ಜಂಕ್ಷನ್ ನ ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ: ನಗದು ಸಹಿತ ಇಬ್ಬರ ವಶ ಕೋಟ(reporterkarnataka.com): ಮಟ್ಕಾ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು,3,150 ರೂ. ಹಾಗೂ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ತೆಕ್ಕಟ್ಟೆ ಗ್ರಾಮದ ತೆಕ್ಕಟ್ಟೆ ಜಂಕ್ಷನ್ ಬಳಿ ನಡೆದಿದೆ. ಉಳ್ತೂರು ನಿವಾಸಿ 51 ವರ್ಷದ ನರಸಿಂಹ ಹಾಗೂ ತೆಕ್ಕಟ್ಟೆ ನಿವ... ಥಲೆಸ್ಸೀಮಿಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕನಿಗೆ ಬೇಕು ನಿಮ್ಮೆಲ್ಲರ ನೆರವಿನ ಹಸ್ತ: ಸಹಾಯ ಮಾಡುವಿರಾ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂವೆ ಗ್ರಾಮದ ಬೀರ್ಗೂರು ದಿವಾಕರ ಹಾಗೂ ಶಾಲಿನಿ ದಂಪತಿ ಪುತ್ರ ರಿತ್ವಿಕ್ ಅಪರೂಪದ ಥಲೆಸ್ಸೀಮಿಯ ಕಾಯಿಲೆಯಿಂದ ಬಳಲುತ್ತಿದ್ದು, ಉದಾರ ... ಟೆಲಿಪೋನ್ ಕದ್ದಾಲಿಕೆ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಬಂಧನ ಮುಂಬೈ(reporterkarnataka.com): ಅಕ್ರಮವಾಗಿ ಟೆಲಿಪೋನ್ ಕದ್ದಾಲಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಸಂಜಯ್ ಪಾಂಡೆ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಎನ್ಎಸ್ಇ ನೌಕರರ ಅಕ್ರಮ ಫೋನ್ ಕದ್ದಾಲಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲ... ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಲಾರಿ: ತಾಸುಗಟ್ಟಲೆ ವಾಹನ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ನಡುವಿನ ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ತಾಸುಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು. ಘಾಟಿಯ 10ನೇ ತಿರುವಿನಲ್ಲಿ ಮಂಗಳವ... ನೀಟ್ ಪರೀಕ್ಷೆಯಲ್ಲಿ ಒಳ ಉಡುಪು ಕಳಚಲು ಸೂಚಿಸಿದ ವಿವಾದ: ಸ್ವತಂತ್ರ ತನಿಖೆಗೆ ಎನ್ ಸಿ ಡಬ್ಲ್ಯೂಆದೇಶ ಸಾಂದರ್ಭಿಕ ಚಿತ್ರ ತಿರುವನಂತಪುರ(reporterkarnataka.com): ಕೇರಳದಲ್ಲಿ ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರ ತಪಾಸಣೆ ವೇಳೆಯಲ್ಲಿ ಒಳ ಉಡುಪು ಕಳಚುವಂತೆ ಸೂಚಿಸಲಾಗಿತ್ತು ಎಂಬ ವರದಿ ಹೊಸ ವಿಚಾರವನ್ನೇ ಸೃಷ್ಟಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಸ್ವತಂತ್ರ ತನಿಖೆ ನಡ... ಮಂಕಿ ಪಾಕ್ಸ್: ಮಂಗಳೂರು ಏರ್ ಫೋರ್ಟ್ ನಲ್ಲಿ ಕಟ್ಟೆಚ್ಚರಕ್ಕೆ ಜಿಲ್ಲಾಧಿಕಾರಿ ಸೂಚನೆ; ವೆನ್ಲಾಕ್ ನಲ್ಲಿ ಐಸೋಲೇಶನ್ ವಾರ್ಡ್ ಮಂಗಳೂರು(reporterkarnataka.com): ನಗರದ ಹೊರವಲಯದಲ್ಲಿರುವ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾನ್ಪರೆನ್ಸ್ ಹಾಲ್ನಲ್ಲಿ ಜು.19ರ ಮಂಗಳವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಮಂಕಿಪಾಕ್ಸ್ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗತಾ ಕ್ರಮಗಳ ಬಗ್ಗೆ ಸಂಬಂಧಿಸಿದ ಅಧಿಕಾರ... ಉರ್ವಾ ಮಾರುಕಟ್ಟೆ ಕಟ್ಟಡ ಪಾಲಿಕೆ ತೆಕ್ಕೆಗೆ: ಹಸ್ತಾಂತರ ಪ್ರಕ್ರಿಯೆಗೆ ರಾಜ್ಯ ಸರಕಾರ ಒಪ್ಪಿಗೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಹಾನಗರಪಾಲಿಕೆಗೆ ಹಸ್ತಾಂತರಿಸಲು ಸರಕಾರ ಅನುಮೋದನೆ ನೀಡಿದೆ. ಮುಡಾದಿಂದ ಮನಪಾಕ್ಕೆ ಹಸ್ತಾಂತರಿಸುವ ಬಗ್ಗೆ ಮಂಗಳೂರು ನಗರಾಭಿವೃದ್ಧಿ ಪ್ರ... ಜನಸಾಮಾನ್ಯರ ಆಕ್ರೋಶಕ್ಕೆ ಮಣಿದ ಸರಕಾರ: ಹಾಲು-ಮೊಸರು ರೇಟ್ ಇಳಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ಬೆಂಗಳೂರು(reporterkarnataka.com): ಜಿಎಸ್ಟಿ ವಿನಾಯಿತಿ ರದ್ದುಗೊಂಡಿರುವುದರಿಂದ ರಾಜ್ಯದಲ್ಲಿ ಹಾಲು, ಮೊಸರು ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನಸಾಮಾನ್ಯರ ವಿರೋಧವನ್ನು ಪರಿಗಣಿಸಿ ನಂದಿನಿ ಹಾಲು, ಮೊಸರು ಬೆಲೆ ಇಳಿಕೆಗೆ ಕೆಎಂ ಎಫ್ ಗೆ ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ... ಕೆರ್ವಾಶೆ: ಮನೆಗೆ ನುಗ್ಗಿ ವೃದ್ಧನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನಕ್ಕೆ ಯತ್ನ; ಟಾರ್ಚ್ ಕಸಿದು ಪರಾರಿಯಾದ ಚೋರರು ಕಾರ್ಕಳ(reporterkarnataka.com): ಮೆಣಸಿನ ಹುಡಿ ಎರಚಿ ಮನೆಗೆ ನುಗ್ಗಿ ಕಳ್ಳತನ ನಡೆಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ ಜು18 ರ ಮಧ್ಯರಾತ್ರಿ ನಡೆದಿದೆ. ಕೆರ್ವಾಶೆ ಕೃಷ್ಣಭಟ್ (71) ಎಂಬುವವರ ದೇವಿಕೃಪಾ ಮನೆಯಲ್ಲಿ ಈ ಘಟನೆ ನಡೆದಿದೆ . ಕೃಷ್ಣಭಟ್ ಅವರು ಜು.18 ರಂದು ... ಘಾನಾ: ಎಬೋಲಾ ಮಾದರಿಯ ಹೊಸ ಕಾಯಿಲೆ ಪತ್ತೆ; ಇಡೀ ವಿಶ್ವಕ್ಕೆ ಮತ್ತೆ ಎಚ್ಚರಿಕೆ ಗಂಟೆ ಸೆಹಗಲ್(reporterkarnataka.com): ಆಪ್ರಿಕಾ ಖಂಡದ ಘಾನ ದೇಶದಲ್ಲಿ ಮತ್ತೊಂದು ನಿಗೂಢ ಕಾಯಿಲೆವೊಂದು ಪತ್ತೆಯಾಗಿದೆ. ಇದು ಮಾರಣಾಂತಿಕ ಎಬೋಲಾ ರೋಗ ಲಕ್ಷಣ ಹೊಂದಿದ್ದು, ಈ ಮಾರ್ಬುರ್ಗ್ ಸೋಂಕು ಎಂದು ಹೆಸರಿಸಲಾಗಿದೆ ಈಗಾಗಲೇ ಈ ರೋಗದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಜು.10 ರಂದು ಸೋಂಕು ಪತ್ತೆಯ... « Previous Page 1 …280 281 282 283 284 … 429 Next Page » ಜಾಹೀರಾತು