ಪ್ರತಿಪಕ್ಷ ಉಪ ನಾಯಕ ಖಾದರ್ ಗೆ ನಕಲಿ ಹೆಸರಲ್ಲಿ ಕರೆ, ಸಂದೇಶ: ಪೊಲೀಸ್ ಕಮಿಷನರ್ ಗೆ ದೂರು ಮಂಗಳೂರು(reporterkarnataka.com): ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರ ಮೊಬೈಲ್ ಗೆ ನಕಲಿ ಕರೆ ಹಾಗೂ ಸಂದೇಶ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಖಾದರ್ ಅವರು ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ಮಧ್ಯಾಹ್ನ 1.33ರ ಸುಮಾರಿಗೆ 7996664000 ಸಂಖ್ಯೆಯ ಮೊಬೈಲ್... ನಡೆದಾಡುವ ದೇವರು: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ ವಿಜಯಪುರ(reporterkarnataka.com): ನಡೆದಾಡುವ ದೇವರು ಎಂದೇ ಖ್ಯಾತರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಸೋಮವಾರ ಶಿವೈಕ್ಯರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರು ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಸದೆ ಸ... ಮೀಸಲಾತಿ ವಿಚಾರದಲ್ಲಿ ಬಿಜೆಪಿ ಅವಕಾಶವಾದಿ ರಾಜಕಾರಣ: ಮಾಜಿ ಸಿಎಂ ಮೊಯ್ಲಿ ಆರೋಪ ಮಂಗಳೂರು(reporterkarnataka.com): ಮೀಸಲಾತಿ ವಿಚಾರವನ್ನು ಸಚಿವ ಸಂಪುಟವು ತೀರ್ಮಾನಿಸುವಂತಿಲ್ಲ. ಮೀಸಲಾತಿ ವಿಚಾರದಲ್ಲಿ ಸರ್ಕಾರ ಅಸಂಬದ್ಧ ನಿರ್ಧಾರ ಕೈಗೊಂಡಿದೆ. ಒಂದು ವರ್ಗವನ್ನು ತೆಗೆದುಹಾಕಿ, ಇನ್ನೊಂದು ವರ್ಗವನ್ನು ಮೀಸಲಾತಿ ಪಟ್ಟಿಗೆ ಸೇರಿಸುವುದು ಸರಿಯಲ್ಲ. ಇದರಿಂದ ಸಮಾಜ ಕವಲು ದಾರಿಯಲ್ಲಿ ಸಾ... ಗೆಟ್ಸೋ ಬಹುಕೋಟಿ ಹಗರಣ: 100 ಕೋಟಿಗೂ ಅಧಿಕ ಪಂಗನಾಮ?; ಸ್ಥಳೀಯ ಕೆಲವು ವ್ಯಕ್ತಿಗಳು ಶಾಮೀಲು ಶಂಕೆ ಮಂಗಳೂರು(reporterkarnataka.com): ಆನ್ ಲೈನ್ ಟ್ರೇಡಿಂಗ್ ಕಂಪನಿಯೊಂದು ಡಾಲರ್ ಮೇಲೆ ಹಣ ಹೂಡಿಕೆಯ ಆಸೆ ತೋರಿಸಿ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ್ದು, ಇದರಲ್ಲಿ ಕೆಲವು ಸ್ಥಳೀಯ ವ್ಯಕ್ತಿಗಳು ಕೂಡ ಶಾಮೀಲಾಗಿರುವ ಕುರಿತು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಗೆಟ್ಸೋ(Getso) ಎಂಬ ಅಮೆರಿಕನ... ಹೊಸ ವರ್ಷಾಚರಣೆ: ಶೃಂಗೇರಿ, ಹೊರನಾಡು ಕ್ಷೇತ್ರದಲ್ಲಿ ಭಾರೀ ಭಕ್ತಸಾಗರ; ಹೋಮ್ ಸ್ಟೇ, ರೆಸಾರ್ಟ್ ಫುಲ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾಂಭೆ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಜನಸಾಗರ ತುಂಬಿತ್ತು. ಹೊಸ ವರ್ಷ ಆಚರಿಸಿ ಪ್ರವಾಸಿಗರು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ... ಕುಲಶೇಖರದ ಯೋಧ ಹರೀಶ್ ಕುಮಾರ್ ಹೃದಯಾಘಾತಕ್ಕೆ ಬಲಿ: ಶಾಸಕ ವೇದವ್ಯಾಸ ಕಾಮತ್ ಸಂತಾಪ ಮಂಗಳೂರು(reporterkarnataka.com): ರಜೆಯಲ್ಲಿ ಹುಟ್ಟೂರಾದ ಕುಲಶೇಖರ ಉಮಿಕ್ಕಾನದ ಯೋಧ ಹರೀಶ್ ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 142ನೇ ಬೆ... ಬಸ್ ನಲ್ಲಿ ದೊರಕಿದ್ದ ದುಬಾರಿ ಮೊಬೈಲ್: ಮಾಲೀಕರಿಗೆ ತಲುಪಿಸಿದ ಸಂಡೂರು ಮೂಲದ ದಂಪತಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಸಾರಿಗೆ ಬಸ್ ನಲ್ಲಿ ಮರೆತು ಬಿಟ್ಟು ಹೋದ ದುಬಾರಿ ಬೆಲೆಯ ಮೊಬೈಲ್ ನ್ನು. ಸಾರಿಗೆ ಸಿಬ್ಬಂದಿ ಮೊಬೈಲ್ ಮಾಲೀಕರಿಗೆ ಸುರಕ್ಷಿತವಾಗಿ ತಲುಪಿಸುವ ಮೂಲಕ, ಸಾರಿಗೆ ಸಿಬ್ಬಂದಿ ಪ್ರಾಮಾಣಿಕ... ಹೊಸ ವರ್ಷಾಚರಣೆ: ಕಡಲ ನಗರಿಯ ಹಲವೆಡೆ ನಾಕಾಬಂಧಿ: 3 ಗಸ್ತು ಪಡೆಯಿಂದ ಕಣ್ಗಾವಲು ಮಂಗಳೂರು(reporterkarnataka.com): ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಾನಾ ಕಡೆ ನಾಕಾಬಂಧಿ ಮಾಡಲಾಗಿದೆ. ವಾಹನ ಚಾಲಕನ್ನು ಮದ್ಯಪಾನ ತಪಾಸಣೆಗೆ ಒಳಪಡಿಸಲಾಗುತ್ತಿದೆ. ನಾಕಾಬಂಧಿ ಹಿನ್ನೆಲೆಯಲ್ಲಿ ಸ್ವತಃ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರೇ ಫೀಲ್... ಇಯರೆಂಡ್: ಮುಳ್ಳಯ್ಯನಗಿರಿಗೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನ ಮುಳ್ಳಯ್ಯನಗಿರಿ ಬೆಟ್ಟ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಗಿರಿ ಪ್ರದೇಶಕ್ಕೆ ಲಗ್ಗೆ ಇಡುತ್ತಿದ್ದಾರೆ. ಶನಿವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ 1000ಕ್ಕೂ ಅ... ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ: ತಾಯಿ ಹೀರಾಬೆನ್ ಮೋದಿ ವಿಧಿವಶ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು ವಿಧಿವಶರಾಗಿದ್ದಾರೆ. ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ... « Previous Page 1 …282 283 284 285 286 … 489 Next Page » ಜಾಹೀರಾತು