ಹೊಸ ವರ್ಷಾಚರಣೆ: 3 ಗಸ್ತುಪಡೆ ರಚನೆ; ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನೇನಿದೆ? ಮಂಗಳೂರು(reporterkarnataka.com): ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಮಾರ್ಗಸೂಚಿ ಪ್ರಕಟಿಸಿದೆ. ದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದೆ. ಹೊಸ ಮಾರ್ಗಸೂಚಿ ಪ್ರಕಾರ ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆ... ಯಶಸ್ವಿ ಯೋಜನೆ: ವಂತಿಗೆ ತಾರತಮ್ಯ ಸರಿಪಡಿಸಲು ಶಾಸಕ ಮಂಜುನಾಥ ಭಂಡಾರಿ ಸದನದಲ್ಲಿ ಆಗ್ರಹ ಬೆಂಗಳೂರು(reporterkarnataka.com): ಸಹಕಾರ ಇಲಾಖೆಯ ಯಶಸ್ವಿ ಯೋಜನೆಯಲ್ಲಿ ಗ್ರಾಮಾಂತರ ಪ್ರದೇಶ ಹಾಗೂ ನಗರ ಪ್ರದೇಶದ ಫಲಾನುಭವಿಗಳಿಗೆ ನಿರ್ಧರಿಸಲಾಗಿರುವ ವಂತಿಗೆ ತಾರತಮ್ಯವನ್ನು ಸರಿಪಡಿಸುವಂತೆ ಸರಕಾರವನ್ನು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ. ವಿಧಾನ ಮಂಡಲ... ರಾಜ್ಯದಲ್ಲಿ ಡಿವೈಎಸ್ಪಿಗಳ ವರ್ಗಾವಣೆ: ಬೆಳಿಯಪ್ಪ ಕುಂದಾಪುರಕ್ಕೆ, ಶ್ರೀನಿವಾಸ್ ರೆಡ್ಡಿ ಸಿಐಡಿಗೆ ಬೆಂಗಳೂರು(reporterkarnataka.com): ರಾಜ್ಯದ ವಿವಿಧ ವಿಭಾಗಗಳ (ಸಿವಿಲ್) ಡಿವೈಎಸ್ಪಿಗಳನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಲಕ್ಷ್ಮಿ ಕಾಂತ್ ಆರ್ (ಕುಣಿಗಲ್ ಉಪ ವಿಭಾಗ), ಶ್ರೀಕಾಂತ್ ಕೆ (ಭಟ್ಕಳ ಉಪ ವಿಭಾಗ), ರಮೇಶ್ ಜಿ.ಆರ್ (ಸಿಐಡಿ), ನಿಂಗಪ್ಪ ಬಿ ಸಕ್ರಿ (ರಾಜ್ಯ ಗುಪ್ತವಾರ್ತೆ... ದೆಹಲಿ ಗಣರಾಜ್ಯೋತ್ಸವ ಫೆರೇಡ್ ಗೆ ದಂತ ವೈದ್ಯೆ ಪುತ್ತೂರಿನ ಡಾ. ವಜೀದಾಬಾನು ಆಯ್ಕೆ ಪುತ್ತೂರು(reporterkarnataka.com); ದೆಹಲಿಯಲ್ಲಿ ನಡೆಯಲಿರುವ 2023ನೇ ಸಾಲಿನ ಭಾರತ ಗಣರಾಜ್ಯೋತ್ಸವ ಫೆರೇಡ್ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾಬಾನು ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರ... ಸಮ್ಮೇದ ಶಿಖರ್ಜಿ ಪ್ರವಾಸಿ ತಾಣ: ಜೈನರ ಆಕ್ಷೇಪ; ಮೂಡುಬಿದರೆಯಲ್ಲಿ ಬೃಹತ್ ಜಾಥಾ ಮೂಡುಬಿದಿರೆ(reporterkarnataka.com): ಜೈನ ಧರ್ಮೀಯರ ಪವಿತ್ರ ಕ್ಷೇತ್ರ ಜಾರ್ಖಂಡ್ನ ಶ್ರೀ ಸಮ್ಮೇದ ಶಿಖರ್ಜಿ ಪ್ರದೇಶವನ್ನು ಅಲ್ಲಿನ ಸರ್ಕಾರ ಪ್ರವಾಸಿ ತಾಣವನ್ನಾಗಿ ಮಾಡಲು ಹೊರಡಿಸಿದ ಆದೇಶದ ವಿರುದ್ಧ ದ.ಕ. ಮತ್ತು ಉಡುಪಿ ಜಿಲ್ಲೆಯ ಜೈನ ಸಮಾಜದವರಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಜಾಥಾ ನಡ... ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ: ಪಂಚಾಮೃತ ಮಹಾಭಿಷೇಕ ಸಮರ್ಪಣೆ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಬಿಜೆಪಿಯ ಫೈಯರ್ ಬ್ರಾಂಡ್ ನಾಯಕಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಂಕಲ್ಪ ನೆರವೇರಿಸಿದ ಬಳಿಕ ಸಚಿವೆ ಕುಟುಂಬ ಸಮೇತ ದೇವರ ದರುಶನ ಪಡೆ... ಬಿಗ್ ಬಾಸ್ ಮನೆಗೆ ಹುಲಿವೇಷದ ತಂಡ ಎಂಟ್ರಿ!: ಟೈಗರ್ ಡ್ಯಾನ್ಸ್ ಮಾಡುತ್ತಾ ಸ್ವಾಗತಿಸಿದ ನಟ ರೂಪೇಶ್ ಶೆಟ್ಟಿ!! ಮಂಗಳೂರು(reporterkarnataka.com): ಬಿಗ್ ಬಾಸ್ ಸೀಸನ್ 9 ಸೀಸನ್ ರ ಫಿನಾಲೆಗೆ ಇನ್ನು ಕೆಲವೇ ಕೆಲವು ದಿನಗಳು ಉಳಿದಿರುವಾಗ ಬಿಗ್ ಬಾಸ್ ಮತ್ತಷ್ಟು ಜನರ ಮನಗೆಲ್ಲಲಾರಂಭಿಸಿದೆ. ಇದರ ನಡುವೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಫಿನಾಲೆಗೆ ಇನ್ನೂ ಕೆಲ ದಿನಗಳು ಬಾಕಿ ಇರುವಾಗಲೇ ಸ್ಪರ್ಧಿಗಳ... ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು. ನಾಳೆಯಿಂದ ಮುಂಜಾನೆ ಸ... ಶಬರಿಮಲೆಗೆ ತೆರಳುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಮನವಿ ಮಂಗಳೂರು(reporterkarnataka.com): ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ. ಕರ್ನಾಟಕದಿಂದ ಶಬರಿಮಲೆ ... ಕಡೂರು: ರಾತೋರಾತ್ರಿ ಬೈಕ್ ಎಗರಿಸುತ್ತಿದ್ದ ಕತರ್ನಾಕ್ ಕಳ್ಳನ ಬಂಧನ; 11 ಬೈಕ್ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಕತರ್ನಾಕ್ ಕಳ್ಳನನ್ನು ಬಂಧಿಸಲಾಗಿದೆ. ಕಡೂರು ತಾಲ್ಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿ. ಬಂಧಿತನಿಂದ 4 ಲಕ್ಷ ಮೌಲ್ಯದ 11 ಬೈಕ್ ವಶಪಡಿಸಿಕೊಳ್ಳಲಾಗಿದೆ. ಕಡೂರು ಪೊಲೀಸ್... « Previous Page 1 …283 284 285 286 287 … 489 Next Page » ಜಾಹೀರಾತು