ಅಟಲ ಬಿಹಾರಿ ವಾಜಪೇಯಿ ಅಜಾತಶತ್ರು ಜನ ನಾಯಕ: ಕಂಚಿನ ಪ್ರತಿಮೆ ಉದ್ಘಾಟಿಸಿ ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಸ್ವಾತಂತ್ರ್ಯ ನಂತರ ಯಾವುದಾದರೂ ಪ್ರಧಾನ ಮಂತ್ರಿಗೆ ಅಜಾತಶತ್ರು ಎನ್ನುವ ನಾಮಾಂಕಿತವಿದ್ದರೆ, ಅದು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಭಾನುವಾರ ನಗರದಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾ... ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟಕರ. ಇಂತಹ ಘಟನೆ ನಡೆಯಬಾರದಿತ್ತು. ಜನರು ಯಾವುದೇ ಊಹಾಪೋಹಕ್ಕೆ ಕಿವಿಗೊಡದೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೂಡುಬಿದರೆಯಲ್ಲಿ ನಡ... ಬಿಜೆಪಿ ಸಖ್ಯಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗುಡ್ ಬೈ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ ಬೆಂಗಳೂರು(reporterkarnataka.com): ಮಾಜಿ ಸಚಿವ, ಗಣಿ ದೊರೆ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಅವರು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ಎಂಬ ಹೊಸ ಪಕ್ಷವನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಹಲವು ತಿಂಗಳಿನಿಂದ ಬಿ... ಮತ್ತೆ ಕಾಡಾನೆ ಅಟ್ಟಹಾಸ: ತರೀಕೆರೆ ಸಮೀಪ ಸಲಗ ದಾಳಿಗೆ ರೈತ ಸಾವು; ಅರಣ್ಯ ಇಲಾಖೆ ವಿರುದ್ಧ ಜನಾಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ಜಮೀನು ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ನಡೆಸಿ ರೈತ ಸಾವನ್ನಪ್ಪಿದ್ದಾರೆ. ಕಾಡಾನೆಯಿಂದ ಮೃತಪಟ್ಟವರನ್ನು ಈರಪ್ಪ ಎಂದು ಗುರುತಿಸಲಾಗಿದೆ. ಹಾದಿಕೆರೆ ಸಮ... ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಂಗಳೂರಿಗೆ ಆಗಮನ: ಸ್ವಾಗತ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಕೇಂದ್ರ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಸ್ವಾಗತಿಸಿದರು. ಕೇಂದ್ರ ಯು... ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು ರಾಹುಲ್ ಅಥಣಿ ಬೆಳಗಾವಿgg info.reporterkarnataka@gmail.ಕಾಂ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು. ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ... ಮಾಜಿ ಶಾಸಕ ಬಾವಾ ವಿರುದ್ಧ 3 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ಸುರತ್ಕಲ್(reporterkarnataka.com): ಸುರತ್ಕಲ್ ಮಾರುಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ತನ್ನ ವಿರುದ್ಧ 38 ಕೋಟಿ ರೂ. ಕಮಿಷನ್ ಪಡೆದ ಆರೋಪ ಮಾಡಿದ್ದಾರೆ. ಮಾಜಿ ಶಾಸಕರು ಆ ಕುರಿತು ಸರಿಯಾದ ದಾಖಲೆ ಕೊಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದ... ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನಗಳ ನಿಲುಗಡೆ: ಸಂಚಾರಕ್ಕೆ ಕಿರಿ ಕಿರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಪಟ್ಟಣದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಗಳು, ವಾಹನಗಳು ನಿಲ್ಲಿಸಿದ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಜನ ಸಾಮಾನ್ಯರು ದಾಟಿ ಹೋಗಲು ಹರಸಹಾಸ ... ಫೆಬ್ರವರಿ ತಿಂಗಳಿನಲ್ಲೇ ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಬೊಮ್ಮಾಯಿ ಹಾವೇರಿ(reporterkarnataka.com): ಫೆಬ್ರುವರಿ ತಿಂಗಳಿನಲ್ಲಿಯೇ ಬಜೆಟ್ ಮಂಡನೆಯಾಗಲಿದ್ದು, ಈ ಸಂಬಂಧ ಹಣಕಾಸು ಇಲಾಖೆಯ ಜತೆಗೆ ಎರಡು ಸುತ್ತಿನ ಚರ್ಚೆ ನಡೆಸಲಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘ– ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು... ರಾಜ್ಯ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ(reporter Karnataka.com): ರಾಜ್ಯ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮಸರಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿ ಆಧಾರದ ... « Previous Page 1 …284 285 286 287 288 … 489 Next Page » ಜಾಹೀರಾತು