ಮೂಡಿಗೆರೆ: ತರುವೆ ಗ್ರಾಪಂ, ಅಂಗನವಾಡಿ, ಲೈಬ್ರರಿಗೆ ನುಗ್ಗಿದ ಕಳ್ಳರು: ಫೈಲ್, ಲ್ಯಾಪ್ ಟಾಪ್ ಕಳವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ತರುವೆ ಗ್ರಾಮ ಪಂಚಾಯಿತಿ, ಅಂಗನವಾಡಿ ಹಾಗೂ ಲೈಬ್ರರಿಗೆ ಕಳ್ಳ ನುಗ್ಗಿದ ಘಟನೆ ತಡರಾತ್ರಿ ನಡೆದಿದೆ. ರಾತೋರಾತ್ರಿ ಮೂರು ಕಡೆ ಕಳ್ಳರು ನುಗ್ಗಿರುವುದು ಸಿಸಿ ಕ್ಯಾಮೆರಾದಲ್ಲಿ... ಗರ್ಭಪಾತ ಮಹಿಳೆಯರ ಹಕ್ಕು: ಅವಿವಾಹಿತ ಮಹಿಳೆಯರಿಗೂ ಗರ್ಭಪಾತ ಮಾಡಬಹುದು ಸುಪ್ರಿಂಕೋರ್ಟ್ ಹೊಸದಿಲ್ಲಿ(reporterkarnataka.com): ಗರ್ಭಪಾತಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ ಅವಿವಾಹಿತ ಮಹಿಳೆಯರಿಗೂ ಎಂಟಿಪಿ ಕಾಯ್ದೆಯಡಿ ಗರ್ಭಪಾತ ಮಾಡುವ ಹಕ್ಕಿದೆ ಎಂದು ಕೋರ್ಟ್ ಹೇಳಿದೆ. ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯ (MTP) ಕಾಯ್ದೆಯಡಿಯಲ್ಲಿ, ಎಲ್ಲಾ ಮಹಿಳೆಯ... ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಡಿ... ದೇಶದಲ್ಲಿ ಪಿಎಫ್ಐ ಬ್ಯಾನ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸ್ವಾಗತ ಬೆಂಗಳೂರು(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸ್ವಾಗತಿಸಿದೆ. ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ... ಪಿಎಫ್ಐ ನಿಷೇಧ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುವವರಿಗೆ ಪಾಠ: ಪೇಜಾವರ ಶ್ರೀ ಉಡುಪಿ(reporterkarnataka.com); ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿರುವುದು ತುಂಬಾ ನೆಮ್ಮದಿ ತಂದಿದೆ. ಇನ್ಮುಂದೆ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುವವರಿಗೆ ಇದು ಪಾಠವಾಗಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರ... ಪಿಎಫ್ ಐ ನಿಷೇಧ ಮಾಡಿಯೆಂದು ಯು.ಟಿ.ಖಾದರ್ ಕಣ್ಣೀರು ಹಾಕ್ತಾ ಇದ್ದರೆಂಬ ನಳಿನ್ ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಏನು ಹೇಳಿದರು ಗೊತ್ತೆ? ಮಂಗಳೂರು(reporterkarnataka.com):ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜಕಾರಣದಲ್ಲಿ ಗಾಳಿಯಲ್ಲಿ ಗುಂಡು ಹೊಡೆದು ವಿಕೃತ ಖುಷಿ ತಗೊಳ್ಳುವ ವಿಚಾರದಲ್ಲಿ ಅತ್ಯಂತ ಹೆಸರುವಾಸಿ. ಸುಳ್ಳು ಹೇಳೋದು, ಆಮೇಲೆ ಸುಳ್ಳಿನ ಮೇಲೆ ರಾಜಕಾರಣ ಮಾಡೋದು. ಇದು ವಿಘ್ನ ಸಂತೋಷಿಗಳ ಲಕ್ಷಣ. ಸುಳ್ಳು ಹೇಳೋ... ದೇಶದಲ್ಲಿ ಪಿಎಫ್ಐ ನಿಷೇಧ: 5 ವರ್ಷಗಳ ಕಾಲ ಬ್ಯಾನ್; ಕೇಂದ್ರ ಸರಕಾರದಿಂದ ಆದೇಶ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪಿಎಫ್ಐ ಹಾಗೂಸ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ... ಶೋಭಾ ಕರಂದ್ಲಾಜೆಯ ಹುಡುಕಿ ಸೆಲ್ಪಿ ತೆಗೆದು ಕಳುಹಿಸಿದರೆ ಬಹುಮಾನ: ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಡುಪಿ(reporterkarnataka.com): ಒಂದು ವಾರದಲ್ಲಿ ಉಡುಪಿ, ಕಾಪು ಅಥವಾ ಬ್ರಹ್ಮಾವರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಾರಿಗಾದರೂ ಸಿಕ್ಕರೆ ಅವರ ಜತೆ ಫೋಟೋ ತೆಗೆದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿದರೆ, ಮೊದಲ 5 ಮಂದಿ ವಿಜೇತರಿಗೆ 5000 ರೂಪಾಯಿ ಬಹುಮಾನ ನೀಡಲಾಗುವುದು ಎ... ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ನೀರಾವರಿಗೆ 2 ಲಕ್ಷ ಕೋಟಿ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಜಮಖಂಡಿ(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಸಹಿತ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗೆ 2 ಲಕ್ಷ ಕೋಟಿ ಅನುದಾನ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ... ರಸ್ತೆ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ; ಕ್ರೋಧಗೊಂಡ ಶಾಸಕರಿಂದ ಕಾರ್ಯಕರ್ತನ ಆರೆಸ್ಟ್ ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕುಡಚಿ ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿ ಕುರಿತು ಪ್ರಶ್ನಿಸಿದ ಕಾರ್ಯಕರ್ತರೊಬ್ಬರನ್ನು ಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಪೊಲೀಸರಿಗೆ ಹೇಳಿ ಬಂಧಿಸಿದ ಘಟನೆ ನಡೆದಿದೆ. ಪಿ. ರಾಜೀವ್ ಅವರನ್ನು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾ... « Previous Page 1 …285 286 287 288 289 … 465 Next Page » ಜಾಹೀರಾತು