ಶಾಸಕದ್ವಯರ ರಾಜಕೀಯ ಒತ್ತಡದಿಂದ ಎಎಸ್ಪಿ ವರ್ಗಾವಣೆ: ಮಾಜಿ ಸಚಿವ ರಮಾನಾಥ ರೈ ಆರೋಪ ಬಂಟ್ವಾಳ(reporterkarnataka.com): ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪ... ಬಂಟ್ವಾಳ: ನೇತ್ರಾವತಿಯಲ್ಲಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ ಬಂಟ್ವಾಳ(reporterkarnataka.com): ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಸಜಿಪಪಡುವಿನ ತಲೆಮೊಗರು ನ... ದ.ಕ.ಜಿಲ್ಲೆಯಲ್ಲಿ ಮುಂದಿನ 24 ಗಂಟೆ ಬಾರಿ ಮಳೆ ಆಗುವ ಸಾಧ್ಯತೆ : ಶಾಲಾ- ಕಾಲೇಜಿಗೆ ನಾಳೆಯೂ(ಜು.7) ರಜೆ ಘೋಷಿಸಿದ ಜಿಲ್ಲಾಧಿಕಾರಿ ಮಂಗಳೂರು(reporterkarnataka.com: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.7) ರಜೆ ಘೋಷಣೆ ಮಾಡಲಾಗಿದೆ. ಅವ್ಯಾಹತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಸಾರಲಾಗಿತ್... ಜಿಲ್ಲಾ ಪೊಲೀಸ್ ಗ್ರೌಂಡ್ನಲ್ಲಿ ಕ್ರಿಮಿನಲ್ ಗಳ ಪರೇಡ್ : ‘ಯಾಕಪ್ಪ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ದೀಯಾ’ ಅಂತ ಪ್ರಶ್ನಿಸಿದ ... ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಕ್ರಿಮಿನಲ್ಗಳ ಪರೇಡ್ ಇಂದು ನಗರದ ಜಿಲ್ಲಾ ಪೊಲೀಸ್ ಗ್ರೌಂಡ್ನಲ್ಲಿ ನಡೆಯಿತು. 275 ಕ್ರಿಮಿನಲ್ಗಳು ಪರೇಡ್ನಲ್ಲಿ ಭಾಗವಹಿಸಿದ್ದರು.ಇದರಲ್ಲಿ ರಾಜ್ಯಾದಾದ್ಯಂತ ಸುದ್ದಿ ಮಾಡಿದ್ದ ಡ್ರಗ್ ಪ್ರಕರ... ನಿರಂತರ ಮಳೆಗೆ ಕುಸಿದ ಗುಡ್ಡ, ರಸ್ತೆ ಅಡಿಯಿಂದ ಜಾರಿದ ಮಣ್ಣು ; ಅದ್ಯಪಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೇ ಬಂದ್ !! ಚಿತ್ರ: ಗಣೇಶ್ ಅದ್ಯಪಾಡಿ ಮಂಗಳೂರು ಬಜಪೆ (Reporterkarnataka.com) ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಪದವಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳು ಮಳೆಯ ಕಾರಣದಿಂದಾಗಿ ಮುಚ್ಚಿ ಹೋಗಿದ್ದು ಊರಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳಲ್ಲಿಯೂ ಸಂಚಾರವಿರದೆ ಹೊರಗಡ... ಪೊಳಲಿ ದ್ವಾರ: ಗುರುಪುರ- ಪೊಳಲಿ ರಾಷ್ಟ್ರೀಯ ಹೆದ್ದಾರಿಗೆ ಕುಸಿತದ ಭೀತಿ; ವಾಹನ ಸಂಚಾರ ಬದಲು ಗುರುಪುರ(reporterkarnataka.com): ಮಂಗಳೂರು -ಕಾರ್ಕಳ ರಾಷ್ಟ್ರೀಯ ಹೆದ್ದಾರಿ169 ಪೊಳಲಿ ದ್ವಾರದ ಅಣೆ ವನಭೋಜನ ಎಂಬಲ್ಲಿ ಹೆದ್ದಾರಿಯ ಬದಿ ಕುಸಿದು ಅಪಾಯಕ್ಕೆ ಸಿಲುಕಿದೆ. ಹೆದ್ದಾರಿಯ ಪಕ್ಕದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ, ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಸದ್ಯ ಮಂ... ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಶಾಲಾ- ಕಾಲೇಜಿಗೆ ನಾಳೆಯೂ ರಜೆ ಘೋಷಿಸಿದ ಜಿಲ್ಲಾಧಿಕಾರಿ ಮಂಗಳೂರು(reporterkarnataka.com: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಲಾಗಿದೆ. ಅವ್ಯಾಹತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಸಾರಲಾಗಿತ್... ಉಡುಪಿ: ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಲಾರಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ಉಡುಪಿ(reporterkarnataka.com): ದ್ವಿಚಕ್ರ ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ, ಸವಾರ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಮಂಗಳವಾರ ನಡೆದಿದೆ. ಮೃತ ಬೈಕ್ ಸವಾರನನ್ನು ಸಂಶುದ್ದೀನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ... ಬಾವಿಯಲ್ಲಿ ರುಂಡವಿರದ ದೇಹ ಪತ್ತೆ ! ; ಬೆಳಗಾವಿಯಲ್ಲೊಂದು ಭೀಕರ ಘಟನೆ ಬೆಳಗಾವಿ(Reporterkarnataka.com) ರುಂಡ ಕತ್ತರಿಸಿದ ಅಪರಿಚಿತ ವ್ಯಕ್ತಿಯೊಬ್ಬರ ದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಮುತಗಾ ಗ್ರಾಮದಲ್ಲಿ ನಡೆದಿದ್ದು, ಈ ಮೃತದೇಹ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬೆಳಗಾವಿಯ ಮುತಗಾ-ಮುಚ್ಛಂಡಿ ರಸ್ತೆ ಮಧ್ಯದಲ್ಲಿರುವ ಸುನೀಲ್ ಅಷ್ಟಗೇಕರ್ ಎಂಬುವವರಿಗೆ ಸ... ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಬೆಳ್ಳಂಬೆಳಗೆ ಎಸಿಬಿ ದಾಳಿ: ಗೆಸ್ಟ್ ಹೌಸ್, ಕಚೇರಿಯ ಮೇಲೂ ರೈಡ್ ಬೆಂಗಳೂರು(reporterkarnataka.com): ಶಾಸಕ ಜಮೀರ್ ಅಹಮ್ಮದ್ ಅವರ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಾರೆಂಟ್ ಪಡೆದು ಎಸಿಬಿ ಎಸ್ ಪಿ ಯತೀಶ್ ಚಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಜಮೀರ್ ಅಹ್ಮದ್ ಮನೆ, ಕಂಟೋನ್ಮೆಂಟ್, ಸಿಲ್ವರ್ ಓಕ್ ಅಪಾರ್ಟ್ಮೆಂ... « Previous Page 1 …285 286 287 288 289 … 429 Next Page » ಜಾಹೀರಾತು