ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಮುಖ್ಯಮಂತ್ರಿ ವಿಜಯಪುರ(reporterkarnataka.com): ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ... Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಇತ್ತೀಚಿನ ದಿನಗಳಲ್ಲಿ ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶ್ರೀಗಂಧ ಮರಗಳ ಚೋರರ ಹಾವಳಿ ಹೆಚ್ಚಾಗಿದೆ. ಮರಗಳು ಇದ್ದಕ್ಕಿದ್ದ ಹಾಗೆ ಮಾಯವಾಗುತ್ತಿದೆ. ಆಗಸ್ಟ್ 31ರಂದು ರಾತ್ರಿ ಗುಮ್ಮನ ಕೊಲ್ಲಿಯ ನಂದಿ ಬಡಾವಣೆಯಲ್ಲಿ ... ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಇಂದು ಸಂಜೆ 4ರ ಸಮಯಕ್ಕೆ ಒಬ್ಬರೇ ಪ್ರಯಾಣಿಸುತ್ತಿದ್ದಾಗ ಬೂದಿತಿಟ್ಟು ಬಳಿ ಹೃದಯಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಪ್ರಭಾರ ಯೋಜನಾಧಿಕಾರಿಯಾಗಿ ಸೇವೆ ಸಲ... Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಮತ್ತು ಕಾರು ಡಿಕ್ಕಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಬೇರೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಸಡನ್ ಆಗಿ ಬ್ರೇಕ್ ಹಾಕಿದಕ್ಕೆ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಅಡ್ಡವಾಗಿ ತಿರುಗಿ ನಿಂತಿದ್ದ ಟ್ರ್ಯಾಕ್ಟರ್ ಗೆ ಟಿಪ್ಪರ್ ಅಪ್ಪಳಿಸಿರುವ ಮತ್ತು ಅದೇ ಟ್ರ್ಯಾಕ್ಟರ್ ಗೆ ಹಿಂಬದಿ... ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5 ಕೋಟಿ ಮೌಲ್ಯದ ಜಾಗ ದಾನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಕೊಡಗಿನ ಗೌಡ ಜನಾಂಗಕ್ಕೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ವಿರಾಜಪೇಟೆ ಯಲ್ಲಿ ಸುಸಜ್ಜಿತ ಸಮಾಜದ ಕಟ್ಟಡ ಕಟ್ಟುವ ಅವಶ್ಯಕತೆಯಿದೆ ಎಂದು ದಿವಂಗತ ಕುರುಂಜಿ ವೆಂಕಟರಮಣ ಗೌಡರವರು 2004 ನೇ ಇಸ... ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಬೆಂಗಳೂರು(reporterkarnataka.com): ಕೆಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು. ... Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್ ಗೆ ಅಧಿಕೃತ ಆಹ್ವಾನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಆಯ್ಕೆಗೆ ಹಲವು ವಿವಾದಗಳ ನಡುವೆಯೂ ಸಾಹಿತಿ ಬಾನು ಮುಸ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ವತಿಯಿಂದ ಅಧಿಕೃತ ಅಹ್ವಾನ ನೀಡಲಾಯಿತು. ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಧ... ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಜಿಎಸ್ ಟಿ ಸರಳೀಕರಣ ಬಡವರ ಪರ, ಸಾಮಾನ್ಯ ಜನರ ಪರ ಗ್ರಾಹಕ ಸ್ನೇಹಿ ತೀರ್ಮಾನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಎಕ್ಸ್ .ಮಾಡಿರುವ ಅವರು ಇದರಿಂದ ವ್ಯಾಪಾರ ವಹಿವಾಟು ಹೆಚ್ಚಳವಾಗಲಿದ್ದು ದೇಶದ ಆ... ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ ಉಂಟಾಗಿದ್ದು,ಸೆಪ್ಟೆಂಬರ್ 14ವರೆಗೂ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಈಗಾಗಲೇ ಮುಳ್ಳಯ್ಯನಗಿರಿ, ದತ್ತಪೀಠ ಭಾಗ... ದಾವಣಗೆರೆಯಲ್ಲಿ ಎಸ್ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ವಿದ್ಯಾರ್ಥಿಗಳಿಗೆ ನಾಯಕತ್ವ,ಸೇವಾಗುಣ ಬೋಧಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆ(reporterkarnataka): ಎಸ್ಎಸ್ ಕೇರ್ ಟ್ರಸ್ಟ್ ಆರೋಗ್ಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ಜೀವನದಲ್ಲಿ ಆಶಾಕಿರಣವಾಗಿದೆ. ಈ ಸಂಸ್ಥೆಯ ವಿಶೇಷತೆಯೆಂದರೆ ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ... « Previous Page 1 …27 28 29 30 31 … 489 Next Page » ಜಾಹೀರಾತು