ಕಾರ್ಕಳ: ಸಾಹಿತಿ, ಬರಹಗಾರ ಕೇವಿನ್ ಡಿಮೆಲ್ಲೋ ಆತ್ಮಹತ್ಯೆ; ಕಾರಣ ನಿಗೂಢ ಕಾರ್ಕಳ(reporter Karnataka.com): ಸಾಹಿತಿ,ಬರಹಗಾರ ಕೇವಿನ್ ಡಿಮೆಲ್ಲೋ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ಮದ್ಯವರ್ಜನ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುತ್ತಿದ್ದರು.ಅನೇಕ ಕೊಂಕಣಿ ಬರಹಗಳ ಮೂಲಕ ಮನೆಮಾತಾಗಿದ್ದರು.ಕಾರ್ಕಳ ಕ್ರೈಸ್ಟ್ ಕಿಂಗ್ ಶಾಲೆಯ ಆಡಳಿತಾಧಿ... ಎಸ್ ಡಿಪಿಐ ಕಚೇರಿಗೆ ಬೀಗ: ದ.ಕ. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಗೆ ಹೈಕೋರ್ಟ್ ನೋಟಿಸ್ ಬೆಂಗಳೂರು(reporter Karnataka.com): ಎಸ್ ಡಿಪಿಐ ಕಚೇರಿಗೆ ಬೀಗ ಮುದ್ರೆ ಹಾಕಿ ಜಫ್ತಿ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ರಾಜ್ಯ ಹೈಕೋರ್ಟ್ ನೋಟಿಸ್ ಜಾರಿ ಮಾಡಲಾಗಿದೆ. ಈ ಕುರಿತ ಕ್ರಮವನ್ನು ಈ ಕುರಿತು ಅರ್ಜಿ ವಿಚಾ... ಗೃಹ ಸಚಿವ ಅರಗ ಜ್ಞಾನೇಂದ್ರ ಆಸ್ಪತ್ರೆ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಣೆ ಮಂಗಳೂರು(reporterkarnataka.com): ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಗೃಹ ಸಚಿವರು ಈ ಸ... ಪುದುವೆಟ್ಟು: ಮನೆಯಂಗಳದಲ್ಲಿ ಅಪ್ಪ- ಮಗನ ಶವ ಪತ್ತೆ; ವಿಷಪೂರಿತ ಅಣಬೆ ಸೇವನೆಯಿಂದ ಸಾವು? ಬೆಳ್ತಂಗಡಿ(reporterkarnataka.com): ವಿಷಪೂರಿತ ಅಣಬೆ ಪದಾರ್ಥ ಸೇವಿಸಿ ಕುಟುಂಬದ ಇಬ್ಬರು ಸಾವನ್ನಪ್ಪಿದ ಘಟನೆ ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ನಡೆದಿದೆ. ಮನೆಯ ಅಂಗಳದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿತ್ತು. ಮೃತರನ್ನು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(70) ಹಾಗೂ ಅವರ ಪು... ಮೂಡಿಗೆರೆ: ಅರಣ್ಯ ಇಲಾಖೆ ಆನೆ ಓಡಿಸುತ್ತಿಲ್ಲ! ಬದಲಿಗೆ ಪೊಲೀಸರು ಗ್ರಾಮಸ್ಥರ ಬಂಧಿಸುತ್ತಿದ್ದಾರೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅನೆಯಿಂದ ಹತ್ಯೆ ನಡೆದ ಸ್ಥಳದಲ್ಲೆ ನಿನ್ನೆ ರಾತ್ರಿಯಿಂದ ಬುಧವಾದ ಬೆಳಗ್ಗೆ ಎಂಟು ಗಂಟೆವರೆಗೆ ಉನ್ಮಾದದಿಂದ ಮೂರು ಅನೆಗಳು ಬೀಡುಬಿಟ್ಟಿದ್ದು, ಗೀಳಿಟ್ಟು ಬೆಳೆ ನಾಶ ಮಾಡುತ್ತಿದ್ದರೂ ಒಡಿಸುವ ಬದಲು ಅರಣ್ಯ ಮತ್ತು ಪ... ಮಂಗಳೂರು ಆಟೋ ಬ್ಲಾಸ್ಟ್: ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಥಳ ಪರಿಶೀಲನೆ; ಆಸ್ಪತ್ರೆಗೆ ಭೇಟಿ ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ಮಂಗಳೂರಿಗೆ ಭೇಟಿ ನೀಡಿ ಆಟೋರಿಕ್ಷಾದಲ್ಲಿ ಸ್ಫೋಟ ನಡೆದ ನಗರದ ನಾಗೂರಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಂತರ ಅವರು ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಹಾಗೂ ಶಂಕಿತ ಆರೋಪಿ ಚಿಕಿತ್ಸೆ ಪಡೆಯು... ಗೃಹ ಸಚಿವ ಅರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ: ಆಟೋ ಬ್ಲಾಸ್ಟ್ ಸ್ಥಳ ಪರಿಶೀಲನೆ ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ಮಂಗಳೂರಿಗೆ ಭೇಟಿ ನೀಡಿ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸುವರು. ಗೃಹ ಸಚಿವರು ಇಂದು ಬೆಳಿಗ್ಗೆ 10.40ಕ್ಕೆ ಆಟೋದಲ್ಲಿ ಸ್ಫೋಟ ನಡೆದ ನಗರದ ನಾಗೋರಿಗೆ ಭೇಟಿ ನೀಡಿ... ಕಳಸ: ಕಂದಕಕ್ಕೆ ಬಿದ್ದ ಜೀಪ್; ಯುವತಿ ಸ್ಥಳದಲ್ಲೇ ಸಾವು; ಹೊರನಾಡಿಗೆ ತೆರಳುತ್ತಿದ್ದಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.con ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ಚಾಲಕಿಯ ನಿಯಂತ್ರಣ ತಪ್ಪಿ ಜೀಪ್ ಕಂದಕಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ಬಪ್ಪಿದ್ದಾಳೆ. ಮೃತಪಟ್ಟವರನ್ನು ಅಕ್ಷತಾ (35) ಎಂದು ಗುರ... ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿಗೆ ಪಿತೃ ವಿಯೋಗ: ಸಾಮಾಜಿಕ ಧುರೀಣ ಧರ್ಮಕ್ಕಿ ಸಂಜೀವ ಗಟ್ಟಿ ನಿಧನ ಮಂಗಳೂರು(reporterkarnataka.com): ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ, ಕಾಂಗ್ರೆಸ್ ಮುಖಂಡೆ ಮಮತಾ ಗಟ್ಟಿ ಅವರ ತಂದೆ ಹಿರಿಯ ಕಾಂಗ್ರೆಸ್ ಮುಖಂಡರೂ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಕೈರಂಗಳ ಧರ್ಮಕ್ಕಿ ನಿವಾಸಿ ಸಂಜೀವ ಗಟ್ಟಿ ಅಸೌಖ್ಯದಿಂದ ಮಂಗಳವಾರ ನಿಧನರಾದರು. ಮೃತರ ಅಂತ್ಯ ಕ್ರಿಯೆಯ... ಚಾರ್ಮಾಡಿ ಘಾಟಿ: ಕಾರು ಪಲ್ಟಿಯಾಗಿ 5 ಮಂದಿಗೆ ಸಣ್ಣಪುಟ್ಡ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಗಳೂರು info.reporterkarnataka..com ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ 5 ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ. ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು20 ಅಡಿ ಪ್ರಪಾತಕ... « Previous Page 1 …294 295 296 297 298 … 490 Next Page » ಜಾಹೀರಾತು