ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನ ಅಟ್ಟಾಡಿಸಿ ಹಲ್ಲೆ ನಡೆಸಿದರು: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈನಲ್ಲೂ ದೊಣ್ಣೆ ಇತ್ತು. ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನ ಅಟ್ಟಾಡಿಸಿದರು. ಇದು ಆನೆ ಪ್ರಕರಣ ಅಲ್ಲ, ರಾಜಕೀಯ ದಾಳಿ ಎಂದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹೇಳಿದರು. ಮಾಧ... ಅಬ್ದುಲ್ಲತೀಫ್ ಕೊಲೆ ಪ್ರಕರಣ: ಡಿಜಿಪಿ, ಮಂಗಳೂರು ಪೊಲೀಸ್ ಕಮಿಷನರ್ ಗೆ ಹೈಕೋರ್ಟ್ ಸಮನ್ಸ್; ಖುದ್ದು ಹಾಜರಾಗಲು ಸೂಚನೆ ಮಂಗಳೂರು(reporterkarnataka.com): ಉದ್ಯಮಿ ಅಬ್ದುಲ್ಲತೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ,ಮಂಗಳೂರಿನ ಪೊಲೀಸ್ ಕಮಿಷನರ್ ಸೇರಿದಂತೆ ಮೂವರಿಗೆ ಹೈಕೋರ್ಟ್ ಸಮನ್ಸ್ ನೀಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವರದಿ ಸಲ್ಲಿಸುವಂತೆ ಮತ್ತು ನ.30ರಂದು ಖುದ್ದು ಹಾಜರಾಗ... ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು, ಮಂಗಳೂರು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು: ಯು.ಟಿ.ಖಾದರ್ ಆಗ್ರಹ ಮಂಗಳೂರು(reporterkarnataka.com): ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಹಾಗೆಯೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು ಇಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡಿದ್ದಾರೆ... ಚಿತ್ರೀಕರಣದ ವೇಳೆ ಅವಘಡ: ‘ಕುಸಲ್ದ ಅರಸ’, ನಟ ನವೀನ್ ಪಡೀಲ್ ಗೆ ಗಾಯ; ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ರಂಗಭೂಮಿ ಕಲಾವಿದ, ಚಿತ್ರನಟ ಕುಸಲ್ದ ಅರಸ ಖ್ಯಾತಿಯ ನವೀನ್ ಡಿ. ಪಡೀಲ್ ಅವರು ಬೆಳ್ತಂಗಡಿ ಸಮೀಪ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿಚಿತ್ರೀಕರಣ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಅವರು ಬಿದ್ದು... ಉಡುಪಿ: ಮಗುವಿನ ಚಿಕಿತ್ಸೆ ಗೆ ಬಂದಿದ್ದ ಮಂಗಳೂರಿನ ವ್ಯಕ್ತಿ ನಾಪತ್ತೆ ಉಡುಪಿ(reporterkarnataka.com): ಮಗುವಿನ ಚಿಕಿತ್ಸೆಗಾಗಿ ಕೊಡವೂರು ಮಧ್ವನಗರದ ಮೂಡುಬೆಟ್ಟುವಿಗೆ ಬಂದಿದ್ದ ಮಂಗಳೂರಿನ ಮೇರ್ಲಪದವಿನ ನಿವಾಸಿ ವಿಜಯ ಶೆಟ್ಟಿ (47) ಎಂಬ ವ್ಯಕ್ತಿಯು ನವೆಂಬರ್ 6ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನ... ಉಡುಪಿ: ಕೆಲಸಕ್ಕೆ ಹೋದ ಯುವತಿ ನಾಪತ್ತೆ; ಮಾಹಿತಿಗೆ ಕೋರಿಕೆ ಉಡುಪಿ(reporterkarnataka.com): ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26) ಎಂಬ ಮಹಿಳೆಯು ನವೆಂಬರ್ 13 ರಂದು ಬೆಳಗ್ಗೆ 6.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧ... ಮಂಗಳೂರು: ಆಟೋ ಸ್ಫೋಟ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ; ಮಾಧ್ಯಮಕ್ಕೆ ಅವರು ಹೇಳಿದ್ದೇನು ? ಮಂಗಳೂರು(reporterkarnataka.com); ನಗರದ ನಾಗೂರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಆಟೋ ರಿಕ್ಷಾ ಸ್ಫೋಟದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಂಕಿತ ಆರೋಪಿಯ ಗುರುತು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸಂಬಂಧಿಕರಿಗೆ ತಿಳಿಸಿದ್ದೇವೆ. ಇಂದು ಸಂಬಂಧಿಕ... ಮಂಗಳೂರು ಆಟೋ ಸ್ಫೋಟ ಅನಿರೀಕ್ಷಿತವಲ್ಲ, ಉಗ್ರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್ ಬೆಂಗಳೂರು(reporterkarnataka.com): ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಅಂತ ನಿಗೂಢವಾಗಿ ಸಂಭವಿಸಿದ ಸ್ಫೋಟ ಅನಿರೀಕ್ಷಿತ ಅಲ್ಲ, ಇದೊಂದು ಉಗ್ರ ಕೃತ್ಯ ಎಂದು ಖಚಿತವಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ- ಐಜಿಪಿ)ಪ್ರವೀಣ್ ಸೂದ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಈ ಕುರಿತು ... ಶಹಬ್ಬಾಸ್ ಶಾಸಕರೇ..!: ಬೆಳಗಾವಿ ಸಂಬರಗಿ ಶಾಲೆಯಲ್ಲಿ ಹೆಣ್ಮಕ್ಕಳಿಗೆ, ಗಂಡು ಮಕ್ಕಳಿಗೆ ಒಂದೇ ಟಾಯ್ಲೆಟ್! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಶಾಲೆಯ ಅವ್ಯವಸ್ಥೆ ಹೇಳಿತೀರದು. ಶಾಲೆಯಲ್ಕಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ತೇಕ ಶೌಚಾಲಯ ವ್ಯವಸ್ಥೆ ಇಲ್ಲ. ಒಂದೇ ಶೌಚಾಲಯವನ್ನು ಹೆಣ್ಮಕ್ಕಳು ಗಂಡು ಮಕ್ಕಳ ಜತೆ ಹಂಚಿಕೊಳ್... ಕುಡ್ಲದ ಜವನನ ಸಾಧನೆ: ಮಂಗಳೂರು ವಿವಿ ಕಾಲೇಜಿನ ಹಳೆ ವಿದ್ಯಾರ್ಥಿ ಧನುಷ್ ನೌಕಾದಳಕ್ಕೆ ಆಯ್ಕೆ ಮಂಗಳೂರು(reporterkarnataka.com): ನಗರದ ವಿವಿ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕೆಡಿಟ್ ಧನುಷ್ ಕೆ ನೌಕಾದಳಕ್ಕೆ ಆಯ್ಕೆ ಯಾಗಿದ್ದಾರೆ. ಮಂಗಳೂರು ವಿವಿ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಎನ್.ಸಿ. ಸಿ. ಲೆಫಿಟ್ಟಿನೆಂಟ್ ಕಮಡಿಂಗ್ ಆಫೀಸರ್, ವಿವಿ ಕಾಲೇಜಿನ ಸಹ ಪ್ರಧ್ಯಾಪಕರೂ ಆಗಿರುವ ಯತೀಶ್ ಕುಮಾರ... « Previous Page 1 …295 296 297 298 299 … 490 Next Page » ಜಾಹೀರಾತು