ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಬಾಗಲಕೋಟೆ(reporterkarnataka.com): ಅನ್ನದಾತನ ಆಕ್ರೋಶದ ಕಟ್ಟೆಯೊಡೆದಾಗ ವ್ಯವಸ್ಥೆ ಆತನ ಮುಂದೆ ಮಂಡಿಯೂರಲೇಬೇಕು. ಗಟ್ಟಿ ಸಾಮ್ರಾಜ್ಯಗಳನ್ನೇ ಉರುಳಿಸಿದ ಇತಿಹಾಸ ಹೊಂದಿರುವ ಈ ಕಾಯಕ ಜೀವಿಗಳು, ವ್ಯವಸ್ಥೆ ವಿರುದ್ಧ ಸೆಟೆದು ನಿಂತಾಗ ಏನಾಗುತ್ತದೆ ಎಂಬುದಕ್ಕೆ, ಬಾಗಲಕೋಟೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ... ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೊನ್ನೆ ದಿನ ಕುಶಾಲನಗರದ ರಸೂಲ್ ಲೇಔಟ್ ಬಳಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿ ಜಲ ಸಮಾಧಿ ಆಗಿದ್ದ ನಾಗಾಲ್ಯಾಂಡ್ ಮೂಲದ ಯುವಕನ ಮೃತ ದೇಹ ಇಂದು ಪತ್ತೆ ಆಗಿದೆ. ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ಮುಳುಗು ... ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಣಗಿದ ಮರವೊಂದು ಬಿದ್ದು ಬೆಳೆಗಾರರೊಬ್ಬರು ದುರ್ಮರಣಕ್ಕೀಡಾದ ಘಟನೆ ಸೋಮವಾರಪೇಟೆ ತಾಲೂಕಿನ ಚಿಕ್ಕತೋಳೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕತೋಳೂರು ಗ್ರಾಮದ ನಿವಾಸಿ, ಬೆಳೆಗಾರ ನಂದೀಶ್ (5... ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಾರ್ವಜನಿಕರ ಹಾಗೂ ಪರಿಸರದ ಹಿತದೃಷ್ಟಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಈ ಪ್ರಕಟಣೆ ದಿನಾಂಕದಿಂದ ಮಾರಾಟ, ಖರೀದಿ ಹಾಗೂ ಶೇ... ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕೂಡ್ಲೂರಿನಲ್ಲಿ ಕಳೆದ ಕೆಲವು ದಿನಗಳಿಂದ ಜನ ಜಾನುವಾರುಗಳಿಗೆ ಕಾಟ ನೀಡುತ್ತಿದ್ದ ಹುಲಿಯು ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ತೋಟದಲ್ಲಿ ಇರಿಸಿದ್ದ ಬೋನಿ... 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ ಲೋಕಾಯುಕ್ತ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಸರ್ವೇ ಇಲಾಖೆ ಎ.ಡಿ.ಎಲ್.ಆರ್. ಕಚೇರಿಯಲ್ಲಿ ಲಂಚ ಪಡೆಯುವಾಗ ಸರ್ವೇ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಸರ್ವೇ ಸ್ಕೆಚ್ ಗೆ 20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಸರ್ವೇ ಇಲಾಖೆಯ... ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಹಾಸನ(repoeterkarnataka.com): ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆದರೆ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಸಾರ್ವಜನಿಕರನ್ನು ಒಂದೆಡೆ ಆತಂಕಕ್ಕೆ, ಮತ್ತೊಂದೆಡೆ ತಮಾಷೆಯ ಕುತೂಹಲಕ್ಕೆ ಈಡುಮಾಡುವ ಅಪರೂಪದ ಘಟನೆಯೊಂದು ನಡೆದಿದೆ. ಗುಂಪಿನಿಂದ ಬೇರ್ಪಟ್ಟಿ... ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ. ಸುಮ (55) ಮೃತ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರ... ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ: ಮಾಜಿ ಪ್ರಧಾನಿ ದೇವೇಗೌಡ ಬೆಂಗಳೂರು(reporterkarnataka.com): ರಾಜ್ಯಸಭಾ ಟಿಕೆಟ್ ಸಿಗದ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ತೆರೆ ಎಳೆದಿದ್ದಾರೆ. 'ನನಗೆ ರಾಜ್ಯಸಭಾ ಸದಸ್ಯನಾಗಬೇಕು ಎಂಬ ಯಾವುದೇ ವ್ಯಾಮೋಹವಿಲ್ಲ. ... ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಆಡಳಿತ ಅವಧಿಯ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೀರಿಸಿರುವ ಕಾರಣ ಎನ್ಡಿಎ ಕೂಟವು ಬುಧವಾರ ಸಭೆ ನಡೆಸಿ, ಅಭಿನಂದನಾ ನಿರ್ಣಯವನ್ನು ಅಂಗೀಕರಿಸಲು ಸಜ್ಜಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿ... « Previous Page 1 2 3 4 5 … 538 Next Page » ಜಾಹೀರಾತು