ಕೇಂದ್ರ ಬಜೆಟ್ ನಮಗೆ ತೃಪ್ತಿ ತಂದಿದೆ: ಅಥಣಿ ಶಾಸಕ ಮಹೇಶ ಕುಮಠಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka agnail.com ರೈತರ ಪರ, ದಿನ ದಲಿತರ ಪರ ನಮ್ಮಬಿಜೆಪಿ ಸರ್ಕಾರ ಇದೆ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಕ್ಕೆ... ಸಮುದ್ರ ಗಡಿ ರಕ್ಷಣೆಯಲ್ಲಿ ಕೋಸ್ಟ್ ಗಾರ್ಡ್ ಸೇವೆ ಅನನ್ಯ: ರೈಸಿಂಗ್ ಡೇ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳೂರು(reporterkarnataka.com): ಮಂಗಳೂರಿನ ಕೋಸ್ಟ್ ಗಾರ್ಡ್ ನ ಕೇಂದ್ರ ಸ್ಥಳದಲ್ಲಿ ಗುರುವಾರ ನಡೆದ 47ನೇ ಭಾರತೀಯ ಕೋಸ್ಟ್ ಗಾರ್ಡ್ ನ ರೈಸಿಂಗ್ ಡೆ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಾಲ್ಗೊಂಡರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಕೋಸ್ಟ್ ಗಾರ್... ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ವರ್ಗಾವಣೆ: ಚನ್ನಬಸಪ್ಪ ನೂತನ ಆಯುಕ್ತ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ತುಮಕೂರು ಹೆಚ್ಚುವರಿ ಜಿಲ್ಲಾಧಿಕಾರಿಯಾದ ಚನ್ನಬಸಪ್ಪ ಅವರನ್ನು ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಆಗಿ ತಕ್ಷಣಕ್ಕೆ ಜಾರಿ ಬರುವಂತೆ ಆದೇಶ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆ: ಇಂದು ಕಾಂಗ್ರೆಸ್ ಮಹತ್ವದ ಸಭೆ; ಶೀಘ್ರದಲ್ಲೇ 150 ಮಂದಿಯ ಪಟ್ಟಿ ಬಿಡುಗಡೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ನ ಮಹತ್ವದ ಸಭೆ ನಡೆಯಲಿದೆ. ನಂತರ 150 ಮಂದಿಯ ಮೊದಲ ಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ... ಚಿಕ್ಕಮಗಳೂರು: ಕೈ ತೊರೆದು ಕಮಲ ಹಿಡಿದ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ಎನ್.ಆರ್. ಪುರ ತಾಲೂಕಿನ ನಾಗಲಾಪುರ ಸಮೀಪದ ರಾವೂರು ಗ್ರಾಮದ ಬಳಿ ನಡೆದಿದೆ. ಶಿವು ಎಂಬವರ ಮನೆಗೆ ನುಗ್ಗಿ ಕಾಂಗ್ರೆಸ್ ಕಾರ್ಯ... ಕೇಂದ್ರ ಬಜೆಟ್: ಮೀನುಗಾರಿಕೆ ಅಭಿವೃದ್ಧಿಗೆ 6 ಸಾವಿರ ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಹೊಸದಿಲ್ಲಿ(reporterkarnataka.com): ಮೀನುಗಾರಿಕೆ ಅಭಿವೃದ್ಧಿಗೆ ಕೇಂದ್ರ ಬಜೆಟ್ ನಲ್ಲಿ 6 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಹಾಗೆ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಘೋಷಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023ರ ಕೇಂದ್ರ ಬಜೆಟ್ ಅನ್ನು ಬುಧವಾರ ಬೆಳಗ್ಗೆ... ರಾಜಕೀಯ ಮುತ್ಸದ್ಧಿ, ಕೇಂದ್ರ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ಇನ್ನಿಲ್ಲ ಹೊಸದಿಲ್ಲಿ(Reporterkarnataka.com): ಕೇಂದ್ರ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ (97) ಅವರು ಮಂಗಳವಾರ ಸಂಜೆ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ (ಒ) ಪಕ್ಷ ಮತ್ತು ನಂತರ ಜನತಾ ಪಕ್ಷದೊಂದಿಗೆ ರಾಜಕೀಯವನ್ನು ಪ್ರಾರಂಭಿಸಿದ ಭೂಷಣ್ ಅವರು, 1977 ರಿಂದ 1980 ರವರೆಗೆ ರಾಜ್ಯಸ... ದ.ಕ. ಜಿಲ್ಲಾ ಎಸ್ಪಿ ಸೋನಾವಾಣೆ ಋಷಿಕೇಷ್ ವರ್ಗಾವಣೆ: ಅಮಾಥೆ ವಿಕ್ರಂ ನೂತನ ಪೊಲೀಸ್ ವರಿಷ್ಠಾಧಿಕಾರಿ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಾಣೆ ಋಷಿಕೇಷ್ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಋಷಿಕೇಷ್ ಅವರನ್ನು ಗುಪ್ತಚರ ವಿಭಾಗದ ಎಸ್ ಪಿ ಯ... ದೇವೇಗೌಡ ಕುಟುಂಬ ಬಗ್ಗೆ ಅವಹೇಳನ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ಯುವ ಜೆಡಿಎಸ್ ಪ್ರದರ್ಶನ ಮಂಗಳೂರು(reporterkarnataka.com): ಮಾಜಿ ಪ್ರಧಾನಿ, ಜನತಾ ದಳ ಹಿರಿಯ ನಾಯಕ ಎಚ್. ಡಿ. ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ನಗರದ... ಸಿಡಿ ಪ್ರಕರಣ ಸಿಬಿಐಗೆ ವಹಿಸಿ: ರಮೇಶ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಅಥಣಿ ಶಾಸಕ ಕುಮಠಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka agnail.com ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿಬಿಐ ತನಿಖೆಗೆ ಒತ್ತಾಯಿಸಿದ ಬೆನ್ನಲ್ಲೆ ಅವರ ಬೆಂಬಲಿಗ ಶಾಸಕ ಮಹೇಶ ಕುಮಠಳ್ಳಿ ಸಿಡಿ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ... « Previous Page 1 …298 299 300 301 302 … 515 Next Page » ಜಾಹೀರಾತು