ಫಾಝೀಲ್ ಕೊಲೆ ಪ್ರಕರಣ ಮರು ತನಿಖೆಯಾಗಲಿ; ಹಿಂಸೆಗೆ ಪ್ರಚೋದಿಸುವವರ ಗಡಿಪಾರು ಮಾಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಆಗ್ರಹ ಮಂಗಳೂರು(reporterkarnataka.com) ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಯ ಪ್ರಕರಣದ ಮರು ತನಿಖೆ ಮಾಡಬೇಕು. ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡುವವರನ್ನು ಕೂಡಲೇ ಗಡೀಪಾರು ಮಾಡಬೇಕು. ಹಿಂಸೆಗೆ ಪ್ರೇರೇಪಣೆ ನೀಡುವಂತಹವರಿಗೆ ಕಾನೂನು ರೀತ್ಯ ಶಿಕ್ಷೆ ಆಗಬೇಕು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ... ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಶ್ಮಿ ಕುಂದಾಪುರ ಉಪವಿಭಾಗ ಅಧಿಕಾರಿಯಾಗಿ ವರ್ಗಾವಣೆ ಮಂಗಳೂರು(reporterlarnataka.com): ದ.ಕ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿದ್ದ ರಶ್ಮಿ ಎಸ್.ಆರ್.ಅವರು ಕುಂದಾಪುರ ಉಪವಿಭಾಗದ ಉಪವಿಭಾಗ ಅಧಿಕಾರಿಯಾಗಿ ಮುಂಬಡ್ತಿಯಾಗಿ ವರ್ಗಾವಣೆಯಾಗಿದ್ದಾರೆ. ಕೆಲ ಸಮಯದಿಂದ ಮಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾ... ಅಥಣಿಯ ಹುಲಗಬಾಳಿ ಗ್ರಾಮ: 10 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗ ಶಾಸಕ ಕುಮಠಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಇದುವರೆಗೆ ಕನಿಷ್ಠ 10 ಕೋಟಿ ರೂ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದ್ದೆನೆ. ಬರುವ ದಿನಮಾನದಲ್ಲಿ ಇನ್ನಷ್ಟು ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡು ಹುಲಗಬ... ಮಾಧ್ಯಮಗಳ ಮೇಲಿನ ಸಂಶಯ ನಿವಾರಣೆ ಅಗತ್ಯ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೆಂಗಳೂರು(reporterkarnataka.com): ಇಂದಿನ ಪರಿಸ್ಥಿತಿಯಲ್ಲಿ ಮಾಧ್ಯಮ ಕ್ಷೇತ್ರದ ಮೇಲೂ ಸಂಶಯವಿದ್ದು, ಇದನ್ನು ನಿವಾರಿಸಲು ಪತ್ರಿಕಾ ರಂಗ ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು. ಚಾಮರಾಜಪೇಟೆಯ ಸಾಹಿತ್ಯ ಪರಿಷತ್ತಿನಲ್ಲಿ ಕರ್... ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು: ಜನ, ಜಾನುವಾರು, ಜಲಚರಗಳಿಗೆ ಕಂಟಕ; ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka agnail.com ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಜಿ ಅಗ್ರಹಾರ ಸಮೀಪ ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು ಬಿಟ್ಟಿದ್ದು ಹೇಮವತಿ ನದಿ ಕಲುಷಿತವಾಗಿದ್ದು ಜನ ಜಾನುವಾರುಗಳಿಗೆ ಹಾಗೂ ಜಲಚರಗಳಿಗೆ ಮಾರಕವಾಗಿದೆ. ಅಧಿಕಾರಿ ಸಿಬ್ಬ... ಆರೋಗ್ಯ ಸಚಿವರ ಎದೆ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ದಾಖಲು; ಎಎಸ್ ಐ ದುಷ್ಕೃತ್ಯ ಹೊಸದಿಲ್ಲಿ(reporterkarnataka.com): ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಮೇಲೆ ಭಾನುವಾರ ಗುಂಡಿನ ದಾಳಿ ನಡೆಸಲಾಗಿದೆ. ಝಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಸಮೀಪ ಈ ದಾಳಿ ನಡೆದಿದೆ. ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡವ ಕಿಶೋರ... ಹೀಗೊಬ್ಬಳು.. ಬಾಲೆ ಶಬರಿ!!: ಪ್ರಧಾನಿ ಮೋದಿ ಆಗಮನಕ್ಕೆ ಕಾದು ಕೂತ 3ರ ಹರೆಯದ ಪುಟಾಣಿ!; ಪಿಎಂಗೆ ಪಾಯಸದೂಟ ತಿನ್ನಿಸುವ ಆಸೆ!! ವಿಜಯನಗರ(reportrerkarnataka.com): ಪ್ರಧಾನಿ ನರೇಂದ್ರ ಮೋದಿ ನಮ್ಮ ಮನೆಗೆ ಬಂದು ಪಾಯಸ- ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು. ಇದು ನನ್ನಾಸೆ....ಹೀಗೆಂತ ಹೇಳುತ್ತಿರುವುದು ಯಾವುದೇ ಸಚಿವ, ಶಾಸಕರು ಅಲ್ಲ, ಬದಲಿಗೆ 3ರ ಹರೆಯ ಪುಟ್ಟ ಹುಡ್ಗಿ. ವಿಜಯನಗರ ಜಿಲ್ಲೆಯ ಕೂಡ್ಲಗಿ ಪಟ್ಟಣದ ಮೂರು ವರ್ಷದ ಬಾಲ... ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ನಲ್ಲಿ ಭಾರತದ 85 ಕಲಾವಿದರು ಜಾಂಕೃತಿ ಪ್ರಶಸ್ತಿ ಸ್ವೀಕಾರ ಬೆಂಗಳೂರು(reporterkarnataka.com): ವರ್ಲ್ಡ್ ಫೋರಮ್ ಫಾರ್ ಆರ್ಟ್ ಅಂಡ್ ಕಲ್ಚರ್ (WFAC ) ಸ್ಥಾಪಿಸಿರುವ ಜಾಂಕೃತಿ ಪ್ರಶಸ್ತಿಗಳನ್ನು ಅಖಿಲ ಭಾರತದ ಜಾಂಕೃತಿಯ ನೃತ್ಯ (ನೃತ್ಯ), ವಾದ್ಯಸಂಗೀತ (ವಾದನ), ಮತ್ತು ಗಾಯನ ಸಂಗೀತದ (ಗಯಾನ್) ಪ್ರತಿ ವಿಭಾಗದ ವಿಜೇತರಿಗೆ ಶನಿವಾರ ನೀಡಲಾಯಿತು. ಈ ಒಂದು ಆನ್ಲ... ಕರ್ನಾಟಕವನ್ನು ಎಟಿಎಂ ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ: ಬಂಟ್ವಾಳ ಗ್ರಾಮ ವಿಕಾಸ ಯಾತ್ರೆ ಸಮಾರೋಪದಲ್ಲಿ ಅಣ್ಣಾಮಲೈ ಆರೋಪ ಬಂಟ್ವಾಳ(reporterkarnataka.com): ಕರ್ನಾಟಕಕ್ಕೆ ಬಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಂದು ಪ್ರತಿ ಮನೆಯ ಮಹಿಳೆಗೆ 2000 ಸಾವಿರ ಕೊಡುತ್ತೇವೆ ಅಂತ ಹೇಳಿದ್ದಾರೆ. ಕರ್ನಾಟಕದ ಮತದಾರರು ಈ ಸುಳ್ಳು ಭರವಸೆ ನಂಬ ಬಾರದು. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಕರ್ನಾಟಕವನ್ನು ಎಟಿಎಂ ಆಗ... ಲ್ಯಾಕ್ಮಿ ಸಂಸ್ಥೆಯಿಂದ “ದಿ ಶೋಕೇಸ್” ವಿದ್ಯಾರ್ಥಿಗಳಿಗೆ ಸೌಂದರ್ಯ ಮತ್ತು ಮೇಕಪ್ ವಿನ್ಯಾಸಗಳ ಸ್ಪರ್ಧೆ *ಅಂತಿಮ-ಸ್ಪರ್ಧಿಗಳು ವಿನ್ಯಾಸಕ ಸಮಂತ್ ಚೌಹಾನ್ ರೊಂದಿಗೆ ಸಹನಿರ್ಣಯ ಮಾಡಿದ್ದಾರೆ. *ವಿಜೇತರುಗಳು ಫರಾಹ್ ಖಾನ್ ಅವರ ಮುಂದಿನ ಪ್ರಮುಖ ಯೋಜನೆಯಲ್ಲಿ ಕಾರ್ಯಾವಕಾಶ ಪಡೆಯಲು ಅವಕಾಶ ಪಣಜಿ(reporterkarnataka.com): ಆಪ್ಟೆಕ್ ನಿರ್ವಹಣಾ ಲ್ಯಾಕ್ಮಿ ಸಂಸ್ಥೆಯು "ದಿ ಶೋಕೇಸ್" ಶೀರ್ಷಿಕೆಯ ವಸ್ತ್ರ ವಿನ... « Previous Page 1 …299 300 301 302 303 … 515 Next Page » ಜಾಹೀರಾತು