ಹೀಗೊಂದು ಹಾವಿನ ದ್ವೇಷ: 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಕಚ್ಚಿದ ವಿಷ ಸರ್ಪ; 5 ಮಂದಿ ಸಾವು ತುಮಕೂರು(reporterkarnataka.com): ಇದು ವಿಚಿತ್ರವಾದರೂ ಸತ್ಯ. ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದು,ಇದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇದೆಲ್ಲ ನಡೆದಿರುವುದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ. ಕುಟುಂಬಸ್ಥರು ಇದೀಗ ತಮ್ಮ ಹೊಲಗ... ಟ್ಯಾಕ್ಸಿ ಚಾಲಕನ ಕೊಲೆ ಯತ್ನ ಪ್ರಕರಣ; ಬಾಡಿಗೆ ಪ್ರಯಾಣಕ್ಕೆ ಮುನ್ನ ಎಚ್ಚರ ಅಗತ್ಯ: ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ... ಮಂಗಳೂರು(reporterkarnataka.com): ಬಾಡಿಗೆಗೆ ಟ್ಯಾಕ್ಸಿ ನಿಗದಿ ಮಾಡಿ ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ ಹಾಗೂ ಹಲ್ಲೆ ಮಾಡುವ ದುಷ್ಕೃತ್ಯಗಳು ಕರಾವಳಿಯಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿ... ಈಶ್ವರಪ್ಪಗೆ ಮತ್ತೆ ಸಂಕಷ್ಟ?: ಸಂತೋಷ್ ಸಾವಿನ ಪ್ರಕರಣದ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ತಕರಾರು ಅರ್ಜಿ ಬೆಂಗಳೂರು(reporterkarnataka.com): ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.... ತಿಹಾರ್ ಜೈಲಿನಿಂದ ವಂಚನೆ ಪ್ರಕರಣದ ಆರೋಪಿ ಸುಕೇಶ್ ದಂಪತಿ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಆದೇಶ ಹೊಸದಿಲ್ಲಿ (reporterkarnataka.com):ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತು ಆತನ ಪತ್ನಿಯನ್ನು ತಿಹಾರ್ ಕಾರಾಗೃಹದಿಂದ ನಗರದ ಮಂಡೋಲಿ ಕಾರಾಗೃಹಕ್ಕೆ ಒಂದು ವಾರದಲ್ಲಿ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ನಮಗೆ ಜೀವ ಬೆದರಿಕೆ ಇ... ನಿಷೇಧಾಜ್ಞೆ ಜಾರಿ: ಮಡಿಕೇರಿ ಚಲೋ ಮುಂದೂಡಿಕೆ; ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ರು ಗೊತ್ತೇ? ಬೆಂಗಳೂರು(reporterkarnataka.com): ಮಡಿಕೇರಿಯಲ್ಲಿ 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆ ವಿಧಿಸಿರುವ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ಕಾಂಗ್ರೆಸ್ ಆಯೋಜಿಸಿದ ಮಡಿಕೇರಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಹೋರಾಟದ ನಿಧಾ೯ರವನ್ನು ಪ್ರಕಟಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.... ವಿಡಿಯೋ ಕಾಲ್ ಮಾಡಿ ಬೆತ್ತಲಾದ ಯುವತಿ: ಹಣ ನೀಡುವಂತೆ ಹುಣಸೂರು ಯುವಕನ ಬ್ಲ್ಯಾಕ್ ಮೇಲ್ ಮೈಸೂರು(reporterkarnataka.com): ಯುವತಿಯೊಬ್ಬಳು ಬೆತ್ತಲೆಯಾಗಿ ಹುಣಸೂರಿನ ಯುವಕನೊಬ್ಬನಿಗೆ ವೀಡಿಯೊ ಕಾಲ್ ಮಾಡಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ನಡೆದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ವಾಸುಗೆ ಹಣ ನೀಡುವಂತೆ ಯುವತಿ ಬ್ಲಾಕ್ ಮೇಲ್ ಮಾಡಿದ್ದಾಳೆ. ವಿಡಿಯೋ ಕಾಲ್ ಗೆ ಮೊದಲು ... ಸಿಲಿಕಾನ್ ಸಿಟಿಯಲ್ಲಿ ಶಾಕಿಂಗ್ ನ್ಯೂಸ್: 11ರ ಬಾಲಕಿಗೆ ಚೂರಿ ಇರಿದು ಕೊಂದ ಪಾತಕಿ ತಾನೂ ಸಾವಿಗೆ ಶರಣು ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ 11ರ ಹರೆಯದ ಬಾಲಕಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ತಾನೂ ಇರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾದನಾಯಕನಹಳ್ಳಿಯ ಕ್ವಾರ್ಟರ್ಸ್ ಆವರ... ಜೈಪುರದ ಕ್ಯಾಸಿನೋ ಪಾರ್ಟಿಯಲ್ಲಿ ಕರ್ನಾಟಕದ ಪ್ರಮುಖ ಕುಳಗಳು: ಅಧಿಕಾರಿಗಳ ಮೋಜು-ಮಸ್ತಿ ಕಂಡು ದಂಗಾದ ಪೊಲೀಸರು ಜೈಪುರ(reporterkarnataka.com): ಕ್ಯಾಸಿನೊ ಮದ್ಯದ ಡ್ಯಾನ್ಸ್ ಪಾರ್ಟಿಯಲ್ಲಿ ಕರ್ನಾಟಕದ ಕೆಲ ದೊಡ್ಡ ದೊಡ್ಡ ಹುದ್ದೆಯಲ್ಲಿನ ಅಧಿಕಾರಿಗಳು ಸೇರಿದಂತೆ 84 ಮಂದಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಜೈಸಿಂಗ್ಪುರ ಖೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್ ಹೌಸ್ನಲ್ಲಿ ಪಾರ್ಟಿ ನಡೆಯುತ್ತಿರುವ ವೇ... ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನಂಗೆ ಗೊತ್ತಿಲ್ಲ: ಜೀವಿಜಯ ಮಡಿಕೇರಿ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಬೆಂಬಲಿಗ ಎಂದು ಹೇಳುವ ಮೂಲಕ ಸಂಪತ್ ನಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಸಂಪತ್ ಕಾಂಗ್ರೆಸ್ ಕಾಯ೯ಕತ೯ ಎಂದು ಬಿಜೆಪ... ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ; ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮಲೆನಾಡು ಭಾಗ ಮೂಡಿಗೆರೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನಿರಂತರ ಹುಲಿ ದಾಳಿ ಮುಂದುವರಿದಿದ್ದು, ಎಸ್ಟೇಟ್ ನ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ನಡೆದಿದೆ. ಮೂಡಿಗ... « Previous Page 1 …299 300 301 302 303 … 464 Next Page » ಜಾಹೀರಾತು