ಸುರತ್ಕಲ್ ಟೋಲ್ ವಿರುದ್ಧ ಅನಿರ್ದಿಷ್ಟ ಹಗಲು ರಾತ್ರಿ ಧರಣಿ 5ನೇ ದಿನಕ್ಕೆ: ಭಾರಿ ಜನ ಬೆಂಬಲ ಸುರತ್ಕಲ್ (reporterkarnataka.com): ಅಕ್ರಮ ಟೋಲ್ ಸುಲಿಗೆಯ ವಿರುದ್ದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿಯ 5ನೇ ದಿನ ಜನ ಸಾಗರಕ್ಕೆ ಸಾಕ್ಷಿಯಾಯಿತು. ರಾತ್ರಿ ಗಂಟೆ 8 ದಾಟಿದ ಸಂದರ್ಭದಲ್ಲೂ ನೂರಾರು ಜನ ಧರಣಿ ವೇದಿಕೆಗೆ ಆಗಮಿಸುವ ಮೂಲಕ ಟೋಲ್ ಹೋರಾಟ ತುಳುನಾಡಿನ ಸಮಸ್ತ... ರಂಗ ಮಂದಿರ, ಕನ್ನಡಿಗರಿಗೆ ಉದ್ಯೋಗ: ದ.ಕ. ಜಿಲ್ಲೆ 67ನೇ ರಾಜ್ಯೋತ್ಸವದಲ್ಲಿ ಸಚಿವ ಸುನಿಲ್ ಕುಮಾರ್ ಭರವಸೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಜಿಲ್ಲಾಡಳಿತದ ವತಿಯಿಂದ ಇಲ್ಲಿನ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಧ್ವಜಾರೋಹಣ ನೆರವೇರ... ಮಂಗಳೂರು ವಿಮಾನ ನಿಲ್ದಾಣ ಸಂಪರ್ಕಿಸುವ ‘ಕನ್ನಡ ತೇರು’ ಬಸ್ ಗಳಿಗೆ ಚಾಲನೆ ಮಂಗಳೂರು(reporterkarnataka.com): ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥ... ಸ್ಮಾರ್ಟ್ ಸಿಟಿ ಮಂಗಳೂರು: ತ್ಯಾಜ್ಯ ವಿಲೇವಾರಿಯಲ್ಲೂ ಆಗಲಿ ವೆರಿ ಸ್ಮಾರ್ಟ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿಯ ರೆಸಿಗೆ ನಿಂತಿರುವ ಮಂಗಳೂರು ನಗರದ ಅಲ್ಲಲ್ಲಿ ಕಸದ ರಾಶಿಗಳು ಕಂಡು ಬರುತ್ತಿದ್ದು, ಕಡಲ ನಗರಿಗೆ ಇದು ಕಪ್ಪುಚುಕ್ಕೆ ಯಾಗಿ ಪರಿಣಮಿಸಿದೆ. ಸಾರ್ವಜನಿಕರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ... ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ 17 , ಕಾಂಗ್ರೆಸ್ 10, ಪಕ್ಷೇತರ 5 , ಎಐಎಂಎಂ 2; ಗದ್ದುಗೆ ಯಾರಿಗೆ? ವಿಜಯಪುರ(reporter Karnataka.com):ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 17 , ಕಾಂಗ್ರೆಸ್ 10, ಪಕ್ಷೇತರ 5 , ಎಐಎಂಎಂ 2, ಜೆಡಿಎಸ್ 1 ಸ್ಥಾನ ಪಡೆದಿದೆ. ಯಾವ ಪಕ್ಷ ಆಡಳಿತ ಚುಕ್ಕಾಣಿ ಹಿಡಿಯುತ್ತದೆ ಎಂಬ ಕುತ... ಗುಜರಾತ್: ತೂಗು ಸೇತುವೆ ಕುಸಿತ; 100ಕ್ಕೂ ಹೆಚ್ಚು ಮಂದಿ ಸಾವು; ಮುಂದುವರಿದ ಕಾರ್ಯಾಚರಣೆ ಅಹ್ಮದಾಬಾದ್(reporterkarnataka.com):ಗುಜರಾತ್ನ ಮೊರ್ಬಿಯಲ್ಲಿ ತೂಗು ಸೇತುವೆವೊಂದು ಕುಸಿದು ಬಿದ್ದು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಬ್ರಿಟೀಷರ ಕಾಲದಲ್ಲಿ ಕಟ್ಟಿದ ಈ ಸೇತುವೆಯು ಸುಮಾರು ಒಂದು ಶತಮಾನದಷ್ಟು ಹಳೆಯದಾಗಿದೆ. ... ಗುಜರಾತ್: ಬ್ರಿಟಿಷರ ಕಾಲದ ತೂಗು ಸೇತುವೆ ಕುಸಿತ; 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಅಹ್ಮದಾಬಾದ್(reporterkarnataka.com):ಗುಜರಾತ್ನ ಮೊರ್ಬಿಯಲ್ಲಿ ತೂಗು ಸೇತುವೆವೊಂದು ಕುಸಿದು ಬಿದ್ದು 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಸೇತುವೆಯು ಸುಮಾರು ಒಂದು ಶತಮಾನದಷ್ಟು ಹಳೆಯದಾಗಿದೆ ಮತ್ತು ನವೀಕರಣದ ನಂತರ ಇತ್ತೀಚೆಗೆ ಮತ್ತೆ ತೆರೆಯಲಾಯಿತು. ಗಾಯಾಳುಗಳಿಗೆ ನೆರವ... ಜೀವನದಲ್ಲಿ ಜಿಗುಪ್ಸೆ: ಸಿದ್ದಾಪುರ ಮಾರುಕಟ್ಟೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಸಿದ್ದಾಪುರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರ ಮಾರುಕಟ್ಟೆ ಕಟ್ಟಡದ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಮಾರುಕಟ್ಟೆಯಲ್ಲಿ ಇಂದು ಬೆಳಿಗ್ಗೆ 6ಗಂಟೆಗೆ ಬೆಳಕಿಗೆ ಬಂದಿದೆ. ಮೃತರನ್ನ... ಚಿಕ್ಕಮಗಳೂರು: ಒಂದೆಡೆ ಕಾಫಿನಾಡ ಚಂದು ಮತ್ತೊಂದೆಡೆ ಸಿ.ಟಿ. ರವಿ ಡ್ಯಾನ್ಸ್ !! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರು ರಾಜಕಾರಣಿ ಸಿ.ಟಿ. ರವಿ ಮತ್ತು ಯೂಟ್ಯೂಬರ್ ಕಾಫಿನಾಡು ಚಂದು ಅವರ ಜುಗಲ್ ಬಂಧಿಗೆ ಸಾಕ್ಷಿಯಾಯಿತು. ಕೋಟಿಕಂಠ ಗಾಯನದಲ್ಲಿ ಇವರಿಬ್ಬರು ಕುಣಿದು ಕುಪ್ಪಳಿಸಿದರು. ಮಾಜಿ ಸಚಿವ ಸಿ.ಟಿ.ರವಿ ಎದುರ... ತೊಕ್ಕೊಟ್ಟು ಬಳಿ ಎನ್ ಎಚ್ ಅತಿಕ್ರಮಣ: ವ್ಯಸನಿಗಳ ಜತೆ ಹೆದ್ದಾರಿಯನ್ನೇ ನುಂಗಿದ ಬಾರ್ ಆ್ಯಂಡ್ ರೆಸ್ಟೋರೆಂಟ್ !! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಭೂ ಅತಿಕ್ರಮಣ ಸುದ್ದಿಯನ್ನು ನಾವು ಆಗಾಗ ಕೇಳುತ್ತಲೇ ಇರುತ್ತೇವೆ. ನದಿ, ತೋಡು, ಹಳ್ಳ, ದಿಣ್ಣ, ಎಲ್ಲೆಂದರಲ್ಲಿ ಅತಿಕ್ರಮಣ ಅವ್ಯಾಹತವಾಗಿ ನಡೆಯುತ್ತಲೇ ಇರುತ್ತದೆ. ಇಂತಹ ಅತಿಕ್ರಮಣದ ಸಾಲಿಗೆ ಹೊಸ ಸೇರ್ಪಡೆಯಾಗಿದೆ. ಅದೇನೆಂದರೆ ರಾ... « Previous Page 1 …301 302 303 304 305 … 489 Next Page » ಜಾಹೀರಾತು