ಪ್ರತಿಭಾ ಕುಳಾಯಿ ಅವಮಾನ ಪ್ರಕರಣ; ಆರೋಪಿ ಬಂಧನಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ: ಮಮತಾ ಗಟ್ಟಿ ಎಚ್ಚರಿಕೆ ಮಂಗಳೂರು(reporterkarnataka.com): ಟೋಲ್ ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಕಾರಿಯಾಗಿ ಬರೆದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿ ಎಚ್... ಅಥಣಿ: ಕೃಷ್ಣಾ ನದಿಯಲ್ಲಿ ಸ್ನಾನಕ್ಕಿಳಿದ ಬಾಲಕ ನೀರುಪಾಲು; ನುರಿತ ಈಜುಗಾರರಿಂದ ಶೋಧ ಕಾರ್ಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಬೀರೇಶ್ವರ ಜಾತ್ರಾ ಮಹೋತ್ಸವದ ಆಗಮಿಸಿದ 16 ವರ್ಷದ ಬಾಲಕ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ಹೋದಾಗ ನಾಪತ್ತೆಯಾಗಿದ್ದಾನೆ. ಬಾಲಕನನ್ನು ಅಥಣಿ ತಾಲೂಕಿನ ಶಿನಾಳ ಗ್ರಾಮದ ಸ... ಮೂಡಿಗೆರೆ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ: ನಯನಾ ಮೋಟಮ್ಮ ಅಭ್ಯರ್ಥಿತನ ವಿರುದ್ಧ ಅಪಸ್ವರ; ವೀಡಿಯೊ ವೈರಲ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿ ಹಲವಾರು ಅಭ್ಯರ್ಥಿಗಳು ಕ್ಷೇತ್ರದಾದ್ಯಂತ ಬಿರುಸಿನ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ಸಹ ಪ್ರಬಲ ಟಿಕೆಟ್ ಆ... ಸಚಿವರ ಹೇಳಿಕೆ ವಂಚನೆಯ ಹೊಸ ವರಸೆ: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮಂಗಳೂರು(reporterkarnataka.com); ಸಂಸದ ನಳಿನ್ ಕುಮಾರ್ 20 ದಿನಗಳ ಕಾಲಾವಧಿ ನೀಡುವಂತೆ ಜನತೆಯ ಮುಂದೆ ಕೈ ಮುಗಿದಿದ್ದರೆ, ವಾರದ ತರುವಾಯ ಈಗ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಟೋಲ್ ತೆರವು ನವಂಬರ್ ಅಂತ್ಯಕ್ಕೆ ಎಂಬ ಹೊಸ ಹೇಳಿಕೆಯ ಮೂಲಕ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನತೆಗೆ ಮತ್ತೊಂದು ಆಘಾತ ನ... ಸಮಸ್ಯೆ ಹೇಳಲು ಹೋದ ಮಹಿಳೆಯ ಕೆನ್ನೆಗೆ ಬಾರಿಸಿದ ವಸತಿ ಸಚಿವ ಸೋಮಣ್ಣ: ವೀಡಿಯೊ ವೈರಲ್ ಚಾಮರಾಜನಗರ(reporterkarnataka.com): ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರ ಕೆನ್ನೆಗೆ ವಸತಿ ಮತ್ತು ಮೂಲ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೊಡೆದ ಘಟನೆ ನಡೆದಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ. ಗುಂಡ್ಲುಪೇಟೆ ತಾಲೂಕಿನ ಹಂಗಳದಲ್ಲಿ ನಡೆದ ಹಕ್ಕುಪತ್ರ ವಿತರಣೆ ಸಮಾರಂ... ಖರ್ಗೆ ಎಐಸಿಸಿ ಅಧ್ಯಕ್ಷರಾದರೂ ಆಡಳಿತ ಗಾಂಧಿ ಕುಟುಂಬದಿಂದಲೇ: ಸಚಿವ ಸುನಿಲ್ ಕುಮಾರ್ ಉಡುಪಿ(reporterkarnataka.com): ಕಾಂಗ್ರೆಸ್ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ತಡವಾಗಿ ಎಚ್ಚೆತ್ತುಕೊಂಡಿದ್ದು, ಗಾಂಧಿ ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರುವುದಕ್ಕೆ ಆಗಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿದ್ದರೂ, ಪಕ್ಷದ ಆಡಳಿತ ಮತ್ತು ನಿರ್ವಹಣೆ ಗಾಂಧಿ ಕುಟುಂಬದಿಂದಲೇ ನಡೆಯು... ನವೆಂಬರ್ ತಿಂಗಳಾಂತ್ಯಕ್ಕೆ ಸುರತ್ಕಲ್ ಟೋಲ್ಗೇಟ್ ತೆರವು: ಉಡುಪಿಯಲ್ಲಿ ಸಚಿವ ಸುನಿಲ್ ಕುಮಾರ್ ಉಡುಪಿ(reporterkarnataka.com): ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ಟೋಲ್ ಗೇಟ್ ತೆರವು ಕಾರ್ಯ ಅಂತಿಮ ಹಂತದಲ್ಲಿದ್ದು, ನವೆಂಬರ್ ತಿಂಗಳಾಂತ್ಯಕ್ಕೆ ಟೋಲ್ಗೇಟ್ ತೆರವು ಮಾಡಲಾಗುವುದು.ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್... ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವರ್ಗಾವಣೆ; ಜಿಪಂ ಸಿಇಒ ಡಾ. ಕುಮಾರ್ ಪ್ರಭಾರ ಮಂಗಳೂರು(reporter Karnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ. ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ದ.ಕ. ಜಿಲ್ಲಾ ಪಂಚಾಯತ್ ಸಿಇಓ ಡಾ.ಕುಮಾರ್ ಅವರಿಗೆ ದ.ಕ ಜಿಲ್ಲಾಧಿಕಾರಿಯಾಗಿ ಚಾರ್ಜ್ ನೀಡಲಾಗಿದೆ. ಸುಮಾರು ಎರಡು ವರ್ಷಗಳಿಂದ ಡಾ.ರಾ... ರೀಲ್ ಅಲ್ಲ ರಿಯಲ್ ನಾಗವಲ್ಲಿ ನಾನು; ಅಶ್ಲೀಲವಾಗಿ ಟ್ರೋಲ್ ಮಾಡಿದವನ ಕ್ಷಮೆ ಕೇಳುವಂತೆ ಮಾಡುವೆ: ಪ್ರತಿಭಾ ಕುಳಾಯಿ ಮಂಗಳೂರು(reporterkarnataka.com):ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಮತ್ತೆ ಸುದ್ದಿಯಲ್ಲಿದ್ದಾರೆ. ಸುರತ್ಕಲ್ ಟೋಲ್ ಗೇಟ್ ಪ್ರತಿಭಟನೆಯ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ ಪ್ರತಿಭಾ ಕುಳಾಯಿ ಅವರು ತನ್ನನ್ನು ಟ್ರೋಲ್ ಮಾಡಿದ ಕುರಿತು ಗರಂ ಆಗಿದ್ದಾರೆ.ತನ್ನನ್ನು ನಾ... ಕಾರ್ಕಳ: ಕೇರಳ ಮೂಲದ ವ್ಯಕ್ತಿಯ ಸುಟ್ಟ ಶವ ಪತ್ತೆ: ಕೊಲೆ ಶಂಕೆ; ಕೆಲಸಗಾರ ನಾಟ್ ರಿಚಬಲ್ ಕಾರ್ಕಳ(reporterkarnataka.com): ಸಾಣೂರು ಶುಂಠಿಗುಡ್ಡೆ ಎಂಬಲ್ಲಿ ವ್ಯಕ್ತಿ ಯೊಬ್ಬರ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಗೋಪಿ (60) ಕೇರಳ ಮೂಲದವರು ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕೊಲೆಗೈದು ಸುಡಲಾಗಿದೆ ಎಂದು ಸಂಶಯ ವ್ಯಕ್ತವಾಗಿದೆ. ಕಾರ್ಕಳದ ವಿವೇಕಾನಂದ ಶೆಣೈ ಎಂಬುವವರು ಸಾಣೂರ... « Previous Page 1 …303 304 305 306 307 … 489 Next Page » ಜಾಹೀರಾತು