ಕರ್ನಾಟಕದ ರಾಗಿ- ಜೋಳವನ್ನು ಡಬಲ್ ಇಂಜಿನ್ ಸರಕಾರ ವಿಶ್ವಮಟ್ಟಕ್ಕೆ ಒಯ್ಯಲಿದೆ: ಯಾದಗಿರಿಯಲ್ಲಿ ಪ್ರಧಾನಿ ಮೋದಿ ಯಾದಗಿರಿ(reporterkarnataka.com): ಭಾರತದ ಆಗ್ರಹಕ್ಕೆ ಮಣಿದು ವಿಶ್ವಸಂಸ್ಥೆಯು ಈ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿದೆ. ಕರ್ನಾಟಕದ ರಾಗಿ ಮತ್ತು ಜೋಳ ಬಳಹ ಪ್ರಸಿದ್ಧಿ ಪಡೆದಿದೆ. ಇದನ್ನು ವಿಶ್ವಮಟ್ಟದಲ್ಲಿ ಪ್ರಚಾರ ಮಾಡಲು ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನ... ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ನ ಎಮರ್ಜೆನ್ಸಿ ಡೋರ್ ಓಪನ್ ಮಾಡಿಲ್ಲ: ಅಣ್ಣಾಮಲೈ ಸಮರ್ಥನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅದು ಎಟಿಆರ್ ಫ್ಲೈಟ್. ಎಮರ್ಜೆನ್ಸಿ ಡೋರ್ ಎದುರು ಇರುತ್ತದೆ. ಸಂಸದ ತೇಜಸ್ವಿ ಸೂರ್ಯ ಅವರು ಎಮರ್ಜೆನ್ಸಿ ಡೋರ್ ಸಮೀಪದ ಸೀಟಿನಲ್ಲಿ ಕೂತಿದ್ದರು. ಅವರು ಬಾಗಿಲ ಬಳಿ ಕೈ ಇಟ್ಟಿದ್ದಾರೆಯೇ ಹೊರತು ಫ್ಲೈಟ್ ಡೋರ್ ಓಪನ್ ಮಾಡಿಲ್... ವೇದವ್ಯಾಸ ಕಾಮತರು ತಂದಿರುವ ಅನುದಾನದ ದಾಖಲೆ ನೀಡಲಿ: ಮಾಜಿ ಶಾಸಕ ಲೋಬೊ ಸವಾಲು ಮಂಗಳೂರು(reporterkarnataka.com): ಮಂಗಳೂರಿನ ಅಭಿವೃದ್ಧಿಗೆ 4750 ಕೋಟಿ ರೂ. ಮಂಜೂರು ಮಾಡಿಸಿದ್ದೇನೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿಕೊಂಡಿದ್ದಾರೆ. ಅವರು ಅನುದಾನ ತಂದಿರುವ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಸವಾಲು ಹಾಕಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯ... 2023ರ ಮೊದಲ ಬಿಜೆಪಿ ಗೆಲುವಿನ ಫಲಿತಾಂಶ ನಾಗಮಂಗಲ ವಿಧಾನಸಭಾ ಕ್ಷೇತ್ರ ನೀಡುತ್ತದೆ : ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ. ಮಂಡ್ಯ(reporterkarnataka.com): ನಾಗಮಂಗಲ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಿಜೆಪಿ ಫಲಿತಾಂಶ ನೀಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದರು. ಅವರು ನಾಗಮಂಗಲದಲ್ಲಿ ಏರ್ಪಡಿಸಿದ್ದ ವಿಧಾನಸಭಾ ಕ್ಷೇತ್ರ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾ... ಕಾಫಿನಾಡಿನಲ್ಲಿ ಬೆಟ್ಟದ ನೆಲ್ಲಿಕಾಯಿಗೆ ಮಾರು ಹೋದ ಮುಖ್ಯಮಂತ್ರಿ!: ಆಮ್ಲ ತಿಂದು ಬಾಯಿ ಚಪ್ಪರಿಸಿದ ಬೊಮ್ಮಾಯಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಲ್ಲಿಕಾಯಿ ಸವಿದು ಬಾಯಿ ಚಪ್ಪರಿಸಿದ ಘಟನೆ ಕಾಫಿನಾಡಿನಲ್ಲಿ ಬುಧವಾರ ನಡೆಯಿತು. ಮುಖ್ಯಮಂತ್ರಿ ಅವರು ಸವಿದದ್ದು ಅಂತಿಂಥ ನೆಲ್ಲಿಕಾಯಿ ಅಲ್ಲ, ಬೆಟ್ಟದ ಅಪ್ಪಟ ನೆಲ್ಲಿಕಾಯಿ. ... ಕಾಂಗ್ರೆಸ್ ನಾಯಕ ಹರಿಪ್ರಸಾದ್ ಯಾಕೆ ಹಂಗೆ ಹೇಳಿದ್ರು ಗೊತ್ತಿಲ್ಲ, ಅವರು ಸ್ವಲ್ಪ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ: ಮುಖ್ಯಮಂತ್ರಿ ಬೊಮ್ಮಾಯಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.comm ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಏಕೆ ಹಾಗೇ ಹೇಳಿದ್ರೋ ಗೊತ್ತಿಲ್ಲ, ಸ್ವಲ್ಪ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ಅವರಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ಈ 17 ಜನ ಏನು ಮಾಡಿದ್ರು ಅದನ್ನೇ ಅವರ ನಾಯಕರು ಮಾಡಿದ್... ಕಾಫಿನಾಡಿಗೆ ಇಂದು ಮುಖ್ಯಮಂತ್ರಿ ಬೊಮ್ಮಾಯಿ: ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಸಿಎಂ ಚಾಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಫಿನಾಡು ಚಿಕ್ಕಮಗಳೂರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸುವ ಸಿಎಂ ನ... ಪುತ್ತೂರು: ತಾಯಿ ತೋಟದ ಕೆಲಸದಲ್ಲಿದ್ದಾಗ ಚೂರಿ ಇರಿದು ಯುವತಿಯ ಭೀಕರ ಕೊಲೆ ಪುತ್ತೂರು(reporterkarnataka.com): ಇಲ್ಲಿನ ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಭಯಾನಕ ಘಟನೆ ನಡೆದಿದೆ. ಮೃತಳನ್ನು ಇಲ್ಲಿನ ನಿವಾಸಿ ಗಿರಿಜಾ ಎಂಬುವರ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಜಯಶ್ರೀ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಕ... ‘ ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸಿದ ಕಾಫಿನಾಡಿನ ಪ್ರತಿಭೆ ಸುಷ್ಮಾ ಎಸ್.ಶೆಟ್ಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನ ಅಪ್ಪಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ 'ಮಿಸ್ ಮಂಗಳೂರು' ಕಿರೀಟ ಮುಡಿಗೇರಿಕೊಂಡಿದ್ದಾರೆ. ಮೂಡಿಗೆರೆಯ ಸಂತ ಮಾರ್ಥಾಸ್ ಶಾಲೆಯಲ್ಲಿ ಪ್ರೌಢಶಾಲೆ ವ್ಯಾಸಂಗ ಮುಗಿಸಿದ ಸುಷ್ಮಾ ಹಲವು ಕನಸುಗಳನ್ನು... ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷೆಗೊಳಗಾಗುವ ಪರಿಸ್ಥಿತಿ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ: ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಳೂರು(reporterkarnataka.com): ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭಾವುಕರಾಗಿ ಹೇಳಿದರು. ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ, ವಾರ್ಷಿಕ ಕ್ರೀಡಾಕೂಟದ ಸ... « Previous Page 1 …303 304 305 306 307 … 515 Next Page » ಜಾಹೀರಾತು