ಪಾಲಿಕೆ ಆಡಳಿತ ನಿರ್ಲಕ್ಷ್ಯ; ಬಜಾಲ್ ಚರ್ಚ್ ಮುಂಭಾಗದಲ್ಲಿ ತ್ಯಾಜ್ಯ ನೀರು ಕಕ್ಕುವ ಮ್ಯಾನ್ ಹೋಲ್ !!; ದುರ್ವಾಸನೆಯೊಂದಿಗೆ ಸ್ಥಳೀಯರ ಬದುಕು! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನೆಗಡಿಯಾದಾಗ ಮೂಗು ಸೋರುವುದು ಸಾಮಾನ್ಯ. ನಮ್ಮ ಮಹಾನಗರಪಾಲಿಕೆಗೂ ಇದೇ ಸಮಸ್ಯೆ. ಪಾಲಿಕೆಯ 60 ವಾರ್ಡ್ ಗಳ ಪೈಕಿ ಎಲ್ಲದರೂ ಒಂದು ಕಡೆ ಮ್ಯಾನ್ ಹೋಲ್ ಸೋರುತ್ತಲೇ ಇರುತ್ತದೆ. ನಗರದ ಹೃದಯಭಾಗವಾದ ಅಂಬೇಡ್ಕರ್ ಸರ್ಕಲ್ ಬಳಿಯೇ ತಿಂಗಳಿಗೆ ... ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್ ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆ... ಕಾಗದ ಕೊರತೆಯಿಂದ ಪಠ್ಯಪುಸ್ತಕ ಮುದ್ರಣ ಸ್ಥಗಿತ ? ಶಾಲೆ ಶುರುವಾದ್ರೂ ಪಠ್ಯ ಪುಸ್ತಕ ಬೇಗ ಸಿಗೋದು ಡೌಟು ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಶಾಲೆಗಳು ಸಕಾಲದಲ್ಲಿ ಆರಂಭವಾದರೂ ಪಠ್ಯ ಪುಸ್ತಕ ಸಮಯಕ್ಕೆ ಸರಿಯಾಗಿ ಸಿಗುವ ಸಾಧ್ಯತೆ ತೀರಾ ಕಡಿಮೆಯಾಗಿದೆ. ರಾಜ್ಯದಲ್ಲಿ ಮೇ 16ರಿಂದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡರೂ ಪ್ರತಿ ವರ್ಷದಂತೆ ಈ ವರ್ಷವೂ ಮ... ಪಿಎಸ್ಐ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಬೆಂಗಳೂರು(reporterkarnataka.com): ಪಿಎಸ್ಐ ನೇಮಕಾತಿ ಅಕ್ರಮದ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಜಾರಿಗೊಳಿಸಿದೆ. ಪ್ರಿಯಾಂಕ ಖರ್ಗೆ ಅವರಿಗೆ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎರಡು ಬಾರಿ ಸಿಐಡ... ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ನೇಣಿಗೆ ಶರಣು; ಪ್ರೀತಿಸಲು ಒತ್ತಾಯಿಸುತ್ತಿದ್ದ ಯುವಕನ ವಿರುದ್ಧ ಕೇಸು ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು... ಮೂಡಿಗೆರೆ: ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ; ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನೀಡುವಳೆ ಎಂಬಲ್ಲಿ ಗುರುವಾರ ಬೆಳಗ್ಗೆ ಚಲಿಸುತ್ತಿದ್ದ ಕಾರೊಂದರ ಮೇಲೆ ಬೃಹದಾಕಾರದ ಮರವೊಂದು ಬಿದ್ದು ಸ್ವಲ್ಪದರಲ್ಲೇ ಕಾರಲ್ಲಿದ್ದವರು ಪಾರಾದ ಘಟನೆ ನಡೆದಿದೆ. ... ಡೊಂಗರಕೇರಿ ವಾರ್ಡ್: ಫುಟ್ ಪಾತ್ ಗೆ ಬಂತು ವೈದ್ಯರ ಹೂ ಕುಂಡ!: ಪಾಲಿಕೆ ಕಮಿಷನರ್ ಆದೇಶಕ್ಕೆ ಕ್ಯಾರೇ ಎನ್ನದ ಟಿಪಿಒ!! ಮಂಗಳೂರು(reporterkarnataka.com): ಬಡವರು ಹೊಟ್ಟೆಪಾಡಿಗೆ ಫುಟ್ ಪಾತ್ ನಲ್ಲಿ ತರಕಾರಿ ಇಟ್ಟು ಮಾರಿದ್ರೆ ಅಟ್ಟಾಡಿಸಿ ಓಡಿಸ್ತಾರೆ. ಆದರೆ ಉಳ್ಳವರು ಫುಟ್ ಪಾತ್ ಗೆ ಬೇಲಿ ಹಾಕಿದ್ರೂ ನಮ್ಮ ಸ್ಥಳೀಯಾಡಳಿತ ಸುಮ್ಮನಿರುತ್ತದೆ. ಇದಕ್ಕೆ ಒಂದು ಜ್ವಲಂತ ಉದಾಹರಣೆ ಡೊಂಗರಕೇರಿ ವಾರ್ಡ್ ನ ಕೆನರಾ ಹೈಸ್ಕೂಲ್ ಸಮ... ಚಿಕ್ಕಮಗಳೂರು: ಬಣಕಲ್ ಬಳಿಯ ಹೆಬ್ಬರಿಗೆ ಸಮೀಪ ಅಪರಿಚಿತ ಗಂಡಸಿನ ಕೊಳೆತ ಶವ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆ ಬಳಿ ನದಿ ದಂಡೆಯಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆ... ಕಾರ್ಕಳ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ; ಸವಾರ ಸಾವು ಕಾರ್ಕಳ(reporterkarnataka.com) : ನಾಯಿ ಅಡ್ಡ ಬಂದಿದ್ದರಿಂದ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಅಜಿತ್ ಕುಮಾರ್ (63) ದುರ್ದೈವಿ. ಕಾರ್ಕಳ ಕಸಬಾದ ಗೋಮಟೇಶ್ವರ ಬೆಟ್ಟದ ಹಿಂಭಾಗದ ... ಸಿದ್ದಾಪುರ: ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ದಾರುಣ ಸಾವು ಸಿದ್ದಾಪುರ(reporterkarnataka.com): ವಿದ್ಯುತ್ ಸ್ಪರ್ಶಿಸಿ ಗಂಡಾನೆ ಸಾವಿಗೀಡಾದ ಘಟನೆ ಸಿದ್ದಾಪುರ ಸಮೀಪದ ಅತ್ತಿಮಂಗಲ ಗ್ರಾಮದಲ್ಲಿ ನಡೆದಿದೆ. ಅತ್ತಿಮಂಗಲ ಗ್ರಾಮದ ವಿವೇಕ್ ಅಪ್ಪಯ್ಯ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಳಿ-ಮಳೆಗೆ ಕಂಬ ಮುರಿದು ವಿದ್ಯುತ್ ತಂತಿ ... « Previous Page 1 …304 305 306 307 308 … 428 Next Page » ಜಾಹೀರಾತು