ಶಿರೂರು: ಅತೀ ವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ಶಿರೂರು(reporterkarnataka.com): ಶಿರೂರು ಕೆಳಪೇಟೆಯಲ್ಲಿ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ರವಿ ಮೇಸ್ತ ಎಂದು ಗುರುತಿಸಲಾಗಿದೆ. ರವಿ ಮೇಸ್ತ ಅವರು ಶಿರೂರು ಮೇಲ್ಪೇಟೆ ಕಡೆಯಿಂದ ಹೆದ್ದಾರಿಯ ಪೂರ್ವ ದಿಕ್ಕಿನಲ್ಲಿ ಬಂದ... ಶಾಸಕ ಹರೀಶ್ ಪೂಂಜ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿ ಬಂಧನ: ವಾಹನ ವಶ ಮಂಗಳೂರು(reporterkarnataka.com): ಫರಂಗಿಪೇಟೆ ಸಮೀಪ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಫರಿನ ರಿಯಾಜ್ (38) ಎಂದು ಗುರುತಿಸಲಾಗಿದೆ. ಕೇರಳ ನೋಂದಾವಣಿಯ ಸ್ಕೋರ್... ಬೆಳಗಾವಿ: ಮಳೆಯಿಂದಾಗಿ 23 ಸಾವಿರ ಎಕರೆ ದ್ರಾಕ್ಷಿ ಬೆಳೆಗೆ ದೌಣಿ, ಬೂದಿ, ಗೊನೆಕೊಳೆ ರೋಗ ರಾಹುಲ್ ಅಥಣಿ ಬೆಳಗಾವಿ info.reporter Karnataka gmail.com ಸತತವಾಗಿ ಎರಡು ವಾರಗಳಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಮೋಡ ಕವಿದ ವಾತಾವರಣ ದ್ರಾಕ್ಷಿಗೆ ಮಾರಕವಾಗಿ ಪರಿಣಮಿಸಿದೆ. ಸಿಹಿ ಹಣ್ಣಿನ ಬೆಳೆಗೆ ದೌಣಿ, ಬೂದಿ, ಗೊನೆ ಕೊಳೆ ರೋಗ ಬಾಧಿಸಿದೆ. ಅಥಣಿ ತಾಲೂಕಿನ ಸುಮಾರು 23 ಸಾವಿರ... ಉಡುಪಿ: ವಿಚ್ಚೇದನ ನೀಡುವಂತೆ ಪತಿಯಿಂದ ಮಾನಸಿಕ ಕಿರುಕುಳ; ಪತ್ನಿಯಿಂದ ಪೊಲೀಸರಿಗೆ ದೂರು ಉಡುಪಿ(reporter Karnataka.com); ವಿಚ್ಚೇದನ ನೀಡುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ಉಡುಪಿಯ ಕುಕ್ಕಿಕಟ್ಟೆ ನಿವಾಸಿ ಕುಶಾಲಾಕ್ಷಿ ಅವರು ತಮ್ಮ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಶಾಲಾಕ್ಷಿ ಅವರಿಗೆ ಅವರ ಪತಿ ಸತೀಶ್ ಬಿ.ಎಸ್ ವಿಚ್ಛೇದನ ನೀಡುವಂತೆ ಮಾನಸಿಕ ಕಿ... ತಲ್ವಾರ್ ದಾಳಿ ಯತ್ನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೊದಲ ಪ್ರತಿಕ್ರಿಯೆ ಏನು? ಮಂಗಳೂರು(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಲ್ವಾರ್ ದಾಳಿ ಯತ್ನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಕೇಳೋಣ ಬನ್ನಿ... ಬೆಂಗಳೂರಿನಿಂದ ಗುರುವಾರ ರಾತ್ರಿ ನಾನು ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ವೇ... ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಜೀವ ಬೆದರಿಕೆ: ತಡರಾತ್ರಿ ನಡೆದ ಘಟನೆ ಬಂಟ್ವಾಳ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಜೀವ ಬೆದರಿಕೆಯೊಡ್ಡಿದ ಘಟನೆ ಫರಂಗಿಪೇಟೆ ಬಳಿ ಗುರುವಾರ ತಡರಾತ್ರಿ ನಡೆದಿದೆ. ಸ್ಕಾರ್ಪಿಯೊ ಕಾರಿನಲ್ಲಿ ಬಂದ ತಂಡವೊಂದು ಶಾಸಕರು ಪ್ರಯಾಣಿಸುತ್ತಿದ್ದ ಕಾರನ್ನು ಅ... ವಿಜಯನಗರ: ದಲಿತರ ಮನೆಗೆ ಹಾಲಿ- ಮಾಜಿ ಮುಖ್ಯಮಂತ್ರಿಗಳು ಭೇಟಿ; ಉಪಹಾರ ಸೇವನೆ ವಿಜಯನಗರ(reporter Karnataka.com): ಜನಸಂಕಲ್ಪ ಯಾತ್ರೆಯ ವೇಳೆ ಜಿಲ್ಲೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿರುವ ದಲಿತ ಕುಟುಂಬದ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಉಪಹಾರ ಸವಿದರು. ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರ... ಶಾಸಕ ಶ್ರೀಮಂತ್ ಪಾಟೀಲ್ ಆಪ್ತರಿಂದ ಹಲ್ಲೆ, ಜೀವ ಬೆದರಿಕೆ: ಬಂದೇನವಾಜ್ ಮುಲ್ಲಾ ಆರೋಪ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ ಆಪ್ತರು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಂದೇನವಾಜ್ ಮುಲ್ಲಾ ಎಂಬವರ ಮೇಲೆ ಕಳೆದ 6ನೇ ತಾರೀಕು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಶಾಸಕರ ಪಿ.ಎ. ರಾಜು ಮಾನೆ ಅವರು ಜೀವ ಬೆದರಿಕೆ ಹಾಕುತ್ತಿ... ಸುಳ್ಳು ಪ್ರಮಾಣ ಪತ್ರ ಪ್ರಕರಣ: ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ ಗೆ ಜೈಲು ಶಿಕ್ಷೆ ಬೆಂಗಳೂರು(reporterkarnataka.com): ಸುಳ್ಳು ಪ್ರಮಾಣ ಪತ್ರ ನೀಡಿದ ಪ ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್ಗೆ 6 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿ... ಹಿಜಾಬ್ ವಿವಾದ: ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಪೊಲೀಸ್ ಬಂದೋಬಸ್ತ್ ಉಡುಪಿ(reporterkarnataka.com); ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕ... « Previous Page 1 …305 306 307 308 309 … 489 Next Page » ಜಾಹೀರಾತು