ಹೊಸ ವರ್ಷಾಚರಣೆ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಮಂಗಳೂರು ಪೊಲೀಸ್ ಕಮಿಷನರ್ ಮಂಗಳೂರು(reporterkarnataka.com): ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನ ಪೊಲೀಸ್ ... ನವ ಮಂಗಳೂರು ಬಂದರಿಗೆ ಆಗಮಿಸಿದ ‘ಸೆವೆನ್ ಸೀಸ್ ಎಕ್ಸ್ಪ್ಲೋರರ್: ಪ್ರಸಕ್ತ ಋತುವಿನ 2ನೇ ಕ್ರೂಸ್ ಹಡಗು ಮಂಗಳೂರು(reporterkarnataka.com): ನವ ಮಂಗಳೂರು ಬಂದರಿಗೆ ಪ್ರಸಕ್ತ ಋತುವಿನ ಎರಡನೇ ಕ್ರೂಸ್ ಹಡಗು "ಸೆವೆನ್ ಸೀಸ್ ಎಕ್ಸ್ಪ್ಲೋರರ್" ಶುಕ್ರವಾರ ಆಗಮಿಸಿತು. ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿಗಳು ಇದ್ದರು. ಹಡಗಿನಲ್ಲಿ ಬಂದ ಪ್ರಯಾಣಿಕರು ಮಂಗಳೂರು ಮತ್ತು ಸುತ್ತಮುತ್ತಲಿನ ವಿವಿಧ ಪ... ಕಾಡಾನೆ ಸೆರೆ ಕಾರ್ಯಾಚರಣೆ 4ನೇ ದಿನಕ್ಕೆ: ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿದ ಮೂಡಿಗೆರೆ ಭೈರ ಸಂತೋಪ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿವಿಧೆಡೆ ನರಹಂತಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದ್ದು,ಡ್ರೋನ್ ಕ್ಯಾಮರಕ್ಕೂ ಮೂಡಿಗೆರೆ ಭೈರ ಚಳ್ಳೆಹಣ್ಣು ತಿನ್ನಿಸಿದೆ. ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ-ಹಾವಳಿ ಎಗ್... ಆಧಾರ್ ಕಾರ್ಡ್ ಇದ್ದರೆ ಸಾಕು ನಿಮ್ಮ ಮನೆಗೆ ನಳ್ಳಿ ನೀರು ಸೌಲಭ್ಯ!: ರಾಜ್ಯ ಸರಕಾರದಿಂದ ಹೊಸ ಯೋಜನೆ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರವು ಜಲ ನೀತಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ. ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿ... ದ.ಕ. ಜಿಲ್ಲೆಯಲ್ಲಿ ದನಗಳಿಗೆ ಚರ್ಮಗಂಟು ರೋಗ: ಮುನ್ನೆಚ್ಚರಿಕೆ ವಹಿಸಲು ಸೂಚನೆ ಸುಳ್ಯ(reporterkarnataka.com): ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ಚರ್ಮಗಂಟು ರೋಗ ಈಗ ದ.ಕ. ದಲ್ಲಿ ಕಾಣಿಸಿಕೊಂಡಿದೆ. ಆ ಮೂಲಕ ಹೈನುಗಾರರ ನಿದ್ದೆಗೆಡಿಸುವಂತೆ ಮಾಡಿದೆ. ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಕೆಲವು ಗ್ರಾಮಗಳಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬ... ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ಚಂಡಮಾರುತದ ಭೀತಿ; ಮುಂದಿನ 5 ದಿನ ಮಳೆ ಸಾಧ್ಯತೆ ಬೆಂಗಳೂರು(reporterkarnataka.com): ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ. ಮುಂದಿನ 48 ಗಂಟೆಗಳಲ್ಲಿ ಈ ಚಂಡಮಾರುತ ಬಂಗಾಳ ಕೊಲ್ಲಿಯತ್ತ ಸಾಗಲಿದ್ದು. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿ, ಕರ್ನಾಟಕದ ಕರಾವಳಿ ಸೇರಿದಂತೆ ದ.ಒಳನಾಡು ಮಲ... ನೆರೆ ಸಂತ್ರಸ್ತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ: ಸರಕಾರಕ್ಕೆ ಕಾಂಗ್ರೆಸ್ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣಾ ನದಿ ನೆರೆ ಸಂತ್ರಸ್ತರಿಗೆ ಡಿ.19ರ ಒಳಗಾಗಿ ಹಕ್ಕುಪತ್ರ ನೀಡದಿದ್ದರೆ ನೆರೆ ಸಂತ್ರಸ್ತರೊಂದಿಗೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸರಕ... ಗೆದ್ದ ಅಭ್ಯರ್ಥಿಯಲ್ಲಿ ಪಕ್ಷ ಬಿಡುವುದಿಲ್ಲವೆಂದು ಅಫಿದವಿತ್ ಪಡೆಯುವ ಕಾನೂನು ಬರಲಿ: ಜಸ್ಟಿಸ್ ಅರಳಿ ನಾಗರಾಜ್ ವಿಜಯಪುರ(reporterkarnataka.com): ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬ ಸ್ಪರ್ಧಿಯಲ್ಲೂ ನಾನು ಗೆದ್ದು ಬಂದ ಮೇಲೆ ಯಾವುದೇ ಪಕ್ಷ ಬದಲಾಯಿಸುವುದಿಲ್ಲ ಎಂದು ಅಫಿಡವಿಟ್ ಪಡೆದು ಕೊಳ್ಳುವ ಕಾನೂನು ರೂಪುಗೊಳ್ಳಬೇಕಿದೆ ಎಂದು ಜಸ್ಟಿಸ್ ಅರಳಿ ನಾಗರಾಜ್ ಹೇಳಿದರು. ಅವರು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ... ಮೂಡಿಗೆರೆ: 3ನೇ ದಿನವೂ ಮುಂದುವರಿದ ಕಾಡಾನೆ ಸೆರೆ ಕಾರ್ಯಾಚರಣೆ; ಪತ್ತೆಗೆ ಡ್ರೋನ್ ಬಳಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ 3ನೇ ದಿನವಾದ ಗುರುವಾರ ಕೂಡ ಮುಂದುವರಿದಿದೆ. 3ನೇ ದಿನವಾದ ಗುರುವಾರ ತಳವಾರ, ದೊಡ್ಡಹಳ್ಳ, ಕುಂದೂರು... ಮತ್ತೆ ಅಪ್ಡೇಟ್ ಆಗಿದೆ ವಾಟ್ಸಾಪ್ : ಹೊಸ ಫ್ಯೂಚರ್ ವಿವರ ಇಲ್ಲಿದೆ ನೋಡಿ ಹೊಸದಿಲ್ಲಿ(reporterkarnataka.com): ಮತ್ತೆ ಅಪ್ಡೇಟ್ ಆಗಿದೆ ವಾಟ್ಸಾಪ್ ಹೊಸ ಸಂದೇಶ ವನ್ನು ಬಳಕೆದಾರರಿಗೆ ಪರಿಚಯಿಸಲಿದೆ.ಅದೇನೆಂದರೆ ವಾಟ್ಸ್ ಆ್ಯಪ್ 'ಮೆಸೇಜ್ ಯುವರ್ಸೆಲ್ಫ್' ಎಂಬ ಹೊಸ ವೈಶಿಷ್ಟ್ಯ ಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಈ ಒಂದು ಫೀಚರ್ ಬಳಸಲು ಮೊದಲು ನಿಮ್ಮ ವಾಟ್ಸ್ ಆ್ಯಪ್ ಅನ್... « Previous Page 1 …316 317 318 319 320 … 514 Next Page » ಜಾಹೀರಾತು