ಅರ್ಜಿ ವಿಲೇವಾರಿಗೆ ಸತಾಯಿಸಿದ ಸರ್ವೆ ಅಧಿಕಾರಿಗಳು: ಅರ್ಜಿದಾರನಿಂದ ಏಕಾಂಗಿ ಪ್ರತಿಭಟನೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕು ಕಚೇರಿಯಲ್ಲಿರುವ ಸರ್ವೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸ ಮಾಡಿಕೊಡದೇ ಸತಾಯಿಸುತ್ತಿದ್ದ ಹಿನ್ನಲೆಯಲ್ಲಿ ಅರ್ಜಿದಾರ ಶ್ರೇಷ್ಠಿ ಎಂಬುವರು ಶನಿವಾರ ಸರ್ವೇ ಇಲಾಖೆ ಮುಂದೆ ನಾಳೆ ಬಾ ಎಂಬ ನಾಮಫಲಕವನ್ನು ತನ್... ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ: ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನ್ಕ್ಲೇವ್- 2023 ಬೆಂಗಳೂರು(reporterkarnataka.com): ಸರ್ಕಾರೇತರ ಸಂಸ್ಥೆ (ಎನ್ಜಿಒ) ಮತ್ತು ಲಾಭೋದ್ದೇಶವಿಲ್ಲದ ಸಾರ್ವಜನಿಕ ಸಾಮಾಜಿಕ ಟ್ರಸ್ಟ್ ಆಗಿರುವ ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (ಐಎಲ್ವೈಎಫ್) 2023ರ ಜನವರಿ 20 ರಿಂದ 22 ರವರೆಗೆ ಮೂರು ದಿನಗಳ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನ್ಕ್ಲೇವ್-2... ಕಡಲನಗರಿಯಲ್ಲಿ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ: ಸಿಎಂ ಬೊಮ್ಮಾಯಿ ಲೋಕಾರ್ಪಣೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ನಗರದ ಬಾವುಟಗುಡ್ಡೆಯಲ್ಲಿ ನಿರ್ಮಿಸಲಾದ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಲೋಕಾರ್ಪಣೆ ಮಾಡಿದರು. ... ರಾಜ್ಯದಲ್ಲಿ 2 ಲಕ್ಷ ಕೋಟಿ ಹೂಡಿಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಂಗಳೂರು(reporterkarnataka.com):- ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶದ ಮೂಲಕ ಎರಡು ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಹೂಡಿಕೆದಾರರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂ... ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ: ಕಡಲನಗರಿಯಲ್ಲಿ ಭಾರಿ ಸ್ವಾಗತ ಮಂಗಳೂರು(reporterkarnataka.com: ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಬಂದರು, ... ಸಹಕಾರ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿ: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಫುಲ್ ಖುಷಿ ಮಂಗಳೂರು(reporterkarnataka.com): ಸಹಕಾರ ಕ್ಷೇತ್ರ ಜೀವಂತ ಇದೇ ಎಂಬುದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ. ಮಂಗಳೂರು ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ. ಸಹಕಾರ ಕ್ಷೇತ್ರ ಸಹಸ್ರಾರು ಜನರಿಗೆ ಉದ್ಯೋಗವಕಾಶ ಕಲ್ಪಿಸುವುದರ ಜತೆಗೆ ಕೋಟ್ಯಂತರ ಜನರಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ ಎಂದು ಸಹಕಾರ... ಕನ್ನಡ ಶಾಲೆ ಉಳಿಸುವ ಕಾರ್ಯಕ್ರಮ ಕಾಂಗ್ರೆಸ್ ಗೆ ಯಾಕೆ ಪಥ್ಯವಾಗುತ್ತಿಲ್ಲ: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ ಸುರತ್ಕಲ್(reporterkarnataka.com): ಕನ್ನಡ ಶಾಲೆಯನ್ನು ಪ್ರೋತ್ಸಾಹಿಸುವ ಜತೆಗೆ, ಕನ್ನಡ ಮಾಧ್ಯಮದಲ್ಲಿ ಕಲಿಯುವ ಶಾಲಾ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸುವ ಹಾಗೂ ಅವರಲ್ಲಿ ಕನ್ನಡದ ಬಗ್ಗೆ ಸ್ವಾಭಿಮಾನ ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಇದಾಗಿದ್ದು,ಡಾ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ ... ಮುಖ್ಯಮಂತ್ರಿ ಬೊಮ್ಮಾಯಿ ಆಪ್ತ ಸಹಾಯಕನ ಹನಿಟ್ರ್ಯಾಪ್: ಗೌಪ್ಯ ದಾಖಲೆ ಸಂಗ್ರಹ; ಬ್ಲ್ಯಾಕ್ ಮೇಲ್ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್ ಮಾಡಲಾಗಿದ್ದು, ಅವರಿಂದ ಗೌಪ್ಯ ದಾಖಲೆಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ನೋಂದಾಯಿತ ಸಾರ್ವಜನಿಕ ಸಂಸ್ಥೆಯ ಜನ್ಮಭೂಮಿ ಪ್ರತಿಷ್ಠಾನದ ಅಧ್ಯಕ್ಷ ನಟರಾಜ... ಹೋರಾಟಗಾರರ ಜತೆ ಕೂತು ಪ್ರಚಾರ ಪಡೆದ ಯು.ಟಿ. ಖಾದರ್ ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೆ?: ಶಾಸಕ ಡಾ.ಭರತ್ ಶೆಟ್ಟಿ ತಿರುಗೇಟು ಮಂಗಳೂರು(reporterkarnataka.com): ಅಧಿಕಾರದಲ್ಲಿದ್ದಾಗ ಟೋಲ್ ಗೇಟ್ ತೆರವು ಮಾಡುವ ಮಾತು ನೀಡಿ ಹೋರಾಟಗಾರರ ಜೊತೆ ಭಾಗವಹಿಸಿ ಪ್ರಚಾರ ಪಡೆದುಕೊಂಡು ಎದ್ದು ಹೋಗಿರುವ ಹೋಗಿರುವ ಶಾಸಕ ಯು. ಟಿ. ಖಾದರ್ ಅವರಿಗೆ ಟೋಲ್ ಗೇಟ್ ತೆರವಿಗೆ ಪ್ರಕ್ರಿಯೆ ಆರಂಭಿಸಲೂ ವಿಫಲರಾಗಿ, ಇದೀಗ ನನ್ನ ವಿರುದ್ಧ ಮಾತನಾಡ... ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡೆ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ; ರಸ್ತೆ ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು Info.reporterkarnataka.com ಚಿಕ್ಕಮಗಳೂರಿನ ಪ್ರಭಾವಿ ಕಾಂಗ್ರೆಸ್ ಮುಖಂಡೆ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ಮನೆ ಮೇಲಿನ ಐಟಿ ದಾಳಿ ಇಂದೂ ಕೂಡ ಮುಂದುವರೆದಿದೆ. ಸತತ ಎರಡನೇ ದಿನವೂ ಐಟಿ ಅಧಿಕಾರಿಗಳ ಶೋಧ ಮುಂದುವರೆದಿದೆ. ನಿನ್ನೆಯಿಂದ ... « Previous Page 1 …321 322 323 324 325 … 514 Next Page » ಜಾಹೀರಾತು