ಚಾರ್ಮಾಡಿ ಘಾಟ್: ಹಂದಿಗಳ ಕಳೇಬರ ಎಸೆದು ಹೋದ ಕಿಡಿಗೇಡಿಗಳು; ಗಬ್ಬು ವಾಸನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ನ ಮಲಯ ಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ. ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು ರಸ್ತೆ ಬದಿಯಲ್ಲಿ ಎಸೆದಿರುವು... ಕಡಲನಗರಿಯಲ್ಲಿ ಸಮರ ವೀರನ ಪ್ರತಿಮೆ ಅನಾವರಣ: ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 19ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅವರು ಅಂದು ಬೆಳಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ... ಸರಕಾರ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಬಿಜೆಪಿ ಮಾಡುತ್ತಿದೆ: ಮಾಜಿ ಸಚಿವ ರೈ ಆರೋಪ ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ರಮಾನಾಥ ರೈ ಆರೋ... ಗೋವಾ ಕನ್ನಡಿಗರಿಗೆ ಸರಕಾರದ ಎಲ್ಲ ಯೋಜನೆಗಳ ಲಾಭ ನೀಡಲು ಸಿದ್ಧ: ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪಣಜಿ(reporterkarnataka.com): ಗೋವಾದಲ್ಲಿ 15 ವರ್ಷಗಳಿಂದ ವಾಸ್ತವ್ಯದ ದಾಖಲಾತಿ ಹೊಂದಿರುವ ಎಲ್ಲ ಕನ್ನಡಿಗರಿಗೆ ಗೋವಾ ಸರ್ಕಾರದ ಎಲ್ಲ ಯೋಜನೆಗಳ ಲಾಭ ಲಭಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ಅವರು ಗೋವಾದ ಬಿಚೋಲಿಯಂ ನ ಹೀರಾಬಾಯಿ ಸಭಾಂಗಣದಲ್ಲಿ ಅಖಿಲ ಗೋವಾ ಕನ್ನಡ ... ರಾಷ್ಟ್ರೀಯ ಕೋಳಿ ದಿನ ಅಂಗವಾಗಿ 3 ದಿನಗಳ ವಿಶೇಷ ಅಭಿಯಾನ: ಮಾರಾಟದಲ್ಲಿ ಶೇ. 10 ರಿಯಾಯಿತಿ ಮಂಗಳೂರು(reporterkarnataka.com): ರಾಷ್ಟ್ರೀಯ ಕೋಳಿ ದಿನ ಅಭಿಯಾನ ಭಾರತೀಯ ಕೋಳಿಗಳ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪದ್ಮಶ್ರೀ ಡಾ. ಬಿ.ವಿ.ರಾವ್ ಅವರ ಜನ್ಮದಿನದ ನೆನಪಿಗಾಗಿ ನ.16ರಂದು ರಾಷ್ಟ್ರೀಯ ಕೋಳಿ ದಿನ ಎಂದು ಆಚರಿಸಲಾಗುತ್ತದೆ. ನ.16ರಿಂದ 18ರವರೆಗೆ ದೇಶದ ವಿವಿಧ ಕುಕ್ಕುಟೋದ್ಯಮ ಸಂಸ್ಥೆಗ... ಸುರತ್ಕಲ್ ಟೋಲ್ ತೆರವಿಗೆ ಅಹೋರಾತ್ರಿ ಹೋರಾಟ ನಡೆದಾಗ ಶಾಸಕ ಭರತ್ ಶೆಟ್ಟಿ ಎಲ್ಲಿದ್ರು?: ಯು.ಟಿ. ಖಾದರ್ ಮಂಗಳೂರು(reporter Karnataka.com): ಕೇಂದ್ರದಲ್ಲಿ 8 ವರ್ಷಗಳಿಂದ ಬಿಜೆಪಿ ಸರಕಾರವಿದೆ. ದ.ಕ., ಉಡುಪಿಯಲ್ಲಿ ಅವರದ್ದೇ ಸಂಸದರಿದ್ದಾರೆ. ಸುರತ್ಕಲ್ ಟೋಲ್ ತೆರವಿಗೆ ಆಗ್ರಹಿಸಿ ಜನರು ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವಾಗ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಎಲ್ಲಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ... ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನಲ್ಲಿ 8 ಸಾವಿರ ಅರ್ಜಿ: ಮಂಗಳೂರು ಉತ್ತರದಿಂದ ಬಾವಾ, ದಕ್ಷಿಣದಿಂದ ಐವನ್ ಸಲ್ಲಿಕೆ ಮಂಗಳೂರು(reporterkarnataka.com): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಸಂಖ್ಯೆ ತೀವ್ರಗೊಂಡಿದ್ದು, ಇದುವರೆಗೆ 8 ಸಾವಿರಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 6 ತಿಂಗಳು ಬಾಕಿ ಉಳಿದಿದ್ದು,... ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಆಧಾರ್ ಕಡ್ಡಾಯ ಮಾಡಿದರೆ ದೂರು ದಾಖಲಿಸುವೆ: ಖಾದರ್ ಎಚ್ಚರಿಕೆ ಮಂಗಳೂರು(reporterkarnataka.com): ಮತದಾರರ ಪಟ್ಟಿಗೆ ಹೆಸರು ಸೇರಿಸಲು ಆಧಾರ್ ಕಾರ್ಡ್ ಕಡ್ಡಾಾಯವಲ್ಲ ಎಂದು ಚುನಾವಣಾ ಆಯೋಗದ ಸ್ಪಷ್ಟ ನಿಯಮವಿದ್ದರೂ ತಳ ಮಟ್ಟದ ಅಧಿಕಾರಿಗಳು ಈ ಸೂಚನೆ ಪಾಲಿಸುತ್ತಿಲ್ಲ. ಆಧಾರ್ ಕಾರ್ಡ್ ನೀಡಲೇಬೇಕು ಎಂದು ಜನರಿಗೆ ಒತ್ತಡ ಹಾಕುತ್ತಿದ್ದಾಾರೆ. ಇದು ಮತದಾನದಿಂದ ಜನರನ್ನು ... ನಂದಿನಿ ಹಾಲಿನ ದರ ಏರಿಕೆ ಕುರಿತು ಶೀಘ್ರ ತೀರ್ಮಾನ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ... ನವೆಂಬರ್ 23: ತೇಜಸ್ವಿ ಪ್ರತಿಷ್ಠಾನದಲ್ಲಿ ‘ಕನ್ನಡ ಭಾಷಾಭಿವೃದ್ದಿಗೆ ತಂತ್ರಜ್ಞಾನದ ಪಾತ್ರ’ ವಿಚಾರಗೋಷ್ಠಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನವೆಂಬರ್ 23 ರಂದು ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ... « Previous Page 1 …322 323 324 325 326 … 514 Next Page » ಜಾಹೀರಾತು