ಕೆರೆಯಲ್ಲಿ ಮುಳುಗಿ ಬಾಲಕ ದಾರುಣ ಸಾವು: ನೀರಿನಿಂದ ಮೃತದೇಹ ಹೊರಗೆ ತಂದ ರಟ್ಟೀಹಳ್ಳಿ ಪಿಎಸ್ ಐ ಹಾವೇರಿ(reporterkarnataka.com):ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದ ಹೊರವಲಯದಲ್ಲಿರುವ ಗುಡ್ಡದಕೆರೆಯಲ್ಲಿ ಬಾಲಕನೊಬ್ಬ ಮುಳುಗಿ ಮೃತಟ್ಟ ದಾರುಣ ಘಟನೆ ನಡೆದಿದೆ. ಬೀರಪ್ಪ ಬಣಕಾರ (17) ಮೃತ ಬಾಲಕ.ಕೆರೆಯಲ್ಲಿ ಕುರಿಗಳ ಮೈ ತೊಳೆಯಲು ಹೋದ ಬಾಲಕ ಆಕಸ್ಮಿಕವಾಗಿ ಕೆರೆಯ ನೀರ... ಅಲಂಕಾರು: ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ, ಸನ್ಮಾನ ಸಮಾರಂಭ ಉಪ್ಪಿನಂಗಡಿ(reporterkarnataka.com); ಅಲಂಕಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಯಶ್ರೀ ಎಸ್. ಜನಾರ್ಧನ ಗೌಡ.ಕೆ. ಹಾಗೂ ಕಮಲ ಕೆ. ಅವರು ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಶಾಲಾ ಶಿಕ್ಷಕರ ಹಾ... ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ.10ರಷ್ಟು ಏರಿಕೆ: 2 ವರ್ಷ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಸಮರ್ಥನೆ ಬೆಂಗಳೂರು(reporterkarnataka.com): ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರಕಾರ ಶಾಕ್ ನೀಡಿದೆ. ವಿಕಾಸಸೌಧದಲ್ಲಿ ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗ... ಮಂಗಳೂರು ವಿವಿ ಕಾಲೇಜು ಹಿಜಾಬ್ ನಿಷೇಧ: 15 ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಟಿಸಿ ವಾಪಾಸ್ ಮಂಗಳೂರು(reporterkarnataka.com): ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಮುಸ್ಲಿಂ ಯುವತಿಯೊಬ್ಬಳು ಟಿಸಿ ವಾಪಾಸ್ ಪಡೆದಿದ್ದಾಳೆ. ಹಿಜಾಬ್ ಧರಿಸಲು ಅವಕಾಶ ನೀಡುವಂತೆ 15 ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು, 15 ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯ... ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ವಿಚಾರಣೆಗೆ ಇನ್ನಷ್ಟು ಕಾಲಾವಕಾಶ ಕೇಳಿದ ಸೋನಿಯಾ ಗಾಂಧಿ ಹೊಸದಿಲ್ಲಿ(reporterkarnataka.com) : ಕೋವಿಡ್ 19 ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅನುಷ್ಠಾನ ನಿರ್ದೇಶನಾಲಯ(ಇಡಿ) ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯ... ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನು ಇಲ್ಲ: ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ.ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಜಾರಿದರು... ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ ಮಂಗಳೂರು(reporterkarnataka.com): ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ. ಸಿರಿಯಾ ದೇಶದ 15 ನಾ... ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ದ್ರೌಪತಿ ಮುರ್ಮು ಆಯ್ಕೆ ಹೊಸದಿಲ್ಲಿ(reporterkarnataka.com):ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ.ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಒಡಿಸ್ಸಾ ಮೂಲದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ಈ ಹಿಂದೆ ಜಾರ್ಖಂಡ್ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ವಾಜಪೇಯಿ ಸರಕಾ... 2 ದಿನಗಳ ರಾಜ್ಯ ಪ್ರವಾಸಕ್ಕೆ ತೆರೆ: ದೆಹಲಿಗೆ ನಿರ್ಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ 2 ದಿನಗಳ ಪ್ರವಾಸ ಮುಕ್ತಾಯಗೊಂಡಿದ್ದು, ಅವರು ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸಾಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ರಾ... ನಾವೆಲ್ಲರೂ ಯೋಗದ ಹಾದಿಯಲ್ಲಿ ಸಾಗೋಣ: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರಧಾನಿ ಮೋದಿ ಕರೆ ಮೈಸೂರು(reporterkarnataka.com): ಯೋಗ ದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ನಾನು ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮೈಸೂರು ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗ... « Previous Page 1 …326 327 328 329 330 … 464 Next Page » ಜಾಹೀರಾತು