ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಮತ್ತೆ ಸಂಕಷ್ಟ: ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ ಇಡಿ; ಇಂದು ವಾದ ಮಂಡನೆ ಹೊಸದಿಲ್ಲಿ(reporterkarnataka.com) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 2 ವರ್ಷ 4 ತಿಂಗಳ ಬಳಿಕ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.... ಕಡೂರು ಪೊಲೀಸರ ಕಾರ್ಯಾಚರಣೆ: ಬುಲ್ಡೋಜರ್ ಬಿಟ್ಟು 35ಕ್ಕೂ ಹೆಚ್ಚು ಭಯಂಕರ ಸದ್ದು ಮಾಡುತ್ತಿದ್ದಸೈಲೆನ್ಸರ್ ಗಳ ಧ್ವಂಸ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ 35ಕ್ಕೂ ಹೆಚ್ಚು ಸೈಲೆನ್ಸರ್ ಗಳನ್ನು ಬುಲ್ಡೋಜರ್ ಅಡಿಗೆ ಹಾಕಿ ಪುಡಿಗಟ್ಟಲಾಗಿದೆ. ಕಡೂರು ಠಾಣೆಯ ಪಿಎಸ್ಐ ರಮ್ಯಾ ನೇತೃತ್ವದಲ್ಲಿ ಕಾರ್ಯಾಚರಣೆ... ಕುಂದಾಪುರ: ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಕುಂದಾಪುರ(reporterkarnataka.com); ಹಿರಿಯ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ (80) ಬುಧವಾರ ಬೆಳಿಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ಗುಂಡು ಹಾರಿಸಿ... ದೇಶದಲ್ಲಿ ಇನ್ನು ವೇಶ್ಯಾವಾಟಿಕೆ ಕಾನೂನು ಬದ್ಧ: ಸುಪ್ರೀಂ ಕೋರ್ಟ್ ತೀರ್ಪು ಹೊಸದಿಲ್ಲಿ(reporterkarnataka.com): ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂಬ ತೀರ್ಪು ನೀಡಿದೆ. ಜತೆಗೆ ಪೊಲೀಸರು ವೇಶ್ಯಾವಾಟಿಕೆ ಸಂಬಂಧ ಮಧ್ಯಪ್ರವೇಶಿಸುವಂತಿಲ್ಲ, ಅವರ ಮೇಲೆ ಕ್ರಮ ಕೈಗೊಂಡರೆ ಪೊಲೀಸರ ವಿರುದ್ಧವೇ ಕ್ರಿಮಿನಲ್ ಮೊಖದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದೆ. ಸೆಕ್ಸ್ ವರ್... ಚಿಂತೆ ಬಿಟ್ಟು ಮನೆ ಕಟ್ಟಿ; ದ.ಕ.ಜಿಲ್ಲೆಯಲ್ಲಿ ಭರಪೂರ ಮರಳು ಲಭ್ಯವಂತೆ: ಹೀಗೆಂತ ಸ್ವತಃ ಜಿಲ್ಲಾಧಿಕಾರಿಗಳೇ ಹೇಳುತ್ತಾರೆ ಮಂಗಳೂರು(reporterkarnataka.com): ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧ ಹಿನ್ನೆಲೆಯಲ್ಲಿ ಮರಳಿನ ದರದಲ್ಲಿ ಏರಿಕೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಅದು ಸತ್ಯಕ್ಕೆ ದೂರವಾಗಿದೆ. ಜಿಲ್ಲೆಯಲ್ಲಿ ಭರಪೂರ ಮರಳು ಸಂಗ್ರಹವಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸ್ಪ... 6 ರಾಜ್ಯಗಳ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಘೋಷಣೆ: ಜೂನ್ 23ರಂದು ಮತದಾನ ಹೊಸದಿಲ್ಲಿ(reporterkarnataka.com): ಕೇಂದ್ರ ಚುನಾವಣಾ ಆಯೋಗ 6 ರಾಜ್ಯಗಳ ವಿಧಾನಸಭೆ ಉಪ ಚುನಾವಣೆ ದಿನಾಂಕ ಘೋಷಿಸಿ ಅಧಿಸೂಚನೆ ಹೊರಡಿಸಿದೆ. ಮೇ 30ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಜೂನ್ 23ರಂದು ಮತದಾನ ನಡೆಯಲಿದೆ. ಪಂಜಾಬ್ ನ ಸಂಗ್ರೂರ್, ಉತ್ತರ ಪ್ರದೇಶದ ರಾಮ್ ಪುರ್, ಅಜಾಮ್ ಘರ್,... ಮುಂಗಾರು ಪ್ರವಾಹ ಎದುರಿಸಲು ಸಜ್ಜು: ಮಳೆಗಾಲಕ್ಕೆ ಮುನ್ನವೇ ನದಿ ತೀರದ ಕುಟುಂಬಗಳಿಗೆ ನೋಟಿಸ್! ಮಡಿಕೇರಿ(reporterkarnataka.com): ಕಳೆದ ಎರಡು ವರ್ಷಗಳಲ್ಲಿ ಸಂಭವಿಸಿದ ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ಈ ಬಾರಿ ಕೊಡಗು ಜಿಲ್ಲಾಡಳಿತ ತಕ್ಕ ಮಟ್ಟಿಗೆ ಎಚ್ಚೆತ್ತುಕೊಂಡ ಹಾಗೆ ಕಾಣಿಸುತ್ತಿದೆ. ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಸಮರ್ಥವಾಗಿ ಎದುರಿಸಲು ಸಜ್ಜಾಗುವಂತೆ ಪಂಚಾಯತ್ ಅಭಿವೃದ್ಧಿ ... ನನಗೆ ಯಾವ ಸ್ಥಾನ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ; ಯಡಿಯೂರಪ್ಪರ ಶಕ್ತಿ ಇಡೀ ರಾಜ್ಯಕ್ಕೆ ಗೊತ್ತಿದೆ: ಬಿ.ವೈ. ವಿಜಯೇಂದ್ರ ಪಿರಿಯಾಪಟ್ಟಣ(reporterkarnataka.com) ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಯಾರೂ ಕಡೆಗಣಿಸಿಲ್ಲ. ನನ್ನನ್ನು ಹೇಗೆ ಬಳಸಿಕೊಳ್ಳಬೇಕೆಂಬುದು ಬಿಜೆಪಿ ಹೈಕಮಾಂಡ್ಗೆ ಗೊತ್ತಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಪಿರಿಯಾಪಟ್ಟಣದ ಅತ್ತಿಗೋಡಿನಲ್ಲಿ ಮಾಧ್ಯಮ ಜತೆ ... ನಂಬರ್ ಪ್ಲೇಟ್ ಜತೆ ಹೆಸರು ಬರೆಸುವ ಹುಚ್ಚು: ಶಿಕ್ಷಣ ಸಂಸ್ಥೆ, ರಾಷ್ಟ್ರೀಕೃತ ಬ್ಯಾಂಕ್ ಗಳ ಅಧಿಕಾರಿಗಳಿಗೂ ಈ ಶೋಕಿ !! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸರಕಾರ ಎರಡು ವರ್ಷ ಗಳ ಹಿಂದೆಯೇ ಜಾರಿಗೊಳಿಸಿರುವ ನಿಯಮನುಸಾರ ವಾಹನದ ನಂಬರ್ ಪ್ಲೇಟ್ ಮೇಲೆ ಯಾವುದೇ ಲೋಗೋ, ಶಿಕ್ಷಣ ಸಂಸ್ಥೆಗಳ ಹೆಸರು ಹಾಕುವಂತಿಲ್ಲ. ಆದರೆ ಶಿಕ್ಷಣ ಸಂಸ್ಥೆಗಳು, ಬ್ಯಾಂಕ್ ಅಧಿಕಾರಿಗಳು, ಖಾಸಗಿ ಸಂಸ್ಥೆಯವರು ನಂಬರ... ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬೀಟೆ ಮರ ವಶ: ಇಬ್ಬರು ಆರೋಪಿಗಳ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಹ್ಯಾಂಡ್ ಪೋಸ್ಟ್ ನಲ್ಲಿ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬೀಟೆ ಮರವನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ವಾಹನ ತಪಾಸಣೆ ಮಾಡು... « Previous Page 1 …334 335 336 337 338 … 464 Next Page » ಜಾಹೀರಾತು