ಬಂಟ್ವಾಳ ಎಸ್.ವಿ.ಎಸ್. ಕಾಲೇಜು ವಿವಾದ: ಪ್ರತಿಭಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ; ಮನವಿ ಸ್ವೀಕಾರ ಬಂಟ್ವಾಳ(reporterkarnataka.com): ಬಂಟ್ವಾಳದ ಎಸ್.ವಿ.ಎಸ್. ಖಾಸಗಿ ಕಾಲೇಜಿನಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ಗೊಂದಲಗಳ ವಿರುದ್ಧ ಎಬಿವಿಪಿ ಹೋರಾಟ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿದರು... ಬೆಂಗಳೂರು ಮಳೆ ಅನಾಹುತ: 2 ದಿನಗಳಲ್ಲಿ 691 ಮಂದಿ ಸಂತ್ರಸ್ತರ ಖಾತೆಗೆ ತಲಾ 25 ಸಾವಿರ ರೂ. ಪರಿಹಾರ ಬೆಂಗಳೂರು(reporterkarnataka.com): ಮಳೆಹಾನಿ ಸಂತ್ರಸ್ತರ ಖಾತೆಗೆ ಎರಡು ದಿನಗಳಲ್ಲಿ ತಲಾ 25 ಸಾವಿರ ರೂ. ಪರಿಹಾರ ಜಮಾ ಮಾಡಲು ಸಚಿವ ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ದಾವೋಸ್ ನಿಂದ ಸಚಿವ ಅಶ್ವತ್ಥನಾರಾಯಣ ವಿಡ... ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಮನ್ಸ್ ಜಾರಿ: ಇಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ಬೆಂಗಳೂರು(reporterkarnataka.com):ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಕಾರಣ ವಿಚಾರಣೆಗೆ ಹಾಜರಾಗುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಇಂದು(ಮೇ 24) ರಂದು ನಡೆಯುವ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ. ಮೇಕೆದಾಟ... ರಸಗೊಬ್ಬರ ಹಾಗೂ ಕೀಟನಾಶಕ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ವಿವಿಧ ರಸಗೊಬ್ಬರ ಹಾಗೂ ಕೀಟನಾಶಕ ಮಳಿಗೆಗಳಿಗೆ ಸೋಮವಾರ ಕೃಷಿ ಅಧಿಕಾರಿ ವೆಂಕಟೇಶ್ ಎಂ.ಆರ್. ಅವರು ದಿಢೀರ್ ದಾಳಿ ನಡೆಸಿ ರಸಗೊಬ್ಬರ ದಾಸ್ತಾನು, ಅಧಿಕೃತ ಪರವಾನಿಗೆ ಹಾಗೂ ಇನ್ನಿತರ ದಾ... ಗೋಣಿಬೀಡು: ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಆನೆ ದಿಬ್ಬ ಬಳಿ ಮೇಕನಗದ್ದೆ ಕಿರಣ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗೋಣಿಬೀಡಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿ... ಮಡಿಕೇರಿ: ಅಲ್ಯುಮಿನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ವೃದ್ಧ ಕಾರ್ಮಿಕ ದಾರುಣ ಸಾವು ಮಡಿಕೇರಿ(reporterkarnataka.com):ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದ ಮರ-ಗಿಡಗಳ ಕೊಂಬೆಗಳನ್ನು ಕಡಿಯುತ್ತಿದ್ದ ಸಂದರ್ಭ ಕಾರ್ಮಿಕರೊಬ್ಬರು ಸಾವಿಗೀಡಾದ ಘಟನೆ ನಾಪೋಕ್ಲು ಸಮೀದ ಕಕ್ಕಬ್ಬೆ- ಮರಂದೋಡ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಚಾರಿ ರುದ್ರಪ್ಪ(65) ಎಂದು ಗುರುತಿಸಲಾಗಿದೆ. ಶನಿವಾರ ಸಂಜ... 2ನೇ ತರಗತಿ ವರೆಗೆ ಮಕ್ಕಳಿಗೆ ನೋ ಹೋಮ್ ವರ್ಕ್: ಇದೇ ಶೈಕ್ಷಣಿಕ ವರ್ಷದಿಂದಲೇ ಹೊಸ ರೂಲ್ಸ್ ಜಾರಿ ಸಾಧ್ಯತೆ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಶಾಲೆ ಮೇ 16ರಿಂದ ಆರಂಭವಾಗಿದ್ದು, ಮಕ್ಕಳಿಗೆ ನೀಡುವ ಹೋಮ್ ವರ್ಕ್ಗೆ ಬ್ರೇಕ್ ಬೀಳುವ ನಿರೀಕ್ಷೆ ಇದೆ. ಇನ್ಮುಂದೆ ಶಿಕ್ಷಕರು 2ನೇ ತರಗತಿವರೆಗೆ ಮಕ್ಕಳಿಗೆ ಹೋಮ್ ವರ್ಕ್ ಕೊಡುವಂತಿಲ್ಲ. ಸರ್ಕಾರಿ ಶಾಲೆಗಳಿಗೆ ಈ ವರ್ಷದಿಂದಲೇ ನಲಿ – ಕಲಿ ರೀತ... ಬೆಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವು;ಯುವಕ ಗಂಭೀರ ಬೆಂಗಳೂರು(reporterkarnataka.com): ಶಾಪಿಂಗ್ಗೆ ಬಂದಿದ್ದ ಯುವ ಜೋಡಿಯೊಂದು ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಲಿಯಾ (18) ಎಂದು ಗುರುತಿಸಲಾಗಿದೆ. ಯುವಕ ಕ್ರಿ... ಪೆಗಾಸಸ್ ಬೇಹುಗಾರಿಕೆ ವಿವಾದ: ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಿದ ಸುಪ್ರಿಂ ಕೋರ್ಟ್ ಹೊಸದಿಲ್ಲಿ(reporterkarnataka.com): ವಿವಿಐಪಿಗಳ ಬೇಹುಗಾರಿಕೆ ಸಂಬಂಧಿಸಿದ ಪೆಗಾಸಸ್ ವಿವಾದದ ಕುರಿತು ತನಿಖೆ ನಡೆಸಲು ನ್ಯಾಯಾಲಯದಿಂದ ನೇಮಕಗೊಂಡ ಸಮಿತಿಗೆ ಸುಪ್ರಿಂ ಕೋರ್ಟ್ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ. ರಾಜಕೀಯ ನಾಯಕರು ಸೇರಿದಂತೆ ವಿವಿಧ ಪ್ರಮುಖ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸ... ಕಳಸ: ವಿದ್ಯುತ್ ಕಡಿತ; ರೊಚ್ಚಿ ಗೆದ್ದ ಗ್ರಾಮಸ್ಥರಿಂದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ವ್ಯತ್ಯಯ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ. ಮೆಸ್ಕಾಂ ಸಿಬ್ಬಂದಿ ಹೇ... « Previous Page 1 …335 336 337 338 339 … 464 Next Page » ಜಾಹೀರಾತು