ಬೈಂದೂರು ಸಹಕಾರಿ ಸಂಘದ ಶಿರೂರು ಕರಾವಳಿ ಶಾಖೆ ಬೀಗ ಮುರಿದು ಕಳ್ಳತನ ಬೈಂದೂರು(reporterkarnataka.conlm): ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಕರಾವಳಿ ಶಾಖೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಶಾಖೆಯ ಹೊರಗಿನ ಗೇಟ್ ಹಾಗೂ ಶಟರ್ ಒಳಭಾಗವನ್ನು ಮುರಿದು ಒಳನುಗ್ಗಿದ ಕಳ್ಳರು ಕೌಂಟರ್ ಮುಂತಾದ ಹಣಕ್ಕಾಗಿ ಕಡೆ ಹುಡುಕಿದ್ದಾರೆ. ಕಳ್ಳತನವಾದ ... ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಇಡಿ, ಐಟಿ ಬಳಕೆ: ಮಂಗಳೂರು ಪ್ರತಿಭಟನೆಯಲ್ಲಿ ಮಧು ಬಂಗಾರಪ್ಪ ಆರೋಪ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಬ್ರಿಟಿಷರು ಒಡೆದು ಆಳುವ ಮೂಲಕ ನಮ್ಮೊಳಗೆ ಬಿರುಕು ತಂದರೆ, ಬಿಜೆಪಿ ಆಡಳಿತ ನಮ್ಮನ್ನು ಅಧೋಗತಿಗೆ ಇಳಿಸಿದೆ. ಕೇಂದ್ರ ಸರಕಾರ ಇಡಿ, ಐಟಿಯನ್ನು ರಾಜಕೀಯಕ್ಕಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ ಆಪಾದಿಸಿದರು. ... ಮಂಗಳೂರು ಕೆಎಸ್ಸಾರ್ಟಿಸಿ ಎಡವಟ್ಟು!: ಶಿರಾಡಿ ಮಾರ್ಗವಾಗಿ ತೆರಳಿದ ನೈಟ್ ಸರ್ವಿಸ್ ಬಸ್!; ಕೊನೆಗೂ ಚಾರ್ಮಾಡಿ ಸುತ್ತಿ ಬೆಂಗಳೂರಿಗೆ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು- ಬೆಂಗಳೂರು ಮಧ್ಯೆ ಸಿಗುವ ಶಿರಾಡಿ ಘಾಟಿಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವಿದೆ ಎನ್ನುವುದು ಇಡೀ ಲೋಕಕ್ಕೆ ಗೊತ್ತಿದ್ದರೂ, ಮಂಗಳೂರಿನ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ... ತಾಯಿಗೆ ಅವಾಚ್ಯ ಪದದಿಂದ ನಿಂದನೆ: ಮರದ ದೊಣ್ಣೆಯಿಂದ ಹೊಡೆದು ಯುವಕನ ಭೀಕರ ಕೊಲೆ ಉಡುಪಿ(reporterkarnataka.com): ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬರನ್ನು ಮರದ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದೆ. ಮೃತನನ್ನು ತಮಿಳುನಾಡು ಮೂಲದ ಕುಮಾರ್(32) ಎಂದು... ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು ಪತ್ನಿಯನ್ನೇ ಚಾಕುನಿಂದ ಇರಿದು ಬರ್ಬರ ಕೊಲೆ! ಹಾಸನ(reporterkarnataka.com): ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಭಯಾನಕ ಘಟನೆ ಹಾಸನದಲ್ಲಿ ನಡೆದಿದೆ. ಕೊಲೆಯಾದ ಗೃಹಿಣಿಯನ್ನು ಅಶ್ವಿನಿ(36) ಎಂದು ಗುರುತಿಸಲಾಗಿದೆ. 17 ವರ್ಷದ ಹಿಂದೆ ಜಗದೀಶ್ ಜೊತೆ ಪ್ರೀತಿಸಿ ಅಶ್ವಿನಿ(36) ಅವರನ್ನು ಮದುವೆಯಾಗಿದ್ದ.... ಮಣೂರು: ಕುಡಿತದ ಅಮಲಿನಲ್ಲಿ ಮಧುವೆಂದು ಇಲಿ ಪಾಷಾಣ ಸೇವಿಸಿ ವ್ಯಕ್ತಿ ಸಾವು ಬ್ರಹ್ಮಾವರ(reporterkarnataka.com):ಮಧು ಎಂದು ಇಲಿ ಪಾಷಾಣ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಹೆಬ್ಬಾರ್ ಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹೆಬ್ಬಾರ್ ಬೆಟ್ಟು ನಿವಾಸಿ ನಾರಾಯಣ ಖಾರ್ವಿ(58) ಮೃತದುರ್ದೈವಿ. ಇವರು ಮೀನುಗಾರ... ತೆಕ್ಕಟ್ಟೆ ಜಂಕ್ಷನ್ ನ ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ: ನಗದು ಸಹಿತ ಇಬ್ಬರ ವಶ ಕೋಟ(reporterkarnataka.com): ಮಟ್ಕಾ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು,3,150 ರೂ. ಹಾಗೂ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ತೆಕ್ಕಟ್ಟೆ ಗ್ರಾಮದ ತೆಕ್ಕಟ್ಟೆ ಜಂಕ್ಷನ್ ಬಳಿ ನಡೆದಿದೆ. ಉಳ್ತೂರು ನಿವಾಸಿ 51 ವರ್ಷದ ನರಸಿಂಹ ಹಾಗೂ ತೆಕ್ಕಟ್ಟೆ ನಿವ... ಥಲೆಸ್ಸೀಮಿಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕನಿಗೆ ಬೇಕು ನಿಮ್ಮೆಲ್ಲರ ನೆರವಿನ ಹಸ್ತ: ಸಹಾಯ ಮಾಡುವಿರಾ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂವೆ ಗ್ರಾಮದ ಬೀರ್ಗೂರು ದಿವಾಕರ ಹಾಗೂ ಶಾಲಿನಿ ದಂಪತಿ ಪುತ್ರ ರಿತ್ವಿಕ್ ಅಪರೂಪದ ಥಲೆಸ್ಸೀಮಿಯ ಕಾಯಿಲೆಯಿಂದ ಬಳಲುತ್ತಿದ್ದು, ಉದಾರ ... ಟೆಲಿಪೋನ್ ಕದ್ದಾಲಿಕೆ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಬಂಧನ ಮುಂಬೈ(reporterkarnataka.com): ಅಕ್ರಮವಾಗಿ ಟೆಲಿಪೋನ್ ಕದ್ದಾಲಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಸಂಜಯ್ ಪಾಂಡೆ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಎನ್ಎಸ್ಇ ನೌಕರರ ಅಕ್ರಮ ಫೋನ್ ಕದ್ದಾಲಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲ... ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಲಾರಿ: ತಾಸುಗಟ್ಟಲೆ ವಾಹನ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ನಡುವಿನ ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ತಾಸುಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು. ಘಾಟಿಯ 10ನೇ ತಿರುವಿನಲ್ಲಿ ಮಂಗಳವ... « Previous Page 1 …341 342 343 344 345 … 490 Next Page » ಜಾಹೀರಾತು