ನೀಟ್ ಪರೀಕ್ಷೆಯಲ್ಲಿ ಒಳ ಉಡುಪು ಕಳಚಲು ಸೂಚಿಸಿದ ವಿವಾದ: ಸ್ವತಂತ್ರ ತನಿಖೆಗೆ ಎನ್ ಸಿ ಡಬ್ಲ್ಯೂಆದೇಶ ಸಾಂದರ್ಭಿಕ ಚಿತ್ರ ತಿರುವನಂತಪುರ(reporterkarnataka.com): ಕೇರಳದಲ್ಲಿ ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರ ತಪಾಸಣೆ ವೇಳೆಯಲ್ಲಿ ಒಳ ಉಡುಪು ಕಳಚುವಂತೆ ಸೂಚಿಸಲಾಗಿತ್ತು ಎಂಬ ವರದಿ ಹೊಸ ವಿಚಾರವನ್ನೇ ಸೃಷ್ಟಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಸ್ವತಂತ್ರ ತನಿಖೆ ನಡ... ಮಂಕಿ ಪಾಕ್ಸ್: ಮಂಗಳೂರು ಏರ್ ಫೋರ್ಟ್ ನಲ್ಲಿ ಕಟ್ಟೆಚ್ಚರಕ್ಕೆ ಜಿಲ್ಲಾಧಿಕಾರಿ ಸೂಚನೆ; ವೆನ್ಲಾಕ್ ನಲ್ಲಿ ಐಸೋಲೇಶನ್ ವಾರ್ಡ್ ಮಂಗಳೂರು(reporterkarnataka.com): ನಗರದ ಹೊರವಲಯದಲ್ಲಿರುವ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾನ್ಪರೆನ್ಸ್ ಹಾಲ್ನಲ್ಲಿ ಜು.19ರ ಮಂಗಳವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಮಂಕಿಪಾಕ್ಸ್ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗತಾ ಕ್ರಮಗಳ ಬಗ್ಗೆ ಸಂಬಂಧಿಸಿದ ಅಧಿಕಾರ... ಉರ್ವಾ ಮಾರುಕಟ್ಟೆ ಕಟ್ಟಡ ಪಾಲಿಕೆ ತೆಕ್ಕೆಗೆ: ಹಸ್ತಾಂತರ ಪ್ರಕ್ರಿಯೆಗೆ ರಾಜ್ಯ ಸರಕಾರ ಒಪ್ಪಿಗೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಹಾನಗರಪಾಲಿಕೆಗೆ ಹಸ್ತಾಂತರಿಸಲು ಸರಕಾರ ಅನುಮೋದನೆ ನೀಡಿದೆ. ಮುಡಾದಿಂದ ಮನಪಾಕ್ಕೆ ಹಸ್ತಾಂತರಿಸುವ ಬಗ್ಗೆ ಮಂಗಳೂರು ನಗರಾಭಿವೃದ್ಧಿ ಪ್ರ... ಜನಸಾಮಾನ್ಯರ ಆಕ್ರೋಶಕ್ಕೆ ಮಣಿದ ಸರಕಾರ: ಹಾಲು-ಮೊಸರು ರೇಟ್ ಇಳಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ಬೆಂಗಳೂರು(reporterkarnataka.com): ಜಿಎಸ್ಟಿ ವಿನಾಯಿತಿ ರದ್ದುಗೊಂಡಿರುವುದರಿಂದ ರಾಜ್ಯದಲ್ಲಿ ಹಾಲು, ಮೊಸರು ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನಸಾಮಾನ್ಯರ ವಿರೋಧವನ್ನು ಪರಿಗಣಿಸಿ ನಂದಿನಿ ಹಾಲು, ಮೊಸರು ಬೆಲೆ ಇಳಿಕೆಗೆ ಕೆಎಂ ಎಫ್ ಗೆ ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ... ಕೆರ್ವಾಶೆ: ಮನೆಗೆ ನುಗ್ಗಿ ವೃದ್ಧನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನಕ್ಕೆ ಯತ್ನ; ಟಾರ್ಚ್ ಕಸಿದು ಪರಾರಿಯಾದ ಚೋರರು ಕಾರ್ಕಳ(reporterkarnataka.com): ಮೆಣಸಿನ ಹುಡಿ ಎರಚಿ ಮನೆಗೆ ನುಗ್ಗಿ ಕಳ್ಳತನ ನಡೆಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ ಜು18 ರ ಮಧ್ಯರಾತ್ರಿ ನಡೆದಿದೆ. ಕೆರ್ವಾಶೆ ಕೃಷ್ಣಭಟ್ (71) ಎಂಬುವವರ ದೇವಿಕೃಪಾ ಮನೆಯಲ್ಲಿ ಈ ಘಟನೆ ನಡೆದಿದೆ . ಕೃಷ್ಣಭಟ್ ಅವರು ಜು.18 ರಂದು ... ಘಾನಾ: ಎಬೋಲಾ ಮಾದರಿಯ ಹೊಸ ಕಾಯಿಲೆ ಪತ್ತೆ; ಇಡೀ ವಿಶ್ವಕ್ಕೆ ಮತ್ತೆ ಎಚ್ಚರಿಕೆ ಗಂಟೆ ಸೆಹಗಲ್(reporterkarnataka.com): ಆಪ್ರಿಕಾ ಖಂಡದ ಘಾನ ದೇಶದಲ್ಲಿ ಮತ್ತೊಂದು ನಿಗೂಢ ಕಾಯಿಲೆವೊಂದು ಪತ್ತೆಯಾಗಿದೆ. ಇದು ಮಾರಣಾಂತಿಕ ಎಬೋಲಾ ರೋಗ ಲಕ್ಷಣ ಹೊಂದಿದ್ದು, ಈ ಮಾರ್ಬುರ್ಗ್ ಸೋಂಕು ಎಂದು ಹೆಸರಿಸಲಾಗಿದೆ ಈಗಾಗಲೇ ಈ ರೋಗದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಜು.10 ರಂದು ಸೋಂಕು ಪತ್ತೆಯ... ಇಂಟರ್ನೆಟ್ ಪಾಸ್ವರ್ಡ್ ರಿಸೆಟ್: ಕಾರ್ಕಳದ ವ್ಯಕ್ತಿಯ ಲಕ್ಷಾಂತರ ಹಣ ದೋಚಿದ ಖದೀಮರು ಕಾರ್ಕಳ(reporterkarnataka.com): ಇಂಟರ್ನೆಟ್ ಪಾಸ್ವರ್ಡ್ ರಿಸೆಟ್ ಮಾಡಿ ವ್ಯಕ್ತಿಯೊಬ್ಬರ ಲಕ್ಷಾಂತರ ಹಣ ದೋಚಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬಂಗ್ಲಾಗುಡ್ಡೆ ಯಲ್ಲಿ ನಡೆದಿದೆ. ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆ ರುಡಾಲ್ಫ್ ಡಿ’ಸೋಜಾ(44) ಎಂಬವರು ಹಣ ಕಳೆದು ಕೊಂಡವರು. ... ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಕಾರು ಪಲ್ಟಿ: ಕಾರಿನಡಿ ಸಿಲುಕಿದ್ದ ಚಾಲಕ ಪ್ರಾಣ ರಕ್ಷಿಸಿದ ದಾರಿಹೋಕರು ಬೈಂದೂರು(reporterkarnataka.com): ಇಲ್ಲಿಗೆ ಸಮೀಪದ ಒತ್ತಿನೆಣೆ ಬಳಿ ಕಾರೊಂದು ಸೋಮವಾರ ಪಲ್ಟಿಯಾಗಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದ್ದು, ಕಾರು ಚಾಲಕ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ರಸ್ತೆ ಸಂಚರಿಸುತ್ತಿದ್ದ ಇತರೆ ವಾಹನದ ಪ್ರಯಾಣಿಕರ ಸಹಕಾರದಿಂದ ಬಾರಿ ಅನಾಹುತ ... ದ.ಕ.ದಲ್ಲಿ ಮತ್ತೆ ಚುರುಕುಗೊಂಡ ಮಳೆ: ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮಂಗಳೂರು:Reporterkarnataka.com :ಕನ್ನಡದಲ್ಲಿ ಮಳೆ ಸಹಿತ ಮೋಡ ಕವಿದ ವಾತಾವರಣ : ಬಿರುಸುಗೊಂಡ ಮಳೆರಾಜ್ಯದಲ್ಲಿ ಚುರುಕುಗೊಂಡ ಮಳೆ, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಬಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಎಂಟು ಜಿಲ... ಚಾರ್ಮಾಡಿ ಘಾಟ್ ನಲ್ಲಿ ಟೊಮೊಟೊ ಸಾಗಿಸುತ್ತಿದ್ದ ಪಿಕಪ್ ಪಲ್ಟಿ: ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಿಂದ ಮಂಗಳೂರಿಗೆ ಟೊಮೊಟೊ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಘಾಟ್ ನ ಎರಡನೇ ತಿರುವಿನಲ್ಲಿ ಪಲ್ಟಿ ಹೊಡೆದ ಘಟನೆ ನಡೆದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಚಿಕ... « Previous Page 1 …342 343 344 345 346 … 490 Next Page » ಜಾಹೀರಾತು