ಸಿಎಂ ಬೊಮ್ಮಾಯಿ ನಾಳೆ ಮಂಗಳೂರಿಗೆ: ಕಡಲನಗರಿಯಿಂದ ಪಿಎಂ ಜತೆ ಕೋವಿಡ್ ಸಂವಾದ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ.27ರಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. 27ರ ಬೆಳಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನ... ವಿಜಯಪುರ: ಜೋಡೆತ್ತುಗಳಿಂದ ಮುಖ್ಯಮಂತ್ರಿ ಬೊಮ್ಮಾಯಿಯ ತಿವಿಯಲು ಯತ್ನ; ಇದಕ್ಕೆಲ್ಲ ಕಾರಣ ಏನು ಗೊತ್ತೇ? ವಿಜಯಪುರ(reporterkarnataka.com): ಜನಜಂಗುಳಿಯ ಗದ್ದಲದಿಂದ ಬೆದರಿದ ಜೋಡೆತ್ತುಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಿವಿಯಲು ಯತ್ನಿಸಿದ ಘಟನೆ ವಿಜಯಪುರದ ತಾಳಿಕೋಟೆಯ ಬಂಟನೂರಲ್ಲಿ ನಡೆದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಂಟನೂರು ಸಮೀಪದ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆ ಶಂ... ಮಡಿಕೇರಿಯಲ್ಲಿ ಉಡಗಳ ಮಾರಾಟ ಯತ್ನ: ಸಿಐಡಿ ಪೊಲೀಸರಿಂದ 3 ಮಂದಿ ಆರೋಪಿಗಳ ಸೆರೆ ಮಡಿಕೇರಿ(reporterkarnataka.com): ಅಕ್ರಮವಾಗಿ ಉಡಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಸತೀಶ್, ಹನುಮಂತ ಹಾಗೂ ಶೆಟ್ಟಿ ಬಂಧಿತರು. ಮಡಿಕೇರಿ-ಮೈಸೂರು ರಾಜ್ಯ ಹೆದ್ದಾರಿಯ ಚೈನ್ ಗೇಟ್ ಬಳಿ 3 ಜೀವಂತ ಉಡಗಳ ಮಾರಾಟಕ್ಕೆ ... ಚಿಕ್ಕಮಗಳೂರು: 3 ವರ್ಷ ಕಳೆದರೂ ಸಿಗದ ಪರಿಹಾರ; ದಯಾ ಮರಣಕ್ಕೆ ರಾಷ್ಟ್ರಪತಿಗೆ ಪತ್ರ ಬರೆದ 5 ಕುಟುಂಬ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಮನೆಯಲ್ಲಿ 2019ರಲ್ಲಿ ಉಂಟಾದ ಪ್ರವಾಹದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ 5 ಮನೆಗಳಿಗೆ ಇದುವರೆಗೆ ಪರಿಹಾರ ದೊರಕದಿರುವ ಹಿನ್ನೆಲೆಯಲ್ಲಿ ಈ 5 ಕುಟುಂಬಗಳು ಸಾಮೂಹಿಕ ಆತ್ಮಹತ್ಯೆಗೆ... ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಬೆಂಗಳೂರು(reporterkarnataka.com);ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಾಸ್ಕ್ ಧಾರಣೆ ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಯಿತು. ದೇಶದಲ್ಲಿ ಕೋವಿಡ್ ಪಾಸಿಟಿವ್... ಇಂಡಿಯಾಸ್ಟಾಟ್ ನ ‘ಎಲೆಕ್ಷನ್ ಅಟ್ಲಾಸ್ ಆಫ್ ಇಂಡಿಯಾ’ ಪುಸ್ತಕ ಬಿಡುಗಡೆ; ಮುಖ್ಯ ಚುನಾವಣಾ ಆಯುಕ್ತರಿಂದ ಹಸ್ತಾಂತರ ಜನವರಿ 2022 ರವರೆಗೆ ನವೀಕರಿಸಲಾಗಿದ ಪುಸ್ತಕವು, ಮೊದಲ ಲೋಕಸಭೆಯಿಂದ (1952) 17 ನೇ ಲೋಕಸಭೆ (2019) ಸ್ವಾತಂತ್ರ್ಯಾ ನಂತರದ ನಂತರ ಸಂಸತ್ತಿನ ಚುನಾವಣೆಗಳ ಪ್ರಗತಿಯ ಪ್ರಯಾಣವನ್ನು ಚಿತ್ರಿಸುತ್ತದೆ. ವಿಷಯಾಧಾರಿತ ನಕ್ಷೆಗಳು, ಗ್ರಾಫ್ಗಳು, ಚಾರ್ಟ್ಗಳು, ಸಾರಾಂಶ, ಕೊಲಾಜ್ಗಳು ಮತ್ತು ಸಾಕಷ್ಟು ದತ್ತ... ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಕಾದಿದೆ ಗ್ರಹಚಾರ: ತನಿಖೆಗೆ ರಾಜ್ಯ ಸರಕಾರ ಆದೇಶ ಬೆಂಗಳೂರು(reporterkarnataka.com): ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಮುಂದೆ ಕಾದಿದೆ ಗ್ರಹಚಾರ. ಕೆಲಸ ವಜಾಗೊಳ್ಳುವುದಲ್ಲದೆ, ಜೈಲು ಶಿಕ್ಷೆಯೂ ಆಗಲಿದೆ. ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ... ಯುಪಿಐ ಸರ್ವರ್ ಡೌನ್ : ದೇಶಾದ್ಯಂತ ಪಾವತಿಯಲ್ಲಿ ಅಡಚಣೆ; ಪರದಾಡಿದ ಜನ ಹೊಸದಿಲ್ಲಿ(reporterkarnataka.com): ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಸರ್ವರ್ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದು, ದೇಶಾದ್ಯಂತ ಪಾವತಿಗಳಲ್ಲಿ ಅಡಚಣೆ ಉಂಟಾಗಿದೆ. PhonePe, Google Pay PhonePe, Google Pay ಮತ್ತು Paytm ನಂತಹ ಪ್ರಮುಖ UPI ಅಪ್ಲಿಕೇಶನ್ಗಳ ... ರಾಜ್ಯ ವಿಧಾನಸಭೆ ಚುನಾವಣೆ; ಜನಾಭಿಪ್ರಾಯ ಗಮನದಲ್ಲಿಟ್ಟುಕೊಂಡು ಟಿಕೆಟ್ ಹಂಚಿಕೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬೆಂಗಳೂರು(reporterkarnataka.com): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಎಲ್ಲ ಸಿದ್ಧತೆ ನಡೆಸಿದೆ. ಸರ್ವೆ ಕಾರ್ಯ ಆರಂಭವಾಗುತ್ತಿದೆ. ಜನಾಭಿಪ್ರಾಯ, ಸರಕಾರದ ಅಭಿಪ್ರಾಯ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ... ದೇಶದಲ್ಲಿ ಮತ್ತೆ ಕೋವಿಡ್ ಹೆಚ್ಚಳ: 27ಕ್ಕೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್ ಸೋಂಕು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭ... « Previous Page 1 …343 344 345 346 347 … 464 Next Page » ಜಾಹೀರಾತು