ಬುಲ್ಡೋಜರ್ ಪುಡಿಗಟ್ಟುವಾಗ ಆ 60 ವರ್ಷ ಹಳೆಯ ಕಟ್ಟಡ ಗಟ್ಟಿಮುಟ್ಟಾಗಿಯೇ ಇತ್ತು!: ಯಾಕೆಂದ್ರೆ ಆಗ 40% ಕಮಿಷನ್ ಇರಲಿಲ್ಲ!! ಮಂಗಳೂರು(reporterkarnataka.com): ಅದು 60 ವರ್ಷಗಳ ಹಿಂದೆ ನಿರ್ಮಿಸಿದ ಕಟ್ಟಡ. ಕೆಲವು ಕಡೆ ಸೋರುವುದು ಹಾಗೂ ಇನ್ನು ಕೆಲವು ಕಡೆ ಸಿಮೆಂಟ್ ನಿಂದ ಕಬ್ಬಿಣ ಬೇರ್ಪಟ್ಟಿರುವುದನ್ನು ಬಿಟ್ಟರೆ ಗಟ್ಟಿ ಮುಟ್ಟಾಗಿಯೇ ಇತ್ತು. ಯಾಕೆಂದರೆ ಆ ಕಟ್ಟಡ ನಿರ್ಮಾಣವಾಗುವ ವೇಳೆಗೆ 40% ಕಮಿಷನ್ ವ್ಯವಹಾರ ಇರಲಿಲ್ಲ. ಧನ... ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ರಾಜ್ಯಪಾಲರ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಮಂಗಳೂರು(reporterkarnataka.com):ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶನಿವಾರ ಸಂಜೆ ಸುಪ್ರಸಿದ್ದ ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ದೇವಸ್ಥಾನದ ಆ... ಭಟ್ಕಳ ಎಸ್ ಬಿಐ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ: ಮಂಗಳೂರು ಮೂಲದ ಮೆನೇಜರ್ ನಾಪತ್ತೆ ಭಟ್ಕಳ(reporterkarnataka.com): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭಟ್ಕಳ ಬಝಾರ್ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ ನಡೆಸಿದ ಆರೋಪಿ ಮಂಗಳೂರು ಮೂಲದ ಬ್ಯಾಂಕ್ ಮೆನೇಜರ್ ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕಾವೂರು ನಿವಾಸಿಯಾದ ಅನುಪ್ ದಿನಕರ ಪೈ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾ... ಮಂಗಳೂರು: ಡಿವೈಡರ್ ಹಾರಿದ ಕಾರು ಪ್ರಕರಣ; ಗಾಯಾಳು ಮಹಿಳೆ ಸಾವು; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ ಮಂಗಳೂರು(reporterkarnataka.com) : ನಗರದ ಬಲ್ಲಾಳ್ ಬಾಗ್ ಬಳಿ ಎರಡು ವಾರಗಳ ಹಿಂದೆ ಬಿಎಂಡಬ್ಲ್ಯು ಕಾರು ಡಿವೈಡರ್ ಹಾರಿದ ಪರಿಣಾಮ ಉಂಟಾದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರೀತಿ ಮನೋಜ್ (47) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ ಅವರು ಎ.... ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ; ದಿವ್ಯಾ ಹಾಗರಗಿ ಶೀಘ್ರ ಬಂಧನ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಹಗರಣ ನಡೆಸಿದ ಆರೋಪ ಎದುರಿಸುತ್ತಿರುವ ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯಸ್ಥೆ, ದಿವ್ಯಾ ಹಾಗರಗಿ ಅವರನ್ನು ಶೀಘ್ರ ಬಂಧಿಸಲಾಗುವುದು. ಈ ಬಗ್ಗೆ ಸಿಐಡಿ ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಮುಖ್ಯ... ಮುಂದಿನ ಡಿಸೆಂಬರ್ ನೊಳಗೆ ಸ್ಮಾಟ್ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವರ ಸೂಚನೆ ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್... ಅವಕಾಶ ನೀಡಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ: ಬದ್ರಿನಾಥ್ ಕಾಮತ್ ಮಂಗಳೂರು(reporterkarnataka.com): ನಾನೊಬ್ಬ ಬಿಜೆಪಿ ನಿಷ್ಠಾವಂತ ಸೇವಕ. ಪಕ್ಷ ಅವಕಾಶ ಕಲ್ಪಿಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉದ್ಯಮಿ,ಪಕ್ಷದ ಮುಖಂಡ ಬದ್ರಿನಾಥ್ ಕಾಮತ್ ಹೇಳುತ್ತಾರೆ. ಪಕ್ಷಕ್ಕೆ ನಾನು ಮಾಡಿದ ಸೇವೆ ಹಾಗೂ ನನ್ನ ಸಮಾಜ ಸೇವೆಯನ್ನು ಪಕ್ಷ ಒಂದಲ್ಲ ಒಂದು... All the Best: ಇಂದಿನಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ: ಕೋವಿಡ್ ಮಾರ್ಗಸೂಚಿ ಬಿಡುಗಡೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಮಾರ್ಗಸೂಚಿ ಪಟ್ಟಿಯನ್ನು ಪಿಯು ಬೋರ್ಡ್ ಪ್ರಕಟಿಸಿದೆ. ಪರೀಕ್ಷೆಗೆ ಹಾರಾಗುತ್ತಿರುವಂತ ವಿದ್ಯಾರ್ಥಿಗಳಿಗ... ಕೊಟ್ಟಿಗೆಹಾರ: ಧಾರಾಕಾರ ಮಳೆಗೆ ಹಲವೆಡೆ ಮನೆಗೆ ಹಾನಿ; ವಿದ್ಯುತ್ ಸಂಪರ್ಕ ಕಡಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಸುತ್ತಮುತ್ತ ಗುರುವಾರ ಧಾರಾಕಾರ ಮಳೆಯಾಗಿದ್ದು ಬಣಕಲ್, ಹೆಮ್ಮಕ್ಕಿ, ಮಾಲಿಂಗನಾಡಿನಲ್ಲಿ ಮನೆಗೆ ಹಾನಿಯಾಗಿದೆ. ಗಾಳಿ ಮಳೆಗೆ ಬಣಕಲ್ ಕುವೆಂಪುನಗರದ ಹರೀಶ್ ಎಂಬುವವರ ಮನೆಯ ಮೇಲ್ಛಾವಣಿ ಹಾ... ಅಪ್ರಾಪ್ತ ಬಾಲಕಿಯ ಹೊರಗೆ ಸುತ್ತಾಡಿಸಿದ ಆರೋಪ: ಬಂಧಿತ ಪಿಯು ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಸಮ್ಮತಿ ಬೆಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹೆತ್ತವರ ಸಮ್ಮತಿ ಇಲ್ಲದೆ ಮನೆಯಿಂದ ಹೊರಗೆ ಕರೆದೊಯ್ದ ಆರೋಪದ ಮೇಲೆ ಬಂಧನಕ್ಕೊಳಗಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ರಾಜ್ಯ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದ ಆರೋಪಿ ಬೆಂಗಳೂರು ನಿವಾಸಿಯಾಗ... « Previous Page 1 …344 345 346 347 348 … 464 Next Page » ಜಾಹೀರಾತು