ಎರಡೂ ಕಿಡ್ನಿ ವಿಫಲಗೊಂಡಿರುವ ಅಜಿತನ್ ಅವರಿಗೆ ಸಹಾಯ ಮಾಡುವಿರಾ? ಮಂಗಳೂರು(reporterkarnataka.com): ಕೇರಳದ ಮಲಪುರಂ ಜಿಲ್ಲೆಯ ಟೈಲ್ಸ್ ಹಾಕುವ ಕೆಲಸಗಾರರಾದ ಅಜಿತನ್ ಎಂಬವರ ಎರಡೂ ಕಿಡ್ನಿಗಳು ವಿಫಲವಾಗಿದ್ದು, ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಅಜಿತನ್ ಅವರದ್ದು ತುಂಬಾ ಬಡ ಕುಟುಂಬವಾಗಿದೆ ಮತ್ತು ಅವರ ಚಿಕಿತ್ಸೆಗೆ ಯಾವುದೇ ಆರ್ಥಿ... ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ರಾಯಿಟರ್ಸ್ ಸಂಸ್ಥೆಯ ಪತ್ರಕರ್ತೆಯ ಮೃತದೇಹ ಪತ್ತೆ; ಕೊಲೆ ಶಂಕೆ ಬೆಂಗಳೂರು(reporterkarnataka.com): ರಾಯಿಟರ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆಯೊಬ್ಬರ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಕೊಲೆ ಮಾಡಿರುವುದಾಗಿ ಆಕೆಯ ಕುಟುಂಬದವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೃತಪಟ್ಟವರನ್ನು... ಇದು ರಾಜ್ಯದಲ್ಲೇ ಫಸ್ಟ್ ಟೈಮ್ : ಮಂಗಳೂರಿನಲ್ಲಿ ಅಂಚೆ ಮೂಲಕ ಜನನ-ಮರಣ ಪ್ರಮಾಣ ಪತ್ರ ಮನೆ ಬಾಗಿಲಿಗೆ ರವಾನೆ! ಮಂಗಳೂರು(reporterkarnataka.com): ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಸಂಬಂಧಿಸಿದ ಒಡಂಬಡಿಕೆಗೆ ಮಂಗಳೂರು ಮಹಾನಗರ ಪಾಲಿಕೆ ಮತ್ತು ಅಂಚೆ ಒಡಂಬಡಿಕೆಗೆ ಸಹಿ ಹಾಕಿದ್ದು, ರಾಜ್ಯದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಪಾಲಿಕೆ ಆ... ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಬೆಂಗಳೂರಿನ 9 ಅಧಿಕಾರಿಗಳ ಕಚೇರಿ, ನಿವಾಸದ ಮೇಲೆ ದಾಳಿ ಬೆಂಗಳೂರು(reporterkarnataka.com): ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮತ್ತೆ ಭ್ರಷ್ಟತೆ ಭೇಟೆಗಿಳಿದಿದೆ. ಇಂದು ಬೆಂಗಳೂರಿನ 9 ಅಧಿಕಾರಿಗಳು ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಎಸಿಬಿ ಬೆಂಗಳೂರು ನಗರ ತಂಡ 9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿ... ಬೇಲೂರು ಬಳಿ ಭೀಕರ ರಸ್ತೆ ಅಪಘಾತ: 4 ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ ಹಾಸನ (reporterkarnatak.com): ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ಇಂದು ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ 4 ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆ... ಕೊಡಗಿನ 11 ಕಾಡಾನೆಗಳ ಸ್ಥಳಾಂತರ; 9ಕ್ಕೆ ರೇಡಿಯೋ ಕಾಲರ್: ಸಚಿವ ಉಮೇಶ್ ಕತ್ತಿ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ 11 ಕಾಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗಿದ್ದು, 9 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅವುಗಳ ಚಲನವಲನಗಳ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಕೊ... ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯ ಅಪಹರಣಕ್ಕೆ ವಿಫಲ ಯತ್ನ; ಗುಂಡಿಕ್ಕಿ ಕೊಲೆ ಇಸ್ಲಾಮಾಬಾದ್(reporterkarnataka.com): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 18 ವರ್ಷದ ಹಿಂದೂ ಯುವತಿಯೊಬ್ಬಳು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಆಕೆಯನ್ನು ಅಪಹರಿಸಲು ವಿಫಲ ಯತ್ನ ನಡೆದ ಬಳಿಕ ದುಷ್ಕರ್ಮಿಗಳು ಗುಂಡು ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಗೀಡಾದ ಯುವತಿಯನ್ನು ಪೂಜಾ ಓಡ್ ಎಂದು ಗ... ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್ ಆಯ್ಕೆ ಪಣಜಿ(reporterkarnataka.com); ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ... ಅಪ್ರಾಪ್ತ ಬಾಲಕಿಯ ಬ್ಲಾಕ್ ಮೇಲ್ ಮಾಡಿ ವೇಶ್ಯಾವಾಟಿಕೆಗೆ ಬಳಕೆ: ಸೋ ಕಾಲ್ಡ್ ಸಮಾಜ ಸೇವಕ ಸಿಸಿಬಿ ಪೊಲೀಸರ ಬಲೆಗೆ ಮಂಗಳೂರು(reporterkarnataka.com): ನಗರದ ನಂದಿಗುಡ್ಡೆ ಸಮೀಪದ ಅಪಾರ್ಟ್ ಮೆಂಟ್ ವೊಂದರಲ್ಲಿ ಪಿಯುಸಿಯ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಬಳಸಿಕೊಂಡು ಮಾಡುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಸೇವಕ(?) ಅಬ್ದುಲ್ ರಾಝೀಕ್ ಉಳ್ಳಾಲ್(44)ಎಂಬಾತನನ್ನು ಸಿಸಿಬಿ ಪೊಲೀಸರು ಪೋಕ್ಸೋ ಪ... ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ ಮಡಿಕೇರಿ(reporterkarnataka.com): ಮಡಿಕೇರಿ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ. ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ ಮನೆ ನಿರ್ಮಾಣದ ಆರೋಪ ಇದ್ದ... « Previous Page 1 …355 356 357 358 359 … 464 Next Page » ಜಾಹೀರಾತು