ದಾವಣಗೆರೆ: ಇಂದು ಸಿದ್ದರಾಮೋತ್ಸವ; ಸಿದ್ದು ಬರ್ತ್ ಡೇಗೆ 8 ಲಕ್ಷ ಜನ ಆಗಮನ ನಿರೀಕ್ಷೆ ದಾವಣಗೆರೆ(reporterkarnataka.com): ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ ಇಂದು ನಡೆಯಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ. ರಾಜ್ಯ ಕಾಂಗ್ರೆಸ್ನ ಎಲ್ಲ ನಾಯಕ... ಕೇರಳದಲ್ಲಿ ಭಾರೀ ಮಳೆ: ಕಣ್ಣೂರು, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ಭೂಕುಸಿತ; 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಸಾಂದರ್ಭಿಕ ಚಿತ್ರ ತಿರುವನಂತಪುರ(reporterkarnataka.com): ಕೇರಳ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಇದರಿಂದ... ನೋವಿನಲ್ಲಿರುವ ಕಾರ್ಯಕರ್ತರ ಕೆರಳಿಸಬೇಡಿ, ಅವರ ಭಾವನೆಗಳಿಗೆ ಸ್ಪಂದಿಸಿ: ರಾಜ್ಯ ಬಿಜೆಪಿಗೆ ದೆಹಲಿ ಹೈಕಮಾಂಡ್ ಎಚ್ಚರಿಕೆ ಹೊಸದಿಲ್ಲಿ(reporterkarnataka.com):ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮೇಲೆ ಬಿಜೆಪಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಈ ಮಧ್ಯೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಸಂಸದ ಸಿದ್ದೇಶ್ವರ ವಿವಾದಾತ್ಮಕ ಹೇಳಿಕೆಗಳು ನೀಡಿರುವುದು ಸರಕಾರಕ್ಕೆ ಮತ್ತು ಪಕ್ಷಕ್ಕೆ ಮತ್ತಷ್ಟು ಪೆಟ್ಟು ನೀ... ಸುರತ್ಕಲ್ ಫಾಝಿಲ್ ಹತ್ಯೆ: ಹಂತಕರು ಹಾಕಿದ ಸ್ಕೆಚ್ ಬಗ್ಗೆ ಪೊಲೀಸ್ ಕಮಿಷನರ್ ಹೇಳಿದ್ದೇನು? ಮಂಗಳೂರು(reporterkarnataka.com): ಸುರತ್ಕಲ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಹಂತಕರ ಪತ್ತೆಗೆ ಸುಮಾರು 7-8 ತಂಡಗಳನ್... ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗ್ ರಿಲೀಫ್: ದೆಹಲಿ ಕೋರ್ಟ್ನಿಂದ ಜಾಮೀನು ಮಂಜೂರು ಹೊಸದಿಲ್ಲಿ(reporterkarnataka.com): ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ಡಿಕೆಶಿಗೆ ಬಿಗ್ ರಿಲೀಫ್ ದೊರೆತಿದೆ. 2018ರಲ್ಲಿ ದೆಹಲಿಯ ಸಪ್ತರ್ ಜಂಗ್ ಫ್ಲ್ಯಾ... ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್ 4ರಂದು ರಾಜ್ಯಕ್ಕೆ? ಮಂಗಳೂರಿಗೂ ಭೇಟಿ ಸಾಧ್ಯತೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ನಡೆದ ಕೆಲವು ವಿದ್ಯಮಾನಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಗಸ್ಟ್ 4ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಬಳಿಕ, ಬಿಜೆಪಿ ಕಾ... ಮಂಗಳೂರು ಭೇಟಿ ಮುಗಿಸಿ ಹಿಂತಿರುಗುತ್ತಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: 3 ಮಂದಿಗೆ ಗಾಯ ತುಮಕೂರು(reporterkarnataka.com): ಮಂಗಳೂರು ಭೇಟಿ ಮುಗಿಸಿ ಹಿಂತಿರುಗುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ 3 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಣಿಗಲ್ ಸಮೀಪದ ತಿಪ್ಪೂರು ಗೇಟ್ ಬಳಿ ಸೋಮವಾರ ತಡರಾತ್ರಿ ಸುಮಾರು 1 ಗಂಟೆ ವೇಳ... ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಮುಂದುವರಿದ ಪೊಲೀಸ್ ಬೇಟೆ; 4 ಮಂದಿ ಪ್ರಮುಖ ಆರೋಪಿಗಳ ಬಂಧನ ಸುರತ್ಕಲ್ (reporterkarnataka.com) :ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ 4 ಮಂದಿ ಪ್ರಮುಖ ಆರೋಪಿಗಳನ್ನು ಪೊಲೀಸರು ತಡಮಂಗಳೂರುರಾತ್ರಿ ಬಂಧಿಸಿದ್ದಾರೆ. ಮಂಗಳೂರಿನ ಸುರತ್ಕಲ್ ನಲ್ಲಿ ಮಂಕಿ ಕ್ಯಾಪ್ ಧರಿಸಿ ಮೊಹಮ್ಮದ್ ಫಾಜಿಲ್ ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್... ಕುಕ್ಕೆ ಸುಬ್ರಹ್ಮಣ್ಯ ಘೋರ ದುರಂತಕ್ಕೆ ಮೇಘಸ್ಫೋಟ ಕಾರಣ?: ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ್ದ ಇಬ್ಬರು ಬಾಲಕಿಯರು ಮೃತ್ಯು ಸುಬ್ರಹ್ಮಣ್ಯ(reporterkarnataka.com): ದೇಶದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಮೇಘಸ್ಫೋಟ ಸಂಭವಿಸಿದ್ದು, ಗುಡ್ಡ ಜರಿದು ಮಣ್ಣಿನಡಿ ಬಿದ್ದ ಮನೆಯೊಳಗೆ ಸಿಲುಕಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕುಮಾರಧಾರ ಪರ್ವತಮುಖಿ ಬಳಿಯ ಕುಸುಮಾಧ... ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ದುರಂತ: ಮನೆ ಮೇಲೆ ಗುಡ್ಡ ಕುಸಿತ; ಇಬ್ಬರು ಮಕ್ಕಳು ಮಣ್ಣಿನಡ್ಡಿ ಸಿಲುಕಿದ ಶಂಕೆ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮಣ್ಣ... « Previous Page 1 …358 359 360 361 362 … 514 Next Page » ಜಾಹೀರಾತು