ಬಣಕಲ್ ಹೋಬಳಿಯ ಗ್ರಾಮಗಳಿಗೆ ಕೊನೆಗೂ ಬಂತು ಬಸ್!: ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಸಾರಿಗೆ ಭಾಗ್ಯ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನೇ ಕಾಣದ ಗ್ರಾಮ 75ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಬಸ್ಸನ್ನ ಕಂಡಿರೋ ಸಂತಸದ ಸುದ್ದಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿ... ಕೊಪ್ಪ: ತೋಟಕ್ಕೆ ನುಗ್ಗಿದ ಆನೆ; ಬಾಳೆ, ಅಡಿಕೆ ಸೇರಿ ಅಪಾರ ಪ್ರಮಾಣದ ಕೃಷಿ ಹಾನಿ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊನ್ನಗುಂಡಿಯಲ್ಲಿ ಸೋಮವಾರ ಮುಂಜಾನೆ ತೋಟವೊಂದಕ್ಕೆ ನುಗ್ಗಿದ ಆನೆ ಅಪಾರ ಪ್ರಮಾಣದ ಕೃಷಿ ಹಾನಿಗೊಳಿಸಿದೆ. ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿ... ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಬೆಳ್ಳಾರೆ(reporterkarnataka.com): ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ , ಎಂ... ದ.ಕ. ಸರಣಿ ಹತ್ಯೆ: ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಕಣ್ಗಾವಲು; ಕಾನೂನು ಕ್ರಮದ ಎಚ್ಚರಿಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯ ಬಳಿಕ ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಪ್ರಚೋದನಕಾರಿ ಪೋಸ್ಟ್, ಭಾಷಣದ ವೀಡಿಯೋ ಹಾಕಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋ... ಚಾರ್ಮಾಡಿ ಘಾಟ್: 2 ಕಾರುಗಳ ಮುಖಾಮುಖಿ ಡಿಕ್ಕಿ; ಹಲವರಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿ... ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಕಾರು ಚಾಲಕ ಪೊಲೀಸ್ ವಶಕ್ಕೆ; ತನಿಖೆ ಇನ್ನಷ್ಟು ಚುರುಕು ಮಂಗಳೂರು(reporterkarnataka.com): ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ತನಿಖೆಯಲ್ಲಿ ಹಲವು ಪ್ರಗತಿ ಕಂಡಿದ್ದು ಪ್ರಮುಖ ಸಾಕ್ಷ್ಯಾಧಾರಗಳು ದೊರೆತಿದೆ. ಇದಕ್ಕೆ ಸಂಬಂಧಿಸಿ... ಭಟ್ಕಳ ಸೇರಿದಂತೆ ರಾಜ್ಯದ 3 ಕಡೆ ಎನ್ಐಎ ದಾಳಿ: 3 ಮಂದಿ ಶಂಕಿತ ಉಗ್ರರು ವಶಕ್ಕೆ ಬೆಂಗಳೂರು(reporterkarnataka.com): ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸೇರಿದಂತೆ ರಾಜ್ಯದ 3 ಕಡೆಗಳಿಗೆ ಎನ್ಐಎ ದಾಳಿ ನಡೆಸಿದ್ದು, 3 ಮಂದಿ ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದೆ. ಇಂಟೆಲಿಜೆನ್ಸಿ,ಎನ್ಐಎ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ನೇತೃತ್ವದಲ್ಲಿ ರಾಜ್ಯದ ಮೂರು ಕಡೆಗಳಲ್ಲಿ ಬೆಳ್ಳಂಬೆಳಗ್... ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ; ಕೊಲೆಗೆ ಬಳಸಿದ ಕಾರಿನ ಮಾಲೀಕ ಬಂಧನ ಮಂಗಳೂರು(reporterkarnataka.com): ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಬಳಸಲಾದ ಕಾರಿನ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಇದುವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಕಾರು ಮಾಲೀಕನ ಬಂಧನದೊಂದಿಗೆ ಪೊಲೀಸ್ ... ಆದೇಶ ರದ್ದು ಮಾಡಿದ ರಾಜ್ಯ ಸರಕಾರ: ಮತ್ತೊಮ್ಮೆ ಆನಂದ್ ಸಿಂಗ್ ಕೈತಪ್ಪಿದ ವಿಜಯನಗರ ಜಿಲ್ಲೆ ಉಸ್ತುವಾರಿ ಬೆಂಗಳೂರು(reporterkarnataka.com): ರಾಜ್ಯ ಸರಕಾರ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ನಿನ್ನೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಇಂದು ಮತ್ತೆ ರಾಜ್ಯ ಸರ್ಕಾರ ... ಕಾರ್ಯಕರ್ತರ ಟ್ರೋಲ್, ಆಕ್ರೋಶಕ್ಕೆ ಮಣಿದು ಕೊನೆಗೂ ಪ್ರವೀಣ್ ಮನೆಗೆ ಭೇಟಿ ನೀಡಿದ ಡಿವಿಎಸ್! : ಕುಟುಂಬಕ್ಕೆ ಸಾಂತ್ವನ ಸುಳ್ಯ(reporterkarnataka.com): ಹಿಂದೂ ಸಂಘಟನೆಗಳ ಕಾರ್ಯಕರ್ತರ ಒತ್ತಡ, ಆಕ್ರೋಶ, ಟ್ರೋಲಿಗೆ ಮಣಿದು ಮಾಜಿ ಮುಖ್ಯಮಂತ್ರಿ, ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರು ಕೊನೆಗೂ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಶನಿವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ... « Previous Page 1 …359 360 361 362 363 … 514 Next Page » ಜಾಹೀರಾತು