ತನಿಖೆ ನೆಪದಲ್ಲಿ ಅಮಾಯಕರ ಮನೆಗೆ ನುಗ್ಗಿ ಬೆದರಿಸಿದರೆ ಧರಣಿ ನಡೆಸುವೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ಮಂಗಳೂರು(reporterkarnataka.com): ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ , ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ನಿಮ್ಮ ಇಲಾಖೆಗೆ ಸಿಕ್ಕಿದ್ದರೂ ನೈಜ ಆರೋಪಿಗಳನ್ನು ಬಂಧಿಸುವುದನ್ನು ಬಿಟ್ಟು ತನಿಖೆಯ ನೆಪದಲ್ಲಿ ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ... ಫಾಝಿಲ್ ಹತ್ಯೆ ಪ್ರಕರಣ; 21 ಮಂದಿ ಪೊಲೀಸ್ ವಶಕ್ಕೆ: ಪೊಲೀಸ್ ಕಮಿಷನರ್ ಶಶಿ ಕುಮಾರ್ ಮಂಗಳೂರು(reporterkarnataka.com):ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಮಂಗಳೂರು ಪೊಲೀಸ್ ಕಮಿಷನರ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಹತ್ಯೆಯ ಹಿಂದೆ ಸಂಘಟನೆಗಳ ಪಾತ್ರ ಕುರಿತು ಕೇಳಲಾದ ಪ್ರಶ್ನೆ... ಉಡುಪಿ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು: ಪುರೋಹಿತನ ಮೇಲೆ ಶಂಕೆ; ದೂರು ದಾಖಲು ಉಡುಪಿ(reporterkarnataka.com): ಉಡುಪಿ ಶ್ರೀಕೃಷ್ಣ ಮಠದ ಬಳಿಯ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವಾಗಿರುವ ಘಟನೆ ನಡೆದಿದೆ. ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ 6 ಜನ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತ ಲಕ್ಷ್ಮಿ ಪ್ರಸಾದ್ ಅವರು ಬಂದು ಹೋಗಿದ್... ನಿಗದಿತ ಸಮಯಕ್ಕೆ ಬಂದ್ ಮಾಡಿ: ಪಬ್, ಬಾರ್, ಮದ್ಯದಂಗಡಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ಮಂಗಳೂರು/ಬೆಂಗಳೂರು(reporterkarnataka.com): ನಿಗದಿತ ಸಮಯಕ್ಕೆ ಬಂದ್ ಮಾಡುವಂತೆ ರಾಜ್ಯದಲ್ಲಿ ಪಬ್ , ಬಾರ್ ಮತ್ತು ಮದ್ಯದಂಗಡಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಆದೇಶ ಹೊರಡಿಸಿದ್ದಾರೆ. ನಿಗದಿತ ಸಮಯದಲ್ಲಿ ಬಂದ್ ಮಾಡುವ ಜತೆಗೆ ಕೆಲವು ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಮದ್ಯದಂಗಡಿಳ... ಬೆಳ್ಳಾರೆಗೆ ಪ್ರತಿಪಕ್ಷ ಉಪ ನಾಯಕ ಖಾದರ್ ಭೇಟಿ: ಹತ್ಯೆಗೀಡಾದ ಮಸೂದ್, ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಬೆಳ್ಳಾರೆ(reporterkarnataka.com): ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್ ಮನೆಗೆ ಭೇಟಿ ನೀಡಿದ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ ನೆಟ್ಟಾರು ಅವರ ಪತ್ನಿ ಮತ್ತು ಹೆತ್ತವರಿಗೆ ದೂರವಾ... ಫಾಝಿಲ್ ಹತ್ಯೆ; ಹಂತಕರು ಬಳಸಿದ ಕಾರಿನ ಮಾಲೀಕನ ಪತ್ತೆ ಕಾರ್ಯ ನಡೆಯುತ್ತಿದೆ: ಮಂಗಳಪೇಟೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರು(reporterkarnataka.com): ಸುರತ್ಕಲ್ ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಕುರಿತು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಹಂತಕರು ಬಳಸಿದ ಕಾರಿನ ಮಾಲೀಕನ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಫಾಝಿ... ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ತನಿಖೆ ಎನ್ಐಎಗೆ: ರಾಜ್ಯ ಸರಕಾರ ತೀರ್ಮಾನ ಬೆಂಗಳೂರು(reporterkarnataka.com):ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಎನ್ಐಎ ತನಿಖೆಗೆ ಒಪ್ಪಿಸುವ ಬಗ್ಗೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಪ್ರವೀಣ್ ಕ... ಸುರತ್ಕಲ್: ಭಾರೀ ಜನಸ್ತೋಮದ ಸಮ್ಮುಖದಲ್ಲಿ ಹತ್ಯೆಗೀಡಾದ ಫಾಝಿಲ್ ಅಂತ್ಯ ಕ್ರಿಯೆ; ಬಿಗಿ ಬಂದೋಬಸ್ತ್ ಮಂಗಳೂರು(reporterkarnataka.com): ದುಷ್ಕರ್ಮಿಗಳಿಂದ ಗುರುವಾರ ರಾತ್ರಿ ಸುರತ್ಕಲ್ ನಲ್ಲಿ.ಹತ್ಯೆಗೀಡಾದ ಮಹಮ್ಮದ್ ಫಾಝಿಲ್ ಅವರ ಅಂತ್ಯಸಂಸ್ಕಾರ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯ ಕಬರ್ ಸ್ಥಾನದಲ್ಲಿ ಶುಕ್ರವಾರ ನಡೆಯಿತು. ಮಂಗಳೂರು ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಸುರತ್ಕಲ್ ಗೆ ತಂದು ಅ... ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ: ಬಾಳೆಹೊನ್ನೂರು ಸಂಪೂರ್ಣ ಬಂದ್; ವಾಹನ ಸಂಚಾರ ಸ್ಥಗಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಎನ್ ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಂದ್ ಆಚರಿಸಲಾಯಿತು. ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ನೀಡಿದರು. ... ಪ್ರವೀಣ್ ನೆಟ್ಟಾರು ಹತ್ಯೆ: ಸರಕಾರದ ವೈಫಲ್ಯ ವಿರೋಧಿಸಿ ಉಡುಪಿಯಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ಉಡುಪಿ(reporterkarnataka.com): ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆಯ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ಉಡುಪಿಗೆ ಮಲ್ಪೆ ಭಾಗದ ತೆಂಕನಿಡಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯಪ್ರಕಾಶ್ ಬೈಲಕರೆ ಮತ್ತು 50ಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷದ ಪ್ರಾಥಮಿಕ ... « Previous Page 1 …360 361 362 363 364 … 514 Next Page » ಜಾಹೀರಾತು