ಪ್ರವೀಣ್ ಕೊಲೆ ಪ್ರಕರಣ: 15 ಮಂದಿ ಪೊಲೀಸ್ ವಶಕ್ಕೆ: 1678 ನಂಬರ್ನ ಬೈಕ್ನಲ್ಲಿ ಬಂದಿದ್ರಾ ಹಂತಕರು? ಮಂಗಳೂರು(reporterkarnataka.com): ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ 4 ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಪ್ರಕರಣ ಸಂಬಂಧ15 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧಿಸಿದಂತೆ ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ, ರಾಜಕೀಯ... ಪ್ರವೀಣ್ ಹತ್ಯೆ ಹಿನ್ನೆಲೆ: ಸುಳ್ಯ ಸ್ವಯಂಪ್ರೇರಿತ ಬಂದ್ ; ಖಾಸಗಿ ಬಸ್, ಆಟೋ ಸಂಚಾರ ಸ್ಥಗಿತ ಸುಳ್ಯ(reporterkarnataka.com): ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ಸುಳ್ಯದಲ್ಲಿ ಬಹುತೇಕ ಅಂಗಡಿ- ಮುಂಗಟ್ಟು ಮುಚ್ಚಿವೆ. ಸಂಘಪರಿವಾರ ಕಾರ್ಯಕರ್ತರಿಂದ ಅಂಗಡಿಗಳ ಮುಂಗಟ್ಟು ಬಂದ್ ಮಾಡಲು ಕರೆ ನೀಡಿದ್ದಾರೆ. ಸುಳ್ಯ ಹಳೆ ಗೇಟಿನಿಂದ ರಥ ಬೀದಿವರೆಗೆ ಎಲ್ಲಾ ಅಂಗಡಿಗಳು ಸಂಪೂರ್ಣವಾಗಿ ಮುಚ... ಹುಟ್ಟೂರಿನತ್ತ ಪ್ರವೀಣ್ ಪಾರ್ಥಿವ ಶರೀರ: ಕಟ್ಟೆಚ್ಚರ; ನಾಳೆ ಮಧ್ಯರಾತ್ರಿವರೆಗೆ ಸೆಕ್ಷನ್ 144 ಜಾರಿ ಪುತ್ತೂರು(reporterkarnataka.com): ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಬಂದ್ಗೆ ಕರೆ ನೀಡಲಾಗಿದ್ದು, ಈ ಮೂರು ತಾಲೂಕುಗಳಲ್ಲಿ ಇಂದು ಮುಂಜಾನೆ 6 ಗಂಟೆಯಿಂದ ಜು.28 ರ ಮಧ್ಯರಾತ್ರಿ ವರೆಗೆ ಸೆಕ್ಷನ್ 144 ... ದಿಲ್ಲಿ: ರಾಹುಲ್ ಗಾಂಧಿ ಸೇರಿದಂತೆ 18 ಮಂದಿ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ ಹೊಸದಿಲ್ಲಿ(reporterkarnataka.com):ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇಡಿ ಅಧಿಕಾರಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಸೇರಿದಂ... ಮಂಗಳೂರು ಪಬ್ ದಾಳಿ ಪ್ರಕರಣ: ಪೊಲೀಸ್ ಕಮೀಷನರ್ ಏನು ಹೇಳಿದ್ರು ಗೊತ್ತೇ? ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯಲ್ಲಿರುವ ಪಬ್ ದಾಳಿಗೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಲ್ಮಠದ ರೀ ಸೈಕಲ್ ಎಂಬ ಹೆಸರಿನ ರೆಸ್ಟೋರೆಂಟ್ ಹಾಗೂ ಪಬ್ ಮೇಲೆ ರಾತ್ರಿ 9 ಗಂಟೆ ಸು... ಕಡಲನಗರಿಯಲ್ಲಿ ಗರಿಗೆದರಿದ ಚಟುವಟಿಕೆ: ಆಗಸ್ಟ್ 1ರಿಂದ ಆಳ ಸಮುದ್ರ ಮೀನುಗಾರಿಕೆ ಆರಂಭ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮತ್ತೆ ಆರಂಭಗೊಳ್ಳಲಿದ್ದು, ಮೀನುಗಾರರು ಭರದ ಸಿದ್ಧತೆ ನಡೆಸಿದ್ದಾರೆ. ಪ್ರಸ್ತುತ ಮೀನುಗಾರಿಕೆ ಹಂಗಾಮದಲ್ಲಿ ಉತ್ತಮ ಫಸಲಿನ ನಿರೀಕ್ಷೆಯೊಂದ... ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ: ಸರಕಾರಿ ಸಿಬ್ಬಂದಿಗಳಿಗೆ ಖಡಕ್ ಆದೇಶ ಬೆಂಗಳೂರು(reporterkarnataka.com): ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಶಿಸ್ತು ಕ್ರಮ ಕೈಗೊಳ್ಳಲು ಖಡಕ್ ಆದೇಶ ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, 'ಸರ್ಕಾರಿ ನೌಕರರ ಕಚೇರಿಗೆ ನಿ... ಶಂಕಿತ ಉಗ್ರ ಅಖ್ತರ್ ಹುಸೇನ್ಗೆ ಅಲ್ಖೈದಾ ಜತೆ ಲಿಂಕ್ ?: ಬೆಂಗಳೂರು ಗಲಭೆಗೆ ಮಾಸ್ಟರ್ ಪ್ಲ್ಯಾನ್ ಹಾಕಿದ್ನೇ ಈತ? ಬೆಂಗಳೂರು: (reporterkarnataka.com): ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಸಿಸಿಬಿ ಪೊಲೀಸರಿಂದ ಬಂಧನಕ್ಕೀಡಾದ ಶಂಕಿತ ಉಗ್ರ ಅಖ್ತರ್ ಹುಸೇನ್ನನ್ನು ಅಡುಗೋಡಿ ಟೆಕ್ನಿಕಲ್ ಸೆಲ್ ನಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಈತ ಅಲ್ಖೈದಾ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದ ಎನ್ನುವ ಆಘಾತಕಾರಿ ವಿಚಾರ ಬ... ಹೈ ಪ್ರೊಫೈಲ್ ಸೆಕ್ಸ್ ಹಗರಣ: ಬೆಂಗಳೂರಿನ ಯುವತಿ ಸಹಿತ 11 ಮಂದಿ ಅರೆಸ್ಟ್: ರಾಜಕಾರಣಿಗಳು ಭಾಗಿ? ಬೆಂಗಳೂರು(reporterkarnataka.com): ಛತ್ತೀಸಗಢದ ರಾಯ್ಪುರದ ಸ್ಟಾರ್ ಹೋಟೆಲ್ ನಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳ ಯುವತಿಯರನ್ನು ಇಟ್ಟುಕೊಂಡು ನಡೆಸುತ್ತಿದ್ದ ಭಾರೀ ದಂಧೆ ಬೆಳಕಿಗೆ ಬಂದಿದೆ. ಅಪರಾಧ ನಿಗ್ರಹ ಮತ್ತು ಸೈಬರ್ ಘಟಕದ ಸಿಬ್ಬಂದಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ನಡೆಸುತ್ತಿ... ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸ... « Previous Page 1 …362 363 364 365 366 … 514 Next Page » ಜಾಹೀರಾತು