ದ.ಕ.ದಲ್ಲಿ ಮತ್ತೆ ಚುರುಕುಗೊಂಡ ಮಳೆ: ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮಂಗಳೂರು:Reporterkarnataka.com :ಕನ್ನಡದಲ್ಲಿ ಮಳೆ ಸಹಿತ ಮೋಡ ಕವಿದ ವಾತಾವರಣ : ಬಿರುಸುಗೊಂಡ ಮಳೆರಾಜ್ಯದಲ್ಲಿ ಚುರುಕುಗೊಂಡ ಮಳೆ, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಬಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಎಂಟು ಜಿಲ... ಚಾರ್ಮಾಡಿ ಘಾಟ್ ನಲ್ಲಿ ಟೊಮೊಟೊ ಸಾಗಿಸುತ್ತಿದ್ದ ಪಿಕಪ್ ಪಲ್ಟಿ: ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಿಂದ ಮಂಗಳೂರಿಗೆ ಟೊಮೊಟೊ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಘಾಟ್ ನ ಎರಡನೇ ತಿರುವಿನಲ್ಲಿ ಪಲ್ಟಿ ಹೊಡೆದ ಘಟನೆ ನಡೆದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಚಿಕ... ವಾಹನ ಮಾಲೀಕರಿಗೆ ವಂಚನೆ: ಸ್ಯಾಂಡಲ್ ವುಡ್ ನಟಿ ರಾಗಿಣಿ ಸ್ನೇಹಿತ ರವಿಶಂಕರ್ ಬಂಧನ ಬೆಂಗಳೂರು(reporterkarnataka.com): ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಖ್ಯಾತ ನಟಿಯ ಸ್ನೇಹಿತನನ್ನು ಪೋಲೀಸರು ಮತ್ತೆ ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಕುರಿತು ವಿಚಾರಣೆ ವೇಳೆ ನಟಿ ರಾಗಿಣಿಯ ಸ್ನೇಹಿತ ಎಂದು ಸಿಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ರಾಜ್ಯಾದ್ಯಂತ ಸ... ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ ಸಂಪನ್ನ; ಮಂಗಳೂರು ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರು ನಾಮಕರಣಕ್ಕೆ ಹಕ್ಕೊತ್ತಾಯ ಮಂಗಳೂರು(reporterkarnataka.com): ಬ್ರಹ್ಮಶ್ರೀ ನಾರಾಯಣ ಗುರು ಕುರಿತು ಪಠ್ಯದಲ್ಲಿ ಮರು ಸೇರ್ಪಡೆ ಹಾಗೂ ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ವಿಶೇಷ ಗುರುಪೂಜೆ ಸಲ್ಲಿಸಲಾಯಿತು. ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್... ಚಾರ್ಮಾಡಿ ಘಾಟ್ ನಲ್ಲಿ ಕ್ಯಾಂಟರ್ ಪಲ್ಟಿ: ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರಿ ಮಳೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್ ಲಾರಿಯೊಂದು ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿಗೆ ಸೇರಿದ ಚ... ಕಾರು ಅಡ್ಡಗಟ್ಟಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ: ಆರೋಪಿ ಶಂಶುದ್ದೀನ್ ಬಂಧನ ಮಂಗಳೂರು( reporterkaranataka.com): ನಗರದ ಹೊರವಲಯದ ತುಂಬೆ ಬಳಿ ದ.ಕ. ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರಿನ ಗಾಜು ಪುಡಿಮಾಡಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಿಂದ ಪುತ್ತೂರಿಗೆ ಜಿಲ್ಲಾ ಪಂಚಾಯಿತಿ ವಾಹನ ವೊಂದರಲ್ಲಿ... ರಣಮಳೆಗೆ ಸಾಕ್ಷಿಯಾಗುತ್ತಿದೆ ಕಾಫಿನಾಡು: ಚಿಕ್ಕಮಗಳೂರಿನ ಬಿಕ್ಕರಣೆಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಫಿನಾಡು ಚಿಕ್ಕಮಗಳೂರು ಭೀಕರ ಮಳೆಗೆ ಸಾಕ್ಷಿಯಾಗಿದೆ. ನೆರೆ ನೀರಿನಲ್ಲಿ ಮಾನವ ಮತ್ತು ಪ್ರಾಣಿಗಳ ಮೃತದೇಹಗಳು ತೇಲಿ ಹೋಗುವ ಭಯಾನಕ ದೃಶ್ಯಕ್ಕೆ ಜನರು ಸಾಕ್ಷಿಯಾಗುತ್ತಿದ್ದಾರೆ. ಭದ್ರಾ ನದಿಯಲ್ಲಿ ಮಹಿಳೆಯ ಮೃತದೇಹ ... ಕೆಲಸದ ವಿಚಾರದಲ್ಲಿ ಗಲಾಟೆ: ಕಟ್ಬೆಲ್ತೂರಿನ ಹರೆಗೋಡಿನಲ್ಲಿ ವ್ಯಕ್ತಿಗೆ ಬಿದಿರಿನ ಕೋಲಿನಿಂದ ಹಲ್ಲೆ ಕುಂದಾಪುರ(reporterkarnataka.com): ಕೆಲಸದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಕಟ್ಬೆಲ್ತೂರು ಗ್ರಾಮದ ಹರೆಗೋಡು ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಕಟ್ಬೆಲ್ತೂರು ಗ್ರಾಮದ ಮುತ್ತಪ್ಪ ಪೂಜಾರಿ ಹಲ್ಲೆಗೊಳಗಾದ ವ್ಯಕ್ತಿ. ಇವರು ಇಂದು ಹರೆಗೋಡು... ಕೆದೂರು ರೈಲ್ವೆ ಹಳಿ ಬಳಿ ತೋಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಸಾವಿನ ಕಾರಣ ಇನ್ನೂ ನಿಗೂಢ ಕುಂದಾಪುರ(reporterkarnataka.com): ಇಲ್ಲಿಗೆ ಸಮೀಪದ ಕೆದೂರು ಗ್ರಾಮದ ರೈಲ್ವೆ ಹಳಿಯ ಪಶ್ಚಿಮ ಬದಿಯ ನೀರಿನ ತೋಡಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ನಿತ್ಯಾನಂದ ಶೇಟ್ ಎಂದು ಗುರುತಿಸಲಾಗಿದೆ. ಕೊಂಕಣ ರೈಲ್ವೆ ಸ್ಟೇಷನ್ ಕುಂದಾಪುರದಲ್ಲಿ ರೈಲ್ವೆ ಟ್ರ್ಯಾಕ್... ಕಾರಿನ ಜತೆ ಸಜೀವ ಸುಟ್ಟು ಕೊಲೆಗೈದ ಪ್ರಕರಣ: ಇಬ್ಬರು ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿ ಕಾರ್ಕಳ(reporterkarnataka.com): ಕಾರ್ಕಳದ ಆನಂದ ದೇವಾಡಿಗ ಎಂಬವರನ್ನು ಕಾರು ಸಮೇತ ಸಜೀವವಾಗಿ ಸುಟ್ಟು ಕೊಲೆಗೈದ ಅಮಾನುಷ ಪ್ರಕರಣದಲ್ಲಿ 3ನೇ ಆರೋಪಿ ಸತೀಶ್ ದೇವಾಡಿಗ ಹಾಗೂ 4ನೇ ಆರೋಪಿ ನಿತಿನ್ ದೇವಾಡಿಗನಿಗೆ ಕುಂದಾಪುರ ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ... « Previous Page 1 …366 367 368 369 370 … 514 Next Page » ಜಾಹೀರಾತು