ಮಂಗಳೂರು ಸಹಿತ ರಾಜ್ಯದ 6 ಸ್ಮಾರ್ಟ್ ಸಿಟಿ ಕಾಮಗಾರಿಗಳ ತನಿಖೆ: ಸಚಿವ ಬೈರತಿ ಸುರೇಶ ಸೂಚನೆ ಬೆಂಗಳೂರು(reporterkarnataka.com):ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರ... ಕ್ರೆಡಲ್ ನಿಂದ 40.53 ಕೋಟಿ ಲಾಭಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರ ಬೆಂಗಳೂರು(reporterkarnataka.com): ಕ್ರೆಡಲ್ ಸಂಸ್ಥೆಯು 2023-24ನೇ ಸಾಲಿನಲ್ಲಿ ಗಳಿಸಿದ್ದ 40,53,59,320 ರೂ. ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಅರ್ಪಿಸಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) 2... ಬೆಂಗಳೂರು: ಬೈಕ್ ಶೋ ರೂಂನಲ್ಲಿ ಅಗ್ನಿ ಅನಾಹುತ: ಸುಟ್ಟು ಕರಕಲಾದ 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಬೆಂಗಳೂರು(reporterkarnataka.com): ನಗರದ ಮಹದೇವಪುರ ಬಳಿಯ ಬೈಕ್ ಶೋರೂಮ್ ವೊಂದರಲ್ಲಿ ಆಕಸ್ಮಿಕ ಅಗ್ನಿ ಅನಾಹುತಕ್ಕೆ 60ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಬುಧವಾರ ರಾತ್ರಿ ಶೋರೂಂ ಮುಚ್ಚಿದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಲಕ್ಷಾಂತರ ರೂ. ಮೌಲ್ಯದ ಬೈಕ್ ಗ... ಮುಂದಿನ ವರ್ಷ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ಆರಂಭಗೊಂಡಿರುವ ಚಲನಚಿತ್ರೋತ್ಸವವನ್ನು ಮುಂದಿನ ವರ್ಷದಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಗಿ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಗುರುವಾರ ನಗರದ ಭಾರತ್ ಸಿನಿಮಾಸ್ ಚಿತ್ರಮಂದ... ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ *ಇದು ರಾಜಕೀಯ ಪ್ರೇರಿತ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್* ಬೆಂಗಳೂರು(reporterkarnataka.com): ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯ... ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಎಚ್. ಡಿ. ಕೋಟೆ ತಾಲೂಕಿನ ಆಹಾರ ಸುರಕ್ಷತಾ ಅಧಿಕಾರಿಗಳೂ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳೂ ಆದ ಟಿ. ರವಿಕುಮಾರ್ ಮತ್ತು ತಂಡದವರು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಹಾರ ಪರವಾ... ಸೋಲಾರ್ ಅಳವಡಿಸಿದರೆ ಕೇಂದ್ರದಿಂದ ಸಬ್ಸಿಡಿ: ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚನೆ ಮಂಗಳೂರು(reporterkarnataka.com): ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರಕುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇ... ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ ಬೆಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇ. 18 ರಷ್ಟು ಜಿಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ... ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ; ಡ್ರೋನ್ ಬಳಕೆ: ಸಚಿವ ಈಶ್ವರ ಖಂಡ್ರೆ •ಜನವಸತಿ ಪ್ರದೇಶಕ್ಕೆ ಚಿರತೆ ನುಗ್ಗದಂತೆ ಕ್ರಮ- ಅರಣ್ಯ ಸಚಿವರು •ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ:ಈಶ್ವರ ಖಂಡ್ರೆ ಬೀದರ್(reporterkarnataka.com): ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆ... ಸಹಜ ಹೆರಿಗೆಗೆ ಆದ್ಯತೆ ನೀಡಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಗರ್ಭಿಣಿಯರಿಗೆ ರಕ್ತಹೀನತೆಯನ್ನು ಆರಂಭದಲ್ಲಿಯೇ ನಿಯಂತ್ರಿಸಲು ಕಬ್ಬಿಣಾಂಶ ಮಾತ್ರೆಗಳನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಲು ವ್ಯಾಪಕ ಪ್ರಚಾರ ನೀಡಬೇಕು. ರಕ್ತಹೀನತೆ ಉಂಟಾಗುವುದು ತಡೆಗಟ್ಟುವ ಮೂಲಕ ಜಿಲ್ಲೆಯಲ್ಲಿ ಸಹಜ ಹೆರಿಗೆ... « Previous Page 1 …35 36 37 38 39 … 422 Next Page » ಜಾಹೀರಾತು