ಕಾರು-ಆಟೋ ಢಿಕ್ಕಿ: ಆಟೊದಲ್ಲಿದ್ದ ಮೂವರು ಮೃತ್ಯು, ಇಬ್ಬರು ಗಂಭೀರ” ಗಾಯ ಮಂಡ್ಯ:Reporterkarnataka.com :ಕಾರು ಮತ್ತು ಆಟೊ ಮುಖಾಮುಖಿ ಡಿಕ್ಕಿ ಯಾದ ಘಟನೆ ಮಳವಳ್ಳಿ ಪಟ್ಟಣದ ಹೊರವಲಯ ಕಣಿಗಲ್ ಗೇಟ್ ಬಳಿ ಬುಧವಾರ ತಡರಾತ್ರಿ ನಡೆದಿದೆ. ಆಟೊದಲ್ಲಿದ್ದ ಮೂವರು ಮೃತಪಟ್ಟಿದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರವಿಕುಮಾರ್(50), ಭಾಸ್ಕರ್ (48) ಹಾಗೂ ಮೃ... ಬಿಲ್ಲವರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಿಎಂ ಕಾಪು(Reporterkarnataka.com):ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ, ಬಿಲ್ಲವ ಸಮಾಜವನ್ನು ಪ್ರವರ್ಗ (1) ಕ್ಕೆ ಸೇರ್ಪಡೆಗೊಳಿಸುವುದು, ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ, ಗರಡಿ ಅರ್ಚಕರಿಗೆ ಮಾಶಾಸನ, ಸಾಂಪ್ರಧಾಯಿಕ ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿ... ಕುತೂಹಲ ಮೂಡಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಬಿಎಸ್ ಯಡಿಯೂರಪ್ಪ ಭೇಟಿ ಬೆಂಗಳೂರು(Reporterkarnataka. com): ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರಿ ನಿವಾಸದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿದ್ದು, ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಸದ್ಯ ಈ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬಿಎಸ್ ವೈ ಭೇಟಿ ಬಳಿಕ ಮಾ... ಬೆಂಗಳೂರು : ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆ !! ಬೆಂಗಳೂರು:Reporterkarnataka.com: ಬೆಂಗಳೂರಿನ ಆರ್.ಟಿ.ನಗರದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡ ಪತ್ತೆಯಾಗಿದೆ. ಕಿಡಿಗೇಡಿಗಳು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮನೆಯ ಹಿಂಭಾಗ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದರು. ಮಾಹಿತಿ ಆಧರಿಸಿ ಆರ್.ಟಿ.ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನ... ಕಾಣಿಯೂರು : ಕಾರು ಹೊಳಗೆ ಬಿದ್ದ ಪ್ರಕರಣ ; ಇಬ್ಬರ ಮೃತದೇಹ ಪತ್ತೆ ಪುತ್ತೂರು :Reporterkarnataka.com : ಕಾಣಿಯೂರು ಸಮೀಪ ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಓರ್ವನ ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದ್ದ... ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ ; ಅಧಿಕೃತ ಆದೇಶ ಬರುವವರೆಗೂ ಹೋರಾಟ ಮುಂದುವರಿಕೆ : ಪದ್ಮರಾಜ್. ಆರ್ ಮಂಗಳೂರು:Reporterkarnataka.com: ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ... ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಮಾಜಿ ಪ್ರಧಾನಿ ದೇವೇಗೌಡರ ಭೇಟಿ: ಬೆಂಬಲಿಸಲು ಮನವಿ ಬೆಂಗಳೂರು(reporterkarnataka.com): ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾನುವಾರ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಪದ್ಮನಾಭ ನಗರದ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುರ್ಮು ಅವರು ತನ್ನ ಅಭ್ಯರ್ಥಿತನಕ್ಕೆ ಬೆಂಬಲಿಸುವಂತೆ ಮಾಜಿ ಪ್... ಮಸ್ಕಿ: ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಸಮಸ್ಯೆ ಶೀಘ್ರ ಇತ್ಯರ್ಥಪಡಿಸಲು ಆಗ್ರಹಿಸಿ ಮನವಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಬೇಡ ಜಂಗಮರ ಪ್ರತಿಭಟನೆ ಬೆಂಗಳೂರಿನಲ್ಲಿ ನಡೆಯುತ್ತಿದ್ದರೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಎರಡು ದಿನದಲ್ಲಿ ಸರ್ಕಾರದ ಮೌಖಿಕ ಆದೇಶ ಹೊರಡಿಸಲಿದೆ ಎಂದು ಮೂಗಿಗೆ ತುಪ್ಪ... ಕರಾವಳಿ ಜಿಲ್ಲೆಗಳಲ್ಲಿ ಪ್ರಕ್ಷುಬ್ಧಗೊಂಡ ಕಡಲು: 4 ಮೀಟರ್ ಎತ್ತರದ ಸಮುದ್ರದಲೆ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆ ಮಂಗಳೂರು(reporterkarnataka.com): ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗೆ ಭಾನುವಾರ ಸಮುದ್ರದ ಅಲೆಗಳ ಎತ್ತರ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿರಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ... ರಾಜ್ಯದಲ್ಲಿ ಇಂದಿನಿಂದ 2 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಬೆಂಗಳೂರು(reporterkarnataka.com): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಬಿರುಸಿನ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಇಂದಿನಿಂದ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗಗಳಲ್ಲಿ ಭಾರಿ ಮ... « Previous Page 1 …368 369 370 371 372 … 514 Next Page » ಜಾಹೀರಾತು