ಇಂಡಿಯಾಸ್ಟಾಟ್ ನ ‘ಎಲೆಕ್ಷನ್ ಅಟ್ಲಾಸ್ ಆಫ್ ಇಂಡಿಯಾ’ ಪುಸ್ತಕ ಬಿಡುಗಡೆ; ಮುಖ್ಯ ಚುನಾವಣಾ ಆಯುಕ್ತರಿಂದ ಹಸ್ತಾಂತರ ಜನವರಿ 2022 ರವರೆಗೆ ನವೀಕರಿಸಲಾಗಿದ ಪುಸ್ತಕವು, ಮೊದಲ ಲೋಕಸಭೆಯಿಂದ (1952) 17 ನೇ ಲೋಕಸಭೆ (2019) ಸ್ವಾತಂತ್ರ್ಯಾ ನಂತರದ ನಂತರ ಸಂಸತ್ತಿನ ಚುನಾವಣೆಗಳ ಪ್ರಗತಿಯ ಪ್ರಯಾಣವನ್ನು ಚಿತ್ರಿಸುತ್ತದೆ. ವಿಷಯಾಧಾರಿತ ನಕ್ಷೆಗಳು, ಗ್ರಾಫ್ಗಳು, ಚಾರ್ಟ್ಗಳು, ಸಾರಾಂಶ, ಕೊಲಾಜ್ಗಳು ಮತ್ತು ಸಾಕಷ್ಟು ದತ್ತ... ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಕಾದಿದೆ ಗ್ರಹಚಾರ: ತನಿಖೆಗೆ ರಾಜ್ಯ ಸರಕಾರ ಆದೇಶ ಬೆಂಗಳೂರು(reporterkarnataka.com): ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಮುಂದೆ ಕಾದಿದೆ ಗ್ರಹಚಾರ. ಕೆಲಸ ವಜಾಗೊಳ್ಳುವುದಲ್ಲದೆ, ಜೈಲು ಶಿಕ್ಷೆಯೂ ಆಗಲಿದೆ. ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ... ಯುಪಿಐ ಸರ್ವರ್ ಡೌನ್ : ದೇಶಾದ್ಯಂತ ಪಾವತಿಯಲ್ಲಿ ಅಡಚಣೆ; ಪರದಾಡಿದ ಜನ ಹೊಸದಿಲ್ಲಿ(reporterkarnataka.com): ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಸರ್ವರ್ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದು, ದೇಶಾದ್ಯಂತ ಪಾವತಿಗಳಲ್ಲಿ ಅಡಚಣೆ ಉಂಟಾಗಿದೆ. PhonePe, Google Pay PhonePe, Google Pay ಮತ್ತು Paytm ನಂತಹ ಪ್ರಮುಖ UPI ಅಪ್ಲಿಕೇಶನ್ಗಳ ... ರಾಜ್ಯ ವಿಧಾನಸಭೆ ಚುನಾವಣೆ; ಜನಾಭಿಪ್ರಾಯ ಗಮನದಲ್ಲಿಟ್ಟುಕೊಂಡು ಟಿಕೆಟ್ ಹಂಚಿಕೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬೆಂಗಳೂರು(reporterkarnataka.com): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಎಲ್ಲ ಸಿದ್ಧತೆ ನಡೆಸಿದೆ. ಸರ್ವೆ ಕಾರ್ಯ ಆರಂಭವಾಗುತ್ತಿದೆ. ಜನಾಭಿಪ್ರಾಯ, ಸರಕಾರದ ಅಭಿಪ್ರಾಯ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ... ದೇಶದಲ್ಲಿ ಮತ್ತೆ ಕೋವಿಡ್ ಹೆಚ್ಚಳ: 27ಕ್ಕೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್ ಸೋಂಕು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭ... ಬುಲ್ಡೋಜರ್ ಪುಡಿಗಟ್ಟುವಾಗ ಆ 60 ವರ್ಷ ಹಳೆಯ ಕಟ್ಟಡ ಗಟ್ಟಿಮುಟ್ಟಾಗಿಯೇ ಇತ್ತು!: ಯಾಕೆಂದ್ರೆ ಆಗ 40% ಕಮಿಷನ್ ಇರಲಿಲ್ಲ!! ಮಂಗಳೂರು(reporterkarnataka.com): ಅದು 60 ವರ್ಷಗಳ ಹಿಂದೆ ನಿರ್ಮಿಸಿದ ಕಟ್ಟಡ. ಕೆಲವು ಕಡೆ ಸೋರುವುದು ಹಾಗೂ ಇನ್ನು ಕೆಲವು ಕಡೆ ಸಿಮೆಂಟ್ ನಿಂದ ಕಬ್ಬಿಣ ಬೇರ್ಪಟ್ಟಿರುವುದನ್ನು ಬಿಟ್ಟರೆ ಗಟ್ಟಿ ಮುಟ್ಟಾಗಿಯೇ ಇತ್ತು. ಯಾಕೆಂದರೆ ಆ ಕಟ್ಟಡ ನಿರ್ಮಾಣವಾಗುವ ವೇಳೆಗೆ 40% ಕಮಿಷನ್ ವ್ಯವಹಾರ ಇರಲಿಲ್ಲ. ಧನ... ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ರಾಜ್ಯಪಾಲರ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಮಂಗಳೂರು(reporterkarnataka.com):ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶನಿವಾರ ಸಂಜೆ ಸುಪ್ರಸಿದ್ದ ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ದೇವಸ್ಥಾನದ ಆ... ಭಟ್ಕಳ ಎಸ್ ಬಿಐ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ: ಮಂಗಳೂರು ಮೂಲದ ಮೆನೇಜರ್ ನಾಪತ್ತೆ ಭಟ್ಕಳ(reporterkarnataka.com): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭಟ್ಕಳ ಬಝಾರ್ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ ನಡೆಸಿದ ಆರೋಪಿ ಮಂಗಳೂರು ಮೂಲದ ಬ್ಯಾಂಕ್ ಮೆನೇಜರ್ ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕಾವೂರು ನಿವಾಸಿಯಾದ ಅನುಪ್ ದಿನಕರ ಪೈ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾ... ಮಂಗಳೂರು: ಡಿವೈಡರ್ ಹಾರಿದ ಕಾರು ಪ್ರಕರಣ; ಗಾಯಾಳು ಮಹಿಳೆ ಸಾವು; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ ಮಂಗಳೂರು(reporterkarnataka.com) : ನಗರದ ಬಲ್ಲಾಳ್ ಬಾಗ್ ಬಳಿ ಎರಡು ವಾರಗಳ ಹಿಂದೆ ಬಿಎಂಡಬ್ಲ್ಯು ಕಾರು ಡಿವೈಡರ್ ಹಾರಿದ ಪರಿಣಾಮ ಉಂಟಾದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರೀತಿ ಮನೋಜ್ (47) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ ಅವರು ಎ.... ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ; ದಿವ್ಯಾ ಹಾಗರಗಿ ಶೀಘ್ರ ಬಂಧನ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಹಗರಣ ನಡೆಸಿದ ಆರೋಪ ಎದುರಿಸುತ್ತಿರುವ ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯಸ್ಥೆ, ದಿವ್ಯಾ ಹಾಗರಗಿ ಅವರನ್ನು ಶೀಘ್ರ ಬಂಧಿಸಲಾಗುವುದು. ಈ ಬಗ್ಗೆ ಸಿಐಡಿ ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಮುಖ್ಯ... « Previous Page 1 …369 370 371 372 373 … 490 Next Page » ಜಾಹೀರಾತು