ಬಿಜೆಪಿ ಸೇರಲು ಹಣದ ಆಮಿಷೆ: ಮಾಜಿ ಸಚಿವ ಶ್ರೀಮಂತ ಪಾಟೀಲ್ ಆರೋಪಕ್ಕೆ ಮಾಜಿ ಡಿಸಿಎಂ ಸವದಿ ಹೇಳಿದ್ದೇನು? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡ ಜನಾಂಗಕ್ಕೆ 1.50 ಕೋಟಿ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನಕ್ಕೆ ಅಡಿಗಲ್ಲು ಸಮಾರಂಭವನ್ನು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೆರವೇರಿಸಿದರು ಈ ವೇಳೆ ಮಾತನಾಡಿದ ಮ... ಮಹತ್ವದ ರಾಜಕೀಯ ಬೆಳವಣಿಗೆ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜಿನಾಮೆ ಅಹಮದಾಬಾದ್(reporterkarnataka.com) : ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತನ್ನ ರಾಜೀನಾಮೆ ನೀಡಿದ್ದಾರೆ. ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಸಲ್ಲಿಸಿದ್ದ... ಬಿಜೆಪಿ ಸೇರ್ಪಡೆ ಸಮಯದಲ್ಲಿ ಹಣದ ಆಫರ್ ಇಟ್ಟಿದ್ದು ನಿಜ: ಶಾಸಕ ಶ್ರೀಮಂತ ಪಾಟೀಲ್ ಸ್ಫೋಟಕ ಮಾಹಿತಿ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರುವಾಗ ನನಗೆ ಹಣದ ಆಫರ್ ನೀಡಿದ್ದರು.ಆದರೆ ನಾನು ಯಾವುದೇ ಹಣ ಬೇಡಿಕೆ ಇಡದೆ, ಸಮಾಜದ ಸೇವೆಗೆ ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಶಾಸಕ ಶ್ರೀಮಂ... ರಾಯಚೂರು ಗ್ರಾಮೀಣ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಸಾರಾಯಿ, ಮಟ್ಕಾ ದಂಧೆ: ಪೊಲೀಸ್ ಇಲಾಖೆ ಮಾತ್ರ ಘೋರ ಮೌನ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಜಿಲ್ಲೆಯಲ್ಲಿ ಅಕ್ರಮ ದಂಧೆಗಳು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಮಟ್ಕಾ, ಜುಗಾರಿ, ಸಾರಾಯಿ ಚಟುವಟಿಕೆ ಯಾವುದೇ ಎಗ್ಗಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ಜಿಲ್ಲೆಯ ಯುವಪೀಳಿಗೆ ಸಾರಾಯಿ, ಮಟ್ಕಾದ ದಾಸ... ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು. ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ... ಎರಡು ದೋಣಿಗಳ ನಡುವೆ ಭೀಕರ ಅಪಘಾತ : ನೂರಕ್ಕೂ ಅಧಿಕ ಮಂದಿ ಜಲ ಸಮಾಧಿ ? ಜೊರ್ಹಾತ್ (Reporterkarnataka.com) ಅಸ್ಸಾಂನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ನೂರಕ್ಕೂ ಅಧಿಕ ಮಂದಿ ಜಲಸಮಾಧಿಯಾಗಿರಬಹುದೆಂದು ಶಂಕಿಸಲಾಗಿದೆ.ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್ಗಳು ಡಿಕ್ಕಿ ಹೊಡೆದ ಪರಿಣಾಮ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂ... ಭಯೋತ್ಪಾದಕ ತಾಲಿಬಾನ್ ಸರಕಾರಕ್ಕೆ 230 ಕೋಟಿ ನೆರವು ಘೋಷಿಸಿದ ಚೀನಾ ಕಾಬೂಲ್ (Reporterkarnataka.com) ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಸರ್ಕಾರ ರಚನೆ ಮಾಡಿಕೊಂಡ ಬೆನ್ನಲ್ಲೆ ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 230 ಕೋಟಿ ರೂ. ನೆರವು ಘೋಷಣೆ ಮಾಡಿದೆ. ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 31 ಮಿಲಿಯನ್ ಡಾಲರ್ (ಸುಮಾರು 228 ಕೋಟಿ ರೂ.) ಮೌಲ್ಯದ ... ಇದೆಲ್ಲ ಸುಳ್ಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ; ನನ್ನ ಲೈಫ್ ಹಾಳು ಮಾಡಲು ಯತ್ನಿಸುತ್ತಿದ್ದಾರೆ: ಡ್ಯಾನ್ಸರ್ ಕಿಶೋರ್ ಮಂಗಳೂರು(reporterkarnataka.com): ಚಲನಚಿತ್ರ ನಟಿ, ಆ್ಯಂಕರ್ ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಖಾಸಗಿ ವಾಹಿನಿಯ ಶೋವೊಂದರ ಫೈನಲ್ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ. ಆ ಬಳಿಕ ಅವರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಡ್ಯಾನ್ಸರ್ ಕಿಶೋರ್ ಅಮಣ್ಣಿ ಹೇಳಿದ್ದಾರೆ. h... ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಂಗಳೂರಿನ ಯುವಕನಿಗೆ ಸಹಾಯ ಮಾಡುವಿರಾ? ನಿಮ್ಮ ನೆರವೇ ಬಡ ಕುಟುಂಬಕ್ಕೆ ಆಧಾರ ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ. ತಾ... ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದ ಮಹಿಳೆಯರ ಮೇಲೆ ಗುಂಡು ಹಾರಿಸಿದ ತಾಲಿಬಾನ್ ಕಾಬೂಲ್(reporterkarnataka.com) ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನಲ್ಲಿ ಪಾಕಿಸ್ತಾನದ ವಿರುದ್ಧ ರ್ಯಾಲಿ ನಡೆಯುತ್ತಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ತಾಲಿಬಾನ್ ಗುಂಡಿನ ದಾಳಿ ನಡೆಸಿದ್ದು, ಮಕ್ಕಳೂ ಮಹಿಳೆಯರೂ ಸೇರಿದಂತೆ ಹಲವು ಮಂದಿ ಮೃತರಾಗಿದ್ದಾರೆ ಎಂದು ವರದಿಗಳಿಂದ ತಿಳಿದುಬಂ... « Previous Page 1 …374 375 376 377 378 … 422 Next Page » ಜಾಹೀರಾತು