ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ ವಶ ಮೈಸೂರು(reporterkarnataka.com): ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು ಅವರಿಂದ 8 ಲಕ್ಷ ರೂ.ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ನಿವಾಸಿಗಳಾದ ಅರುಣ(29) ಮತ್ತು ಗುರುಪ್ರಸಾದ್ ಬಂಧಿತ ಆರೋಪಿಗಳು.ವೃತ್ತಿಯಲ್ಲಿ ಆಟೋ ಚಾಲಕರಾದ ಇಬ್ಬರು ಬೇರೆ ಪ್ರಕರಣಗಳಲ್ಲಿ ಜ... ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲಾಧಿಕಾರಿ ಆದೇಶ ಆದೇಶ ಉಲ್ಲಂಘಿಸಿ ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ- ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ ದೇಗುಲದ ಅರ್ಚಕರು ಸೇರಿ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕೊರೊನಾ ಸೋಂಕು ... ಹೋಂ ಐಸೋಲೇಷನ್’ ಆಗಿರೋರಿಗೆ ಇನ್ಮುಂದೆ ‘ಮೆಡಿಸಿನ್ ಕಿಟ್’ ವಿತರಣೆ: ‘ಔಷಧಿಗಳ ಪಟ್ಟಿ ಹೀಗಿದೆ… ಬೆಂಗಳೂರು(reporterkarnataka.com): ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಂತ ಕೊರೋನಾ ಕಂಟ್ರೋಲ್ ಸಮಿತಿಯ ಸಭೆಯಲ್ಲಿ, ಕೋವಿಡ್ ಸೋಂಕಿತರಾಗಿ ಹೋಂ ಐಸೋಲೇಷನ್ ನಲ್ಲಿ ಇರೋರಿಗೆ, ಮನೆಗೆ ಮೆಡಿಸಿನ್ ಕಿಟ್ ವಿತರಿಸುವಂತೆ ಸೂಚಿಸಲಾಗಿದ್ದು, ಅದರಂತೆ ಶೀಘ್ರವೇ ಮನೆ ಬಾಗಿಲಿಗೆ ಕೋವಿಡ್ ಸೋಂಕ... ಖಾಸಗಿ ಮೆಡಿಕಲ್ ಕಾಲೇಜಿನ ಪ್ರಯೋಗ ಶಾಲೆಯೇ ಸರಕಾರಿ ವೆನ್ಲಾಕ್ ಅಸ್ಪತ್ರೆ?: ಬಡ ರೋಗಿಗಳ ಜೀವಕ್ಕಿಲ್ಲ ಇಲ್ಲಿ ಬೆಲೆ!! ಚಿತ್ರ :ಅನುಷ್ ಪಂಡಿತ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪಳ ಪಳ ಹೊಳೆಯುವ ಗೋಡೆ, ಕನ್ನಡಿಯಂತೆ ಪ್ರತಿಫಲನ ಮಾಡುವ ನೆಲ, ಎಲ್ಲವೂ ಅಚ್ಚುಗಟ್ಟು, ಎಲ್ಲವೂ ಸುಂದರ, ನಯನ ಮನೋಹರ. ಇದು ಮಂಗಳೂರಿನ ಸರಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್ ನ ... ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು ರಥೋತ್ಸವ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶವನ್ನು ಧಿಕ್ಕರಿಸಿ ಸಖರಾಯಪಟ್ಟಣದ ಶ್ರೀ ಶಕುನ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸೋಮವಾರ ನಡೆಸಲಾಯಿತು. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲ... ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಆರದಿರಲಿ ಬದುಕು ಆರಾಧನ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಗರದ ಹೊರವಲಯದ ನಿರ್ವಿಕಲ್ಪ ಹಾಲ್ ನಲ್ಲಿ ನಡೆಯಿತು. ರಾಜ್ಯ ... ಕೆಮ್ಮಿದ್ರೆ ಕೊರೊನಾ ಅನ್ನೋ ಕಾಲವಿದು!; ಆದರೆ ಹೆದ್ದಾರಿ ಪ್ರಾಧಿಕಾರ 10 ಹಳ್ಳಿಗಳನ್ನೇ ಕೆಮ್ಮು ಹಂಗೆ ಮಾಡಿದೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com ಕೆಮ್ಮಿದರೆ ಕೊರೋನಾ ಅನ್ನೋ ಕಾಲವಿದು. ಆದರೆ, ಮಾಡೋ ಕೆಲಸವನ್ನ ಸರಿಯಾಗಿ ಮಾಡದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು 10ಕ್ಕೂ ಹೆಚ್ಚು ಹಳ್ಳಿಯ ಜನರನ್ನ ಕೆಮ್ಮುತ್ತ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ... ಕಾಫಿನಾಡಿನ ಖಾಕಿಗಳಿಗೆ ಕೊರೊನಾ ಕಾಟ: 27 ಮಂದಿ ಪೊಲೀಸರಿಗೆ ಹೋಂ ಐಸೋಲೇಶನ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನ 27 ಪೊಲೀಸರಲ್ಲಿ ಕೊರೊನಾ ದೃಢವಾಗಿದೆ. ಇವರಲ್ಲಿ ಮೂವರು ಅಧಿಕಾರಿಗಳು ಕೂಡ ಸೇರಿದ್ದಾರೆ. ಆದರೆ ಸೋಂಕು ಕಂಡು ಬಂದವರಲ್ಲಿ ಯಾವುದೇ ರೋಗದ ಲಕ್ಷಣಗಳು ಪತ್ತೆಯಾಗಿಲ್ಲ.ಸೋಂಕು ದೃಢಪಟ್ಟವರಿಗೆ ಹೋ... ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ ‘ಸರ್ಕಸ್’ ನ ಚಿತ್ರೀಕರಣ ಬಹುತೇಕ ಪೂರ್ಣ: ಶೀಘ್ರದಲ್ಲೇ ತೆರೆಗೆ ಮಂಗಳೂರು(reporterkarnataka.com): ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ 'ಸರ್ಕಸ್' ನ ಮಾತಿನ ಚಿತ್ರೀಕರಣ ಇತ್ತೀಚೆಗಷ್ಟೇ ಮುಗಿದಿದ್ದು ಇನ್ನು ಕೇವಲ ಹಾಡಿನ ಚಿತ್ತೀಕರಣವಷ್ಟೇ ಬಾಕಿ ಇದೆ. ಮಂಗಳೂರು, ಮರವೂರು ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಕಳೆದ ಹತ್ತೊಂಬತ್ತು ದಿನಗಳಿಂದ ಸತತ ಚಿತ... ಕೇಂದ್ರ ಸರಕಾರದಿಂದ ನಾರಾಯಣ ಗುರುಗಳ ಅಪಮಾನ ಖಂಡನೀಯ: ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್ ಬೆಂಗಳೂರು(reporterkarnataka.com): ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರ ಅಪಮಾನಿಸಿರುವುದು ಖಂಡನೀಯ ಎಂದು ಕಾ... « Previous Page 1 …374 375 376 377 378 … 464 Next Page » ಜಾಹೀರಾತು