ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸದಿದ್ದರೆ ತೀವ್ರ ಹೋರಾಟ: ಪದ್ಮರಾಜ್ ಆರ್. ಎಚ್ಚರಿಕೆ ಮಂಗಳೂರು(reporterkarnataka.com): ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿಲ್ಲ. ಸರಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಚಕಾರ ಎತ್ತ... ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು! ಆಶಾ ಮಂಚನಬಲೆ ಚಿಕ್ಕಬಳ್ಳಾಪುರ info.reporterkarnataka@gmail.com ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘ... ಸಜೀಪ ನಡು ಕಂಚಿನಡ್ಕ ಘನತ್ಯಾಜ್ಯ ಘಟಕದ ಅವ್ಯವಸ್ಥೆಗೆ ಸ್ಥಳೀಯರ ಆಕ್ರೋಶ: ಬೀಗ ಜಡಿದ ಶಾಸಕ ಯು.ಟಿ.ಖಾದರ್ ಬಂಟ್ವಾಳ(reporterkarnataka.com): ಸಜೀಪ ನಡು ಕಂಚಿನಡ್ಕ ಘನತ್ಯಾಜ್ಯ ಘಟಕದ ಅವ್ಯವಸ್ಥೆ ಕುರಿತು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳೀಯರ ಜತೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಯು.ಟಿ.ಖಾದರ್ ಘಟಕಕ್ಕೆ ಬೀಗ ಜಡಿದರು. ಬಂಟ್ಟಾಳ ಪುರಸಭೆಯ ಘನತ್ಯಾಜ್ಯ ಘಟಕಕ್ಕೆ ಬಂಟ್ವಾಳ ... ಆತಂಕ ಬೇಡ, ಲಘು ಭೂ ಕಂಪನದ ಪ್ರದೇಶ ಪರಿಶೀಲನೆ: ಸಚಿವ ಎಸ್.ಅಂಗಾರ ಮಂಗಳೂರು(reporterkarnataka.com) : ಸುಳ್ಯ ಪರಿಸರದಲ್ಲಿ ಲಘು ಭೂ ಕಂಪನದ ಅನುಭವ ಉಂಟಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯ ತಜ್ಞರು ತಕ್ಷಣ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ. ನಗರದಲ್ಲಿ... ಎಕ್ಕುಟ್ಟಿ ಹೋದ ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್ ಆಗುತ್ತಾ? ದುರಸ್ತಿಗೆ ಕಾಮಗಾರಿಗೆ ಬೇಕಾ 4 ತಿಂಗಳು? ಭಾನುಪ್ರಿಯ ಹೊಳೆನರಸೀಪುರ ಹಾಸನ info.reporterkarnataka@gmail.com ಪ್ರತಿ ಮಳೆಗಾಲದಲ್ಲಿ ಬಂದ್ ಆಗುವ ಮೂಲಕ ಸುದ್ದಿ ಮಾಡುವ ಶಿರಾಡಿ ಘಾಟಿ ಮತ್ತೆ ಈ ಬಾರಿಯೂ ಬಂದ್ ಆಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲು ಶಿರಾಡಿ ಘಾಟಿ ರಸ್ತೆಯನ್ನು ಸುಮಾರು 4 ತಿ... ಶೀಘ್ರದಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ? ಅರಸೀಕೆರೆ ಶಾಸಕ ಶಿವಲಿಂಗೇಗೌಡ ಗುಡ್ ಬೈ ಹೇಳುತ್ತಾರಾ? ಭಾನುಪ್ರಿಯ ಹೊಳೆನರಸೀಪುರ ಹಾಸನ info.reporterkarnataka@gmail.con ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಜೆಡಿಎಸ್ ಗೆ ಗುಡ್ ಬೈ ಹೇಳುತ್ತಾರಾ? ಅಂತಹದ್ದೊಂದು ವರ್ತಮಾನ ಇದೀಗ ಎಲ್ಲೆಡೆ ಹರಡಲಾರಂಭಿಸಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ... ಆರೆಸ್ಸೆಸ್ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬೆಂಗಳೂರು(reporterkarnataka.com): ಆರ್ಎಸ್ಎಸ್ ಬೈಯ್ಯೋದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್ಎಸ್ಎಸ್ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕ... ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾಗರಿಕರ ಎಲ್ಲ ಹಕ್ಕು ಕಸಿಯಲಾಯಿತು: ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಹೊಸದಿಲ್ಲಿ(reporterkarnataka.com): ದೇಶದ ಮೇಲೆ 1975ರಲ್ಲಿ ಹೇರಲಾದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಹತ್ತಿಕ್ಕುವ ಪ್ರಯತ್ನ ನಡೆಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಭಾರತದ ಇತಿಹಾಸದ ಕರಾಳ ಅಧ್ಯಾಯವಾದ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವ ಮೂಲಕ ಪ್ರಧಾನಿ... ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: 7 ಮಂದಿ ಸ್ಥಳದಲ್ಲೇ ದಾರುಣ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ... ವೀರಾಜಪೇಟೆ: ಅನ್ನ ನೀಡಿದ ಸಂಸ್ಥೆಗೆ ಕನ್ನ; 1 ಲಕ್ಷ ರೂ. ದೋಚಿದ ಇಬ್ಬರು ಡೆಲಿವರಿ ಬಾಯ್ ಗಳ ಬಂಧನ ಮಡಿಕೇರಿ(reporterkarnataka.com): ಅನ್ನ ನೀಡಿದ ಸಂಸ್ಥೆಗೆ ಕನ್ನ ಹಾಕಲು ಹೋಗಿ ಇಬ್ಬರು ಆರೋಪಿಗಳು ಪೊಲೀಸ್ ಅತಿಥಿಯಾದ ಘಟನೆ ವೀರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿ ನಡೆದಿದೆ. ವೆಬ್ ಸಿರೀಸ್ ನಲ್ಲಿ ಬರುವ ಸೀರಿಯಲ್ ಗಳನ್ನು ವೀಕ್ಷಿಸಿ ಅದೇ ತಂತ್ರವನ್ನು ಬಳಸಿ ನಗದು ಕಳ್ಳತನ ಮಾಡಲು ಹೊರಟು ವೀರಾಜ... « Previous Page 1 …374 375 376 377 378 … 514 Next Page » ಜಾಹೀರಾತು